Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನವೈರಸ್ ಹರಡಲು ಬಿಟ್ಟರೆ ಲಕ್ಷಾಂತರ...

ಕೊರೋನವೈರಸ್ ಹರಡಲು ಬಿಟ್ಟರೆ ಲಕ್ಷಾಂತರ ಜನರನ್ನು ಕೊಲ್ಲಬಲ್ಲದು

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರಸ್

ವಾರ್ತಾಭಾರತಿವಾರ್ತಾಭಾರತಿ20 March 2020 9:16 PM IST
share
ಕೊರೋನವೈರಸ್ ಹರಡಲು ಬಿಟ್ಟರೆ ಲಕ್ಷಾಂತರ ಜನರನ್ನು ಕೊಲ್ಲಬಲ್ಲದು

ವಿಶ್ವಸಂಸ್ಥೆ (ನ್ಯೂಯಾರ್ಕ್), ಮಾ. 20: ಕೊರೋನವೈರಸ್ ತಡೆಯಿಲ್ಲದೆ ಹರಡಲು ಬಿಟ್ಟರೆ, ಮುಖ್ಯವಾಗಿ ಬಡ ದೇಶಗಳಲ್ಲಿ ಲಕ್ಷಾಂತರ ಮಂದಿ ಸಾಯಬಹುದು ಎಂದು ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಗುರುವಾರ ಹೇಳಿದ್ದಾರೆ ಹಾಗೂ ಈ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಸಂಘಟಿತ ಜಾಗತಿಕ ಹೋರಾಟಕ್ಕಾಗಿ ಕರೆ ನೀಡಿದ್ದಾರೆ.

‘‘ವೈರಸ್ ಕಾಡ್ಗಿಚ್ಚಿನಂತೆ ಹರಡಲು ನಾವು ಅವಕಾಶ ನೀಡಿದರೆ, ಅದರಲ್ಲೂ ವಿಶೇಷವಾಗಿ ಜಗತ್ತಿನ ಅತ್ಯಂತ ಬಡತನದ ಪ್ರದೇಶಗಳಲ್ಲಿ, ಅದು ಲಕ್ಷಾಂತರ ಜನರನ್ನು ಕೊಲ್ಲುತ್ತದೆ’’ ಎಂದು ಗುಟೆರಸ್ ನುಡಿದರು.

‘‘ಜಾಗತಿಕ ಒಗ್ಗಟ್ಟು ನೈತಿಕವಾಗಿ ಅಗತ್ಯ ಮಾತ್ರವಲ್ಲ, ಅದರಲ್ಲಿ ಪ್ರತಿಯೊಬ್ಬನ ಹಿತಾಸಕ್ತಿಯಿದೆ’’ ಎಂದು ಅವರು ಹೇಳಿದರು.

ಈಗಾಗಲೇ 9,000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯನ್ನು ಪಡೆದಿರುವ ‘ಆರೋಗ್ಯ ವಿಪತ್ತನ್ನು’ ನಿರ್ವಹಿಸಲು ಸಂಘಟಿತ ಜಾಗತಿಕ ಪ್ರಯತ್ನಗಳ ಅಗತ್ಯವಿದೆ ಎಂದರು.

‘‘ರೋಗವನ್ನು ಎದುರಿಸಲು ಪತ್ರಿಯೊಂದು ದೇಶವೂ ತನ್ನದೇ ಆದ ಆರೋಗ್ಯ ತಂತ್ರೋಪಾಯಗಳನ್ನು ಹೊಂದುವ ವ್ಯವಸ್ಥೆಯಿಂದ ನಾವು ತುರ್ತಾಗಿ ದೂರ ಸರಿಯಬೇಕು ಹಾಗೂ ಬಿಕ್ಕಟ್ಟನ್ನು ಎದುರಿಸಲು ಕಡಿಮೆ ಸಿದ್ಧತೆಗಳನ್ನು ಮಾಡಿಕೊಂಡಿರುವ ದೇಶಗಳಿಗೆ ಸಹಾಯ ಮಾಡುವುದು ಸೇರಿದಂತೆ ಸಂಘಟಿತ ಜಾಗತಿಕ ಪ್ರಯತ್ನಗಳನ್ನು ಹೊಂದುವ ವ್ಯವಸ್ಥೆಯನ್ನು ಬರಮಾಡಿಕೊಳ್ಳಬೇಕು’’ ಎಂದು ಗುಟೆರಸ್ ಕರೆ ನೀಡಿದರು.

ಸಹಾಯಕ್ಕಾಗಿ ಜಿ20 ದೇಶಗಳ ಗುಂಪಿಗೆ ಕರೆ

ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಜಗತ್ತಿಗೆ ಒಡ್ಡಿದ ಸವಾಲನ್ನು ಎದುರಿಸಲು ಸಹಾಯ ಮಾಡುವಂತೆ 20 ದೇಶಗಳು ಗುಂಪಿಗೆ ಕರೆ ನೀಡಿದ್ದಾರೆ.

‘‘ತನ್ನ ನಾಗರಿಕರನ್ನು ಮಾತ್ರ ತಾನು ನಿಭಾಯಿಸುವುದು ಎಂಬ ಚಿಂತನೆಯನ್ನು ಶ್ರೀಮಂತ ದೇಶಗಳು ಕೈಬಿಡಬೇಕು’’ ಎಂದು ಅವರು ಹೇಳಿದರು. ‘‘ಆಫ್ರಿಕದ ದೇಶಗಳ ಬಗ್ಗೆ ಹಾಗೂ ಇತರ ಅಭಿವೃದ್ಧಿಹೊಂದುತ್ತಿರುವ ದೇಶಗಳ ಬಗ್ಗೆ ಜಿ20 ವಿಶೇಷವಾಗಿ ಗಮನ ಹರಿಸಬೇಕು ಎಂಬುದಾಗಿ ನಾನು ಬಲವಾದ ಮನವಿ ಮಾಡುತ್ತೇನೆ’’ ಎಂದು ಗುಟೆರಸ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X