Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಸೌಖ್ಯದಲ್ಲೂ ಮ್ಯಾಚ್ ವಿನ್ನಿಂಗ್ ಆಟ...

ಅಸೌಖ್ಯದಲ್ಲೂ ಮ್ಯಾಚ್ ವಿನ್ನಿಂಗ್ ಆಟ ಆಡಿದ್ದ ಯುವರಾಜ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ20 March 2020 11:36 PM IST
share
ಅಸೌಖ್ಯದಲ್ಲೂ  ಮ್ಯಾಚ್ ವಿನ್ನಿಂಗ್ ಆಟ ಆಡಿದ್ದ ಯುವರಾಜ್ ಸಿಂಗ್

ಹೊಸದಿಲ್ಲಿ, ಮಾ.20: ಭಾರತದ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಅಸೌಖ್ಯದಲ್ಲೂ ವಿಶ್ವಕಪ್‌ನಲ್ಲಿ ಆಡಿದ್ದ ಸಾಹಸದ ಆಟಕ್ಕೆ ಶುಕ್ರವಾರ 9 ವರ್ಷ ತುಂಬಿದೆ.

 ಯುವಿ 2011, ಮಾರ್ಚ್ 20 ರಂದು 50 ಓವರ್‌ಗಳ ವಿಶ್ವಕಪ್‌ನ ಗ್ರೂಪ್ ಹಂತದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ದ 113 ರನ್(10ಬೌ, 2ಸಿ) ಗಳಿಸಿ ತಂಡಕ್ಕೆ 268 ರನ್‌ಸೇರಿಸಲು ನೆರವಾಗಿದ್ದರು.

ಟಾಸ್ ಜಯಿಸಿದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿತ್ತು. ಭಾರತ 51ಕ್ಕೆ 2 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾಗ ವಿರಾಟ್ ಕೊಹ್ಲಿಗೆ ಜೊತೆಯಾಗಿ ಯುವಿ ಇನಿಂಗ್ಸ್ ಕಟ್ಟಿದ್ದರು. ಇವರು ಮೂರನೇ ವಿಕೆಟ್‌ಗೆ 122 ರನ್‌ಗಳ ಜೊತೆಯಾಟ ನೀಡಿದ್ದರು. ಇದು ಭಾರತದ ಹಲವು ಉತ್ತಮ ಇನಿಂಗ್ಸ್ ಗಳ ಪೈಕಿ ಒಂದೆನಿಸಿಕೊಂಡಿದೆ. ಕೊಹ್ಲಿ 59 ರನ್ ಗಳಿಸಿ ಔಟಾಗಿದ್ದರು. ಆದರೆ ಯುವರಾಜ್ ಸಿಂಗ್ ಆಟ ಮುಂದುವರಿಸಿ ಶತಕ ದಾಖಲಿಸಿದ್ದರು.

ಯುವರಾಜ್‌ಗೆ ಅಸೌಖ್ಯದ ನಡುವೆ ಬ್ಯಾಟಿಂಗ್ ನಡೆಸುವುದು ಸವಾಲಾಗಿತ್ತು. ಆಡುವಾಗ ಹಲವು ಬಾರಿ ವಾಂತಿಯಾಗಿತ್ತು. ಆದರೆ ಅವರು ಈ ಕಾರಣಕ್ಕಾಗಿ ತನ್ನ ಆಟದಿಂದ ಹಿಂದೆ ಸರಿಯಲಿಲ್ಲ. ಕ್ರೀಡಾಭಿಮಾನಿಗಳಿಗೆ ಅವರ ಆಟ ನೆನಪಿನಲ್ಲಿ ಅಚ್ಚಳಿಯದೆ ಇಂದಿಗೂ ಉಳಿದುಕೊಂಡಿದೆ. ಆಲ್‌ರೌಂಡರ್ ಯುವರಾಜ್ ಬ್ಯಾಟಿಂಗ್‌ನಲ್ಲಿ ಮಿಂಚಿದ್ದು ಮಾತ್ರವಲ್ಲದೆ ಬೌಲಿಂಗ್‌ನಲ್ಲೂ ತನ್ನ ಕೈಚಳಕ ಪ್ರದರ್ಶಿಸಿದರು. ವಿಂಡೀಸ್‌ನ ಡೆವೊನ್ ಥಾಮಸ್ ಮತ್ತು ಆ್ಯಂಡ್ರೆ ರಸೆಲ್ ವಿಕೆಟ್ ಉಡಾಯಿಸಿದರು. ಭಾರತ ಈ ಪಂದ್ಯದಲ್ಲಿ 80 ರನ್‌ಗಳ ಭರ್ಜರಿ ಜಯ ಗಳಿಸಿತ್ತು.

 2011ರ ವಿಶ್ವಕಪ್ ಯುವಿ ಪಾಲಿಗೆ ಸ್ಮರಣೀಯವಾಗಿದೆ. ಟೂರ್ನಿಯಲ್ಲಿ ಒಟ್ಟು 362 ರನ್ ಮತ್ತು 15 ವಿಕೆಟ್ ಪಡೆದಿದ್ದರು. ಭಾರತ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X