Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹೇಲ್ಸ್ ಗೆ ಕೊರೋನ ಸೋಂಕು ಶಂಕೆ

ಹೇಲ್ಸ್ ಗೆ ಕೊರೋನ ಸೋಂಕು ಶಂಕೆ

ಪಿಎಸ್‌ಎಲ್ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ17 March 2020 10:39 PM IST
share
ಹೇಲ್ಸ್ ಗೆ ಕೊರೋನ ಸೋಂಕು ಶಂಕೆ

ಕರಾಚಿ, ಮಾ.17: ಪಾಕಿಸ್ತಾನದ ಸೂಪರ್ ಲೀಗ್‌ನ್ನು (ಪಿಎಸ್‌ಎಲ್) ಮಂಗಳವಾರ ಮುಂದೂಡಲಾಗಿದೆ. ಟೂರ್ನಿಯಲ್ಲಿ ಪಾಲ್ಗೊಂಡ ವಿದೇಶಿ ಆಟಗಾರರಲ್ಲಿ ಕೊರೋನ ವೈರಸ್ ಸೋಂಕು ಪತ್ತೆಯಾದ ಬಳಿಕ ಟೂರ್ನಿಯನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಗಿದೆ.

  ಪಿಎಸ್‌ಎಲ್ ನಾಕೌಟ್ ಹಂತವನ್ನು ಪ್ರವೇಶಿಸಿತ್ತು ಮತ್ತು ಸೆಮಿಫೈನಲ್ ಪಂದ್ಯಗಳು ಮಂಗಳವಾರ ಮತ್ತು ಅಂತಿಮ ಪಂದ್ಯವನ್ನು ಲಾಹೋರ್‌ನಲ್ಲಿ ಆಡಬೇಕಿತ್ತು. ಕೊರೋನ ವೈರಸ್ ಸೋಂಕು ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ ಪಿಸಿಬಿ ಲೀಗ್‌ನ್ನು ನಾಲ್ಕು ದಿನಗಳವರೆಗೆ ಸೀಮಿತಗೊಳಿಸಿತ್ತು. ಆದರೆ ಮಂಗಳವಾರ ಅದನ್ನು ಹಿಂತೆಗೆದುಕೊಂಡಿದೆ.

     ಪಾಕಿಸ್ತಾನವನ್ನು ತೊರೆದ ವಿದೇಶಿ ಆಟಗಾರರೊಬ್ಬರು ತನ್ನಲ್ಲಿ ಕೊರೋನ ರೋಗದ ಲಕ್ಷಣಗಳಿವೆ ಎಂದು ತಿಳಿಸಿದ ಬಳಿಕ ಪಿಎಸ್‌ಎಲ್‌ಅನ್ನು ರದ್ದುಗೊಳಿಸುವ ನಿರ್ಧಾರ ಕೈಗೊಂಡಿರುವುದಾಗಿ ಪಿಸಿಬಿ ಸಿಇಒ ವಸೀಮ್ ಖಾನ್ ತಿಳಿಸಿದ್ದಾರೆ. ಆದರೆ ಇದಕ್ಕೂ ಮೊದಲು ಯಾವುದೇ ಅನುಮಾನಾಸ್ಪದ ಪ್ರಕರಣಗಳು ಕಂಡು ಬರಲಿಲ್ಲ, ಅದಕ್ಕಾಗಿಯೇ ಈ ಮೊದಲು ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂದು ಅವರು ಹೇಳಿದರು. ಇಂಗ್ಲೆಂಡ್‌ನ 31ರ ಹರೆಯದ ಆಟಗಾರ ಅಲೆಕ್ಸ್ ಹೇಲ್ಸ್‌ಗೆ ಕೊರೋನ ವೈರಸ್ ಸೋಂಕು ತಗಲಿರುವ ಬಗ್ಗೆ ಪಾಕಿಸ್ತಾನದ ಮಾಜಿ ನಾಯಕ ರಮೀಝ್ ರಾಜಾ ಶಂಕೆ ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್ ತಲುಪಿದ ನಂತರ ಹೇಲ್ಸ್ ಸ್ವಯಂ-ಪ್ರತ್ಯೇಕತೆಗೆ ಕಾಯ್ದುಕೊಂಡಿದ್ದಾರೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X