Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೊನಾ ವೈರಸ್ ಹಿನ್ನೆಲೆ: ನಿರ್ಬಂಧಿತ...

ಕೊರೊನಾ ವೈರಸ್ ಹಿನ್ನೆಲೆ: ನಿರ್ಬಂಧಿತ ಸೇವೆಗಳ ಪಟ್ಟಿಗೆ ಹೊಸ ಸೇವೆ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ21 March 2020 9:53 PM IST
share

ಉಡುಪಿ, ಮಾ.21: ಕೊರೋನ ವೈರಾಣು ವ್ಯಕ್ತಿಗೆ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ, ಕರ್ನಾಟಕ ಸಾಂಕ್ರಾಮಿಕ ರೋಗಗಳು, ಕೋವಿಡ್- 19 ರೆಗ್ಯೂಲೇಷನ್ಸ್-2020ರ ನಿಯಮ 12ರಲ್ಲಿ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣಾ ಕಾಯ್ದೆ-2005 ಕಲಂ 24(ಎ), (ಬಿ), 30(2) ಅಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ನಿರ್ಬಂಧಿತ ಸೇವೆಗಳ ಪಟ್ಟಿಗೆ ಹೊಸ ಸೇವೆಗಳನ್ನು ಸೇರ್ಪಡೆ ಮಾಡಿ, ಇವುಗಳನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ಸ್ಥಗಿತಗೊಂಡ ಹೊಸ ಸೇವೆಗಳು: ಪಹಣಿ ವಿತರಣಾ ಸೇವೆ, ಸ್ಪಂದನಾ ಕೇಂದ್ರಗಳ ಸೇವೆ, ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಬೆಳಗಿನ ಕಚೇರಿಯ ಅವಧಿಯಲ್ಲಿ 10 ದಾಸ್ತಾವೇಜುಗಳನ್ನು, ಅಪರಾಹ್ನದ ಅವಧಿಯಲ್ಲಿ 10 ದಾಸ್ತಾವೇಜುಗಳನ್ನು, ಪ್ರತಿ ದಸ್ತಾವೇಜಿನ ನೊಂದಣಿ ಬಗ್ಗೆ 15 ನಿಮಿಷಗಳ ಅಂತರವಿರಿಸಿ ಸಮಯ ನಮೂದಿಸಿ ಟೋಕನ್‌ಗಳನ್ನು ವಿತರಿಸಿ, ದಾಸ್ತಾವೇಜುಗಳ ನೊಂದಣಿಗೆ ಕ್ರಮ ವಹಿಸಬೇಕು.

ಪಹಣಿ ವಿತರಣಾ ಸೇವೆ, ಸ್ಪಂದನಾ ಕೇಂದ್ರಗಳ ಸೇವೆ, ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಬೆಳಗಿನ ಕಚೇರಿಯ ಅವಧಿಯಲ್ಲಿ 10 ದಾಸ್ತಾವೇಜುಗಳನ್ನು, ಅಪರಾಹ್ನದ ಅವಧಿಯಲ್ಲಿ 10 ದಾಸ್ತಾವೇಜುಗಳನ್ನು, ಪ್ರತಿ ದಸ್ತಾವೇಜಿನ ನೊಂದಣಿ ಬಗ್ಗೆ 15 ನಿಮಿಷಗಳ ಅಂತರವಿರಿಸಿ ಸಮಯ ನಮೂದಿಸಿ ಟೋಕನ್‌ಗಳನ್ನು ವಿತರಿಸಿ, ದಾಸ್ತಾವೇಜು ಗಳ ನೊಂದಣಿಗೆ ಕ್ರಮ ವಹಿಸಬೇಕು. ಏಕಕಾಲದಲ್ಲಿ ಕಚೇರಿಗೆ ಹೆಚ್ಚು ಜನರ ಪ್ರವೇಶವನ್ನು ನಿರ್ಬಂಧಿಸಬೇಕು. ನೊಂದಣಿಗೆ ಬರುವವರಲ್ಲಿ ಯಾರಿಗಾದರೂ ಶೀತ, ನೆಗಡಿ ಮತ್ತು ಕೆಮ್ಮು ಇಲ್ಲವೆಂದು ಖಾತ್ರಿ ಪಡಿಸಿಕೊಳ್ಳಬೇಕು ಹಾಗೂ ಸ್ಯಾನಿಟರ್ ಬಳಸಿ ಒಳ ಪ್ರವೇಶಿಸುವ ಬಗೆ್ಗ ಅಗತ್ಯ ವ್ಯವಸ್ಥೆ ಮಾಡಬೇಕು.

ಏಕಕಾಲದಲ್ಲಿ ಕಚೇರಿಗೆ ಹೆಚ್ಚು ಜನರ ಪ್ರವೇಶವನ್ನು ನಿರ್ಬಂಧಿಸಬೇಕು. ನೊಂದಣಿಗೆ ಬರುವವರಲ್ಲಿ ಯಾರಿಗಾದರೂ ಶೀತ, ನೆಗಡಿ ಮತ್ತು ಕೆಮ್ಮು ಇಲ್ಲವೆಂದು ಖಾತ್ರಿ ಪಡಿಸಿಕೊಳ್ಳಬೇಕು ಹಾಗೂ ಸ್ಯಾನಿಟರ್ ಬಳಸಿ ಒಳ ಪ್ರವೇಶಿಸುವ ಬಗ್ಗೆ ಅಗತ್ಯ ವ್ಯವಸ್ಥೆ ಮಾಡಬೇಕು. ಮೇಲಿನ ಎಲ್ಲಾ ಸೇವೆಗಳಲ್ಲಿ ಸರಕಾರ ಹಾಗೂ ನ್ಯಾಯಾಲಯಗಳಿಗೆ ಸಂಬಂಧಿಸಿದ ಪ್ರಕರಣಗಳು ಮತ್ತು ಅತಿ ತುರ್ತು ಪ್ರಕರಣಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X