Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎಫ್‌ಐಎಚ್ ಪ್ರೊ ಲೀಗ್ ಮೇ 17 ರ ತನಕ...

ಎಫ್‌ಐಎಚ್ ಪ್ರೊ ಲೀಗ್ ಮೇ 17 ರ ತನಕ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ19 March 2020 10:23 PM IST
share
ಎಫ್‌ಐಎಚ್ ಪ್ರೊ ಲೀಗ್ ಮೇ 17 ರ ತನಕ ಮುಂದೂಡಿಕೆ

ಲಾಸಾನ್, ಮಾ.19: ವಿಶ್ವದಾದ್ಯಂತ 9,000ಕ್ಕೂ ಅಧಿಕ ಜನರ ಬಲಿ ಪಡೆದಿರುವ ಕೋವಿಡ್-19 ವೈರಸ್ ಭೀತಿಯ ಕಾರಣಕ್ಕೆ ಭಾರತದ ಪಂದ್ಯವೂ ಸೇರಿದಂತೆ ಪ್ರೊ ಲೀಗ್‌ನ ಎಲ್ಲ ಪಂದ್ಯಗಳನ್ನು ಮೇ 17ರ ತನಕ ಮುಂದೂಡಲು ಅಂತರ್‌ರಾಷ್ಟ್ರೀಯ ಹಾಕಿ ಫೆಡರೇಶನ್(ಎಚ್‌ಐಎಫ್)ಗುರುವಾರ ನಿರ್ಧರಿಸಿದೆ.

ಎಪ್ರಿಲ್ 15ಕ್ಕಿಂತ ಮೊದಲು ನಿಗದಿಯಾಗಿರುವ ಎಲ್ಲ ಪ್ರೊ ಲೀಗ್ ಪಂದ್ಯಗಳನ್ನು ಕಳೆದ ಶನಿವಾರ ಎಫ್‌ಐಎಚ್ ಮುಂದೂಡಿತ್ತು.

ಕೋವಿಡ್-19 ವೈರಸ್ ಬಗ್ಗೆ ಹೊಸ ಬೆಳವಣಿಗೆಯನ್ನು ಆಧರಿಸಿ, ಜಾಗತಿಕವಾಗಿ ಸಂಬಂಧಿಸಿದ ಸರಕಾರಿ ಅಧಿಕಾರಿಗಳಿಗೆ ಪ್ರತಿಕ್ರಿಯೆಯಾಗಿ ಎಫ್‌ಐಎಚ್ ಎಲ್ಲ ರಾಷ್ಟ್ರೀಯ ಅಸೋಸಿಯೇಶನ್‌ಗಳಿಗೆ ಬೆಂಬಲ ನೀಡಲಿದೆ. ಮೇ 17ರ ತನಕ ಎಫ್‌ಐಎಚ್ ಹಾಕಿ ಪ್ರೊ ಲೀಗ್‌ನ್ನು ಮುಂದೂಡಲು ಇಂದು ನಿರ್ಧರಿಸಲಾಗಿದೆ ಎಂದು ವಿಶ್ವ ಕ್ರೀಡಾ ಮಂಡಳಿ ಪ್ರಕಟನೆಯೊಂದರಲ್ಲಿ ತಿಳಿಸಿದೆ.

 ಮೇ 17ರ ತನಕ ನಿಗದಿಯಾಗಿರುವ ಎಲ್ಲ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ವಿಶ್ವ ಆರೋಗ್ಯ ಸಂಘಟನೆ ಹಾಗೂ ಸಾರ್ವಜನಿಕ ಅಧಿಕಾರಿಗಳ ನಿರ್ಧಾರವನ್ನು ಆಧರಿಸಿ ಪರಿಸ್ಥಿತಿಯ ಮೇಲೆ ಎಫ್‌ಐಎಚ್ ತೀವ್ರ ನಿಗಾ ಇಡಲಿದೆ. ಭಾರತೀಯ ಪುರುಷರ ಹಾಕಿ ತಂಡ ಎಪ್ರಿಲ್ 25,26ರಂದು ಜರ್ಮನಿಯ ವಿರುದ್ಧ ಹಾಗೂ ಮೇ 2 ,3ರಂದು ಗ್ರೇಟ್ ಬ್ರಿಟನ್ ವಿರುದ್ಧ ಆಡಬೇಕಾಗಿತ್ತು. ಮೇ 23, 24ರಂದು ಆತಿಥೇಯ ನ್ಯೂಝಿಲ್ಯಾಂಡ್ ವಿರುದ್ಧ ಆಡಬೇಕಾಗಿದ್ದ ಭಾರತ ಜೂನ್ 5-6ರಂದು ಅರ್ಜೆಂಟೀನ ವಿರುದ್ಧ ಪಂದ್ಯಗಳನ್ನು ಆಡಬೇಕಾಗಿದೆ.

ಭಾರತ ಜೂನ್ 13 ಹಾಗೂ 14ರಂದು ವಲೆನ್ಸಿಯಾದಲ್ಲಿ ಸ್ಪೇನ್ ವಿರುದ್ಧ ಕೊನೆಯ ಎಫ್‌ಐಎಚ್ ಪ್ರೊ ಲೀಗ್ ಪಂದ್ಯವನ್ನು ಆಡಲಿದೆ. ಮುಂಬರುವ ಪಂದ್ಯಗಳಲ್ಲಿ ಆಡಲು ಯುರೋಪ್‌ಗೆ ತೆರಳದಿರಲು ನ್ಯೂಝಿಲ್ಯಾಂಡ್ ಹಾಗೂ ಆಸ್ಟ್ರೇಲಿಯ ಈಗಾಗಲೇ ನಿರ್ಧರಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X