Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ತಹಶೀಲ್ದಾರ್, ಕಂದಾಯ ನಿರೀಕ್ಷಕರ...

ಮಂಗಳೂರು ತಹಶೀಲ್ದಾರ್, ಕಂದಾಯ ನಿರೀಕ್ಷಕರ ವಿರುದ್ಧ ಎಸಿಬಿ ಪ್ರಕರಣ ದಾಖಲು

ಅಕ್ರಮ ಮನೆ ಸಕ್ರಮಕ್ಕೆ ಸಹಕಾರ ಆರೋಪ

ವಾರ್ತಾಭಾರತಿವಾರ್ತಾಭಾರತಿ19 March 2020 8:13 PM IST
share
ಮಂಗಳೂರು ತಹಶೀಲ್ದಾರ್, ಕಂದಾಯ ನಿರೀಕ್ಷಕರ ವಿರುದ್ಧ ಎಸಿಬಿ ಪ್ರಕರಣ ದಾಖಲು

ಮಂಗಳೂರು, ಮಾ.19: ಅಕ್ರಮವಾಗಿ ಸರಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡ ಇಬ್ಬರಿಗೆ ಸಹಕಾರ ನೀಡಿದ ಆರೋಪದ ಮೇರೆಗೆ ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಮತ್ತು ಮಂಗಳೂರು ‘ಬಿ’ ಹೋಬಳಿಯ ಕಂದಾಯ ನಿರೀಕ್ಷಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಗರದ ಮಂಗಳೂರು ‘ಎ’ ಹೋಬಳಿಯ ಕೋಡಿಯಾಲ್‌ಬೈಲ್ ‘ಎ’ ಗ್ರಾಮದ ಸ.ನಂ. 1554/2ಬಿಯಲ್ಲಿ ಸೌಮ್ಯ ಆರ್‌ಎನ್ ಮತ್ತು ಪ್ರೀತಿ ಡಿಕುನ್ಹಾ ಪಿರೇರಾ ಎಂಬವರು ಅಧಿಕೃತವಾಗಿ ಯಾವುದೇ ಮನೆಯನ್ನು ಹೊಂದಿರದಿದ್ದರೂ ಕೂಡ 2012ರ ಜನವರಿ 1ರ ಮೊದಲೇ ಈ ಸ್ಥಳದಲ್ಲಿ ಮನೆ ಕಟ್ಟಿಕೊಂಡು ವಾಸವಿರುವುದಾಗಿ ನಕಲಿ ದಾಖಲೆಪತ್ರಗಳನ್ನು ಸೃಷ್ಟಿಸಿ ಸರಕಾರದ 94ಸಿಸಿ ಯೋಜನೆಯಡಿ ಅಕ್ರಮವಾಗಿ ಹಕ್ಕುಪತ್ರವನ್ನು ಮಂಜೂರು ಮಾಡಿಸಿಕೊಂಡಿದ್ದರು.

ಸೌಮ್ಯ ಆರ್‌ಎನ್ ಎಂಬವರು 2018ರಲ್ಲಿ ಬ್ಯಾಂಕ್‌ನಿಂದ ಸಾಲ ಪಡೆದು ಹೊಸ ಮನೆಯನ್ನು ಕಟ್ಟಿಸಿಕೊಂಡಿದ್ದರು. ಈ ಸರ್ವೆ ನಂಬ್ರದಲ್ಲಿ ಯಾವುದೇ ಮನೆಯನ್ನು ಹೊಂದಿರದಿದ್ದರೂ ಕೂಡ ಪ್ರೀತಿ ಡಿಕುನ್ಹಾ ಎಂಬವರಿಗೆ ಅವರು ಸಲ್ಲಿಸಿದ ನಕಲಿ ದಾಖಲೆಯ ಆಧಾರದ ಮೇಲೆ 94ಸಿಸಿ ಯೋಜನೆಯಡಿ ಹಕ್ಕುಪತ್ರ ಪಡೆದುಕೊಂಡಿದ್ದರು. ಈ ಯೋಜನೆಯ ಅಕ್ರಮ ಲಾಭ ಪಡೆಯಲು ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್, ಕಂದಾಯ ನಿರೀಕ್ಷಕ ಜೋಸೆಫ್ ವಾಲ್ಗಟ್ ಪಿರೇರಾ ಮತ್ತು ಮಂಗಳೂರು ಎ ಹೋಬಳಿಯ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಗ್ರಾಮಕರಣಿಕ ರಾಗಿದ್ದ ರಮೇಶ್ ಎಂಬವರ ಪತ್ನಿ ಸೌಮ್ಯ ಆರ್‌ಎನ್ ವಿರುದ್ಧ ಪ್ರಕರಣ ದಾಖಲಾಗಿದೆ.

ರಮೇಶ್ ತನ್ನ ಕುಟುಂಬದ 8 ಸದಸ್ಯರಿಗೆ ಮತ್ತು ತನ್ನ ಕಚೇರಿಯ ಸಿಬ್ಬಂದಿಗಳ ಕುಟುಂಬಸ್ಥರಿಗೂ 94 ಸಿಸಿ ಯೋಜನೆಯ ಹಕ್ಕುಪತ್ರ ಮಂಜೂರು ಮಾಡಿಸುವಲ್ಲಿ ಸಹಕರಿಸಿದ್ದರು ಎಂಬ ಆರೋಪವೂ ಇದೆ. ಆರೋಪಿಗಳ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988ರಡಿ ಪ್ರಕರಣ ದಾಖಲಾಗಿದೆ. ಎಸಿಬಿ ಪೊಲೀಸ್ ಅಧಿಕ್ಷಕ ಮಂಜುನಾಥ ಕವರಿಯ ಮಾರ್ಗದರ್ಶನದಲ್ಲಿ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿ ಕಡತಗಳನ್ನು ಪರಿಶೀಲನೆ ನಡೆಸುವ ಮೂಲಕ ಇನ್‌ಸ್ಪೆಕ್ಟರ್ ಯೋಗೀಶ್ ಕುಮಾರ್ ಬಿಸಿ ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X