Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಖಾಲಿ ಸ್ಟೇಡಿಯಂಗಳಲ್ಲಿ ಟೋಕಿಯೊ...

ಖಾಲಿ ಸ್ಟೇಡಿಯಂಗಳಲ್ಲಿ ಟೋಕಿಯೊ ಒಲಿಂಪಿಕ್ಸ್ ಗೇಮ್ಸ್ ಆಯೋಜನೆ ಇಲ್ಲ: ಐಒಸಿ

ವಾರ್ತಾಭಾರತಿವಾರ್ತಾಭಾರತಿ17 March 2020 10:44 PM IST
share

 ಲಂಡನ್, ಮಾ.17: 2020ರ ಟೋಕಿಯೊ ಒಲಿಂಪಿಕ್ ಗೇಮ್ಸ್ ನ್ನು ಮುಚ್ಚಿದ ಕೊಠಡಿಗಳಲ್ಲಿ ಆಯೋಜಿಸುವ ಸಾಧ್ಯತೆಯನ್ನು ಅಂತರ್‌ರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(ಐಒಸಿ)ತಳ್ಳಿ ಹಾಕಿದೆ. ಒಲಿಂಪಿಕ್ ಗೇಮ್ಸ್‌ನ್ನು ಖಾಲಿ ಸ್ಟೇಡಿಯಂಗಳಲ್ಲಿ ಆಯೋಜಿಸಲು ಐಒಸಿ ಸಿದ್ಧವಿಲ್ಲ. ಇದು ಒಲಿಂಪಿಕ್ಸ್‌ನ ಮೂಲ ತತ್ವಗಳಿಗೆ ವಿರುದ್ಧವಾಗಿದೆಯೆಂದು ಅದು ನಂಬಿದೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ. ‘‘ಗೇಮ್ಸ್ ರದ್ದತಿಗೆ ಮೇ ತಿಂಗಳು ಗಡುವಲ್ಲ. ಕೊರೋನ ವೈರಸ್‌ನಿಂದಾಗಿ ವಿಶ್ವದಾದ್ಯಂತ ಕ್ರೀಡಾ ಚಟುವಟಿಕೆಗಳು ಸ್ತಬ್ಧ್ದವಾಗಿದ್ದರೂ ಒಲಿಂಪಿಕ್ಸ್ ಸ್ಪರ್ಧೆ ನಿಗದಿಯಂತೆ ನಡೆಯುವ ವಿಶ್ವಾಸ ನನಗಿದೆ’’ ಎಂದು ಟೋಕಿಯೊ ಒಲಿಂಪಿಕ್ಸ್‌ನ ಐಒಸಿ ಸಮನ್ವಯ ಆಯೋಗದ ನಾಯಕ ಜಾನ್ ಕೋಟ್ಸ್ ತಿಳಿಸಿದರು. ಆದರೆ, ಖಾಲಿ ಸ್ಟೇಡಿಯಂಗಳಲ್ಲಿ ಒಲಿಂಪಿಕ್ ಗೇಮ್ಸ್‌ನ್ನು ಆಯೋಜಿಸುವುದಿಲ್ಲ ಎಂದು ಐಒಸಿ ಸ್ಪಷ್ಟಪಡಿಸಿದೆ.

 ‘‘ಖಾಲಿ ಸ್ಟೇಡಿಯಂನಲ್ಲಿ ಗೇಮ್ಸ್ ಆಯೋಜಿಸುವುದು ನಾವು ಪಾಲಿಸುತ್ತಿರುವ ಎಲ್ಲ ತತ್ವಗಳಿಗೆ ವಿರುದ್ಧವಾಗಿದೆ. ಒಲಿಂಪಿಕ್ಸ್ ಕೇವಲ ಸ್ಪರ್ಧೆಗಳ ಸರಣಿಗಿಂತ ಮಿಗಿಲಾದುದು. ಇದು ಕ್ರೀಡೆಯನ್ನು ಆಚರಿಸಲು ಪ್ರತಿಯೊಬ್ಬರನ್ನು ಒಟ್ಟುಗೂಡಿಸುತ್ತದೆ. ಮುಚ್ಚಿದ ಕೊಠಡಿಗಳಲ್ಲಿ, ಪ್ರೇಕ್ಷಕರಿಲ್ಲದೆ ಒಲಿಂಪಿಕ್ ಗೇಮ್ಸ್ ಆಯೋಜಿಸುವುದು ಒಂದು ಆಯ್ಕೆಯೇ ಅಲ್ಲ’’ ಎಂದು ‘ದಿ ಗಾರ್ಡಿಯನ್’ ಗೆ ಮೂಲಗಳು ತಿಳಿಸಿವೆ.

 ಒಂದು ವೇಳೆ ಒಲಿಂಪಿಕ್ ಗೇಮ್ಸ್ ನಡೆಯದೇ ಇದ್ದರೆ ಗಂಭೀರ ಪರಿಣಾಮಬೀರಲಿದ್ದು, ಗೇಮ್ಸ್ ಆಯೋಜಕರು ಟಿಕೆಟ್ ಮಾರಾಟವೊಂದರಿಂದ 1 ಬಿಲಿಯನ್ ಡಾಲರ್ ನಷ್ಟ ಅನುಭವಿಸುತ್ತಾರೆ.ಗೇಮ್ಸ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಥ್ಲೀಟ್‌ಗಳು ಭಾಗವಹಿಸುವಂತಾಗಲು ಐಒಸಿ ಅರ್ಹತಾ ಮಾನದಂಡದಲ್ಲಿ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುತ್ತಿದೆ. ಕೆಲವು ಅರ್ಹತಾ ಟೂರ್ನಿಗಳು ನಡೆದಿದ್ದು, ಕ್ಲೈಬಿಂಗ್, ಬಾಕ್ಸಿಂಗ್, ಕತ್ತಿವರಸೆ ಹಾಗೂ ಜುಡೋ ಸ್ಪರ್ಧೆಗಳ ಅರ್ಹತಾ ಟೂರ್ನಿಗಳು ಒಂದೋ ರದ್ದುಗೊಂಡಿವೆ ಅಥವಾ ಮುಂದೂಡಲ್ಪಟ್ಟಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X