Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಿಂದಾಲ್‌ಗೆ ಗಣಿಗಾರಿಕೆ ಪರವಾನಗಿ:...

ಜಿಂದಾಲ್‌ಗೆ ಗಣಿಗಾರಿಕೆ ಪರವಾನಗಿ: ಬಿಜೆಪಿಯನ್ನು ತರಾಟೆಗೆ ತೆಗೆದ ಪ್ರತಿಪಕ್ಷದ ಸದಸ್ಯರು

ವಾರ್ತಾಭಾರತಿವಾರ್ತಾಭಾರತಿ17 March 2020 10:48 PM IST
share
ಜಿಂದಾಲ್‌ಗೆ ಗಣಿಗಾರಿಕೆ ಪರವಾನಗಿ: ಬಿಜೆಪಿಯನ್ನು ತರಾಟೆಗೆ ತೆಗೆದ ಪ್ರತಿಪಕ್ಷದ ಸದಸ್ಯರು

ಬೆಂಗಳೂರು, ಮಾ.17: ಜಿಂದಲ್ ಕಂಪೆನಿಗೆ ಗಣಿಗಾರಿಕೆ ನಡೆಸಲು ಪರವಾನಗಿ ನೀಡಿರುವುದಕ್ಕೆ ಪ್ರತಿಪಕ್ಷದ ಸದಸ್ಯರು ವಿಧಾನಪರಿಷತ್‌ನಲ್ಲಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

ಮಂಗಳವಾರ ವಿಧಾನಪರಿಷತ್‌ನಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯಡಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್, ಈ ಹಿಂದೆ ಸಮ್ಮಿಶ್ರ ಸರಕಾರ ಜಿಂದಾಲ್ ಕಂಪೆನಿಗೆ ಗಣಿಗಾರಿಕೆಗೆ ಅವಕಾಶ ನೀಡಿದ್ದಕ್ಕೆ ಬಿಜೆಪಿ ಪ್ರತಿಭಟನೆ ನಡೆಸಿತು. ಈಗ ಅದೇ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಯಾವ ನಿಯಮದ ಆಧಾರದಲ್ಲಿ ಪರವಾನಿಗೆ ನೀಡಿದೆ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸಿ.ಸಿ.ಪಾಟೀಲ್, ಸುಪ್ರೀಂ ಕೋರ್ಟ್‌ನ ನಿರ್ದೇಶದನ್ವಯ ಪರವಾನಿಗೆ ನೀಡಲಾಗಿದೆ ಎಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರು, ನಮ್ಮ ಅವಧಿಯಲ್ಲಿಯೂ ಅದೇ ನಿಯಮವನ್ನು ಆಧರಿಸಿಯೇ ಪರವಾನಿಗೆ ನೀಡಲಾಗಿತ್ತು. ಆಗ ಉಗ್ರವಾಗಿ ವಿರೋಧಿಸಿದವರು, ಈಗ ಪರವಾನಿಗೆ ನೀಡಿರುವುದಕ್ಕೆ ಯಾವುದಾದರು ನಿಖರವಾದ ನಿಯಮಗಳಿವೆಯೆ ಎಂದು ಮರು ಪ್ರಶ್ನಿಸಿದರು.

ಬಿಜೆಪಿ ಸದಸ್ಯರು, ಪ್ರಶ್ನೋತ್ತರದ ಸಮಯವನ್ನು ಈ ರೀತಿ ವ್ಯರ್ಥ ಮಾಡಬಾರದೆಂದು ಪ್ರತಿಪಕ್ಷದ ಸದಸ್ಯರನ್ನು ಟೀಕಿಸಲು ಮುಂದಾದರು. ಇದಕ್ಕೆ ಪ್ರತಿಪಕ್ಷದ ಸದಸ್ಯರು ವಾಗ್ವಾದಕ್ಕೆ ಇಳಿದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಸಚಿವ ಸಿ.ಸಿ.ಪಾಟೀಲ್, ಈ ವಿಷಯಕ್ಕೆ ಸಂಬಂಧಿಸಿದಂತೆ ಬೇಕಿದ್ದರೆ ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡಲಿ. ಎಲ್ಲವನ್ನು ಸವಿವರವಾಗಿ ಹೇಳುತ್ತೇನೆಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X