Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವ ಸ್ನೂಕರ್ ಸ್ನೂಕರ್ ಚಾಂಪಿಯನ್‌ಶಿಪ್...

ವಿಶ್ವ ಸ್ನೂಕರ್ ಸ್ನೂಕರ್ ಚಾಂಪಿಯನ್‌ಶಿಪ್ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ20 March 2020 10:52 PM IST
share
ವಿಶ್ವ ಸ್ನೂಕರ್ ಸ್ನೂಕರ್ ಚಾಂಪಿಯನ್‌ಶಿಪ್ ಮುಂದೂಡಿಕೆ

ಲಂಡನ್, ಮಾ.20: ಶೆಫೀಲ್ಡ್‌ನಲ್ಲಿ ನಡೆಯಬೇಕಾಗಿದ್ದ ವಿಶ್ವ ಸ್ನೂಕರ್ ಚಾಂಪಿಯನ್‌ಶಿಪ್‌ನ್ನು ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

ಕ್ರೂಸಿಬ್ಲೆ ಥಿಯೇಟರ್‌ನಲ್ಲಿ ಎಪ್ರಿಲ್ 18ರಿಂದ ಮೇ 4ರ ತನಕ 17 ದಿನಗಳ ಕಾಲ ನಿಗದಿಯಾಗಿದ್ದ ಟೂರ್ನಿಯನ್ನು ಜುಲೈ ಅಥವಾ ಆಗಸ್ಟ್‌ನಲ್ಲಿ ಮರು ಆಯೋಜಿಸುವ ಸಾಧ್ಯತೆಯಿದೆ ಎಂದು ವಿಶ್ವ ವೃತ್ತಿಪರ ಬಿಲಿಯರ್ಡ್ಸ್ ಹಾಗೂ ಸ್ನೂಕರ್ ಸಂಘಟನೆ ತಿಳಿಸಿದೆ.

ಇದು ಪ್ರತಿಯೊಬ್ಬರಿಗೂ ಕಠಿಣ ಸಮಯ. ಆದರೆ, ಇದರಿಂದ ಪಾರಾಗಲು ನಾವೆಲ್ಲರೂ ಬದ್ಧರಾಗಿದ್ದೇವೆ.ವಿಶ್ವದೆಲ್ಲೆಡೆ ಇರುವ ಅಭಿಮಾನಿಗಳು ಹಾಗೂ ಚಾಂಪಿಯನ್‌ಶಿಪ್‌ನಲ್ಲಿ ಭಾಗಿಯಾಗಲಿರುವ 144 ಆಟಗಾರರು ವಿಶ್ವ ಚಾಂಪಿಯನ್‌ಶಿಪ್ ಯಾವಾಗ ಆರಂಭವಾಗಲಿದೆ ಎಂಬ ಕಾತರದಲ್ಲಿದ್ದಾರೆ. ನಾವು ನಮ್ಮೆಲ್ಲಾ ಪ್ರಸಾರ ಸಂಸ್ಥೆಯ ಜೊತೆಗೆ ಟೂರ್ನಿಯನ್ನು ಸಂಘಟಿಸುತ್ತೇವೆ ಎಂದು ದೃಢಪಡಿಸುವೆ. ಆದಷ್ಟು ಬೇಗನೆ ಹೊಸ ದಿನಾಂಕವನ್ನು ಖಚಿತಪಡಿಸುತ್ತೇನೆ ಎಂದು ವಿಶ್ವ ವೃತ್ತಿಪರ ಬಿಲಿಯರ್ಡ್ಸ್ ಹಾಗೂ ಸ್ನೂಕರ್ ಸಂಸ್ಥೆಯ ಅಧ್ಯಕ್ಷ ಬಾರ್ರಿ ಹೀರ್ನ್ ಹೇಳಿದ್ದಾರೆ.

ಸ್ನೂಕರ್ ವಿಶ್ವ ಚಾಂಪಿಯನ್‌ಶಿಪ್ ಭಾರೀ ಪ್ರೇಕ್ಷಕರನ್ನು ಸೆಳೆಯುವ ಜತೆಗೆ ದೂರದರ್ಶನದಲ್ಲೂ ಭಾರೀ ವೀಕ್ಷಕರನ್ನು ಹೊಂದಿದೆ. ಅತ್ಯಂತ ಮುಖ್ಯವಾಗಿ ಹಳೆಯ ವೀಕ್ಷಕರ ಮೂಲಕ ಇದು ಖ್ಯಾತಿ ಪಡೆದಿದೆ.ಕೊರೋನ ವೈರಸ್ ಭೀತಿಯ ಕಾರಣಕ್ಕೆ ಸಾವಿರಾರು ಜನರಿಗೆ ಮನೆಯಲ್ಲೇ ಉಳಿದುಕೊಳ್ಳುವಂತೆ ಸಲಹೆ ನೀಡಲಾಗಿದೆ.

ಅತ್ಯಂತ ಹಿರಿದಾದ ಕ್ರೀಡಾ ಸ್ಪರ್ಧೆಯ ನೇರ ಟಿವಿ ಪ್ರಸಾರವು ವಿಶ್ವದೆಲ್ಲೆಯ ಜನರಿಗೆ ಸ್ಫೂರ್ತಿಯಾಗಲಿದ್ದು, ಈ ಸವಾಲಿನ ಸಮಯದಲ್ಲಿ ನಮ್ಮ ಟೂರ್ನಿಗಾಗಿ ಪರಿಹಾರ ಕಂಡುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಕೆಲವು ಸ್ಪರ್ಧೆಗಳನ್ನು ಖಾಲಿ ಸ್ಟೇಡಿಯಂನಲ್ಲಿ ನಡೆಸುವ ಬಗ್ಗೆಯೂ ಚಿಂತಿಸಲಾಗುತ್ತಿದೆ ಎಂದು ಹೀರ್ನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X