Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. '12 ಗಂಟೆಗಳಲ್ಲಿ ಕೊರೊನಾವೈರಸ್...

'12 ಗಂಟೆಗಳಲ್ಲಿ ಕೊರೊನಾವೈರಸ್ ಸಾಯುತ್ತದೆ': ನಗೆಪಾಟಲಿಗೀಡಾದ ಸೋನು ನಿಗಮ್ 'ಸಂಶೋಧನೆ'!

ವಾರ್ತಾಭಾರತಿವಾರ್ತಾಭಾರತಿ21 March 2020 11:08 PM IST
share
12 ಗಂಟೆಗಳಲ್ಲಿ ಕೊರೊನಾವೈರಸ್ ಸಾಯುತ್ತದೆ: ನಗೆಪಾಟಲಿಗೀಡಾದ ಸೋನು ನಿಗಮ್ ಸಂಶೋಧನೆ!

ಕೊರೊನಾವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ನಡುವೆಯೇ ಸುಳ್ಳು ಸುದ್ದಿಗಳೂ ಕೂಡ ಅಷ್ಟೇ ವೇಗವಾಗಿ ಹಬ್ಬುತ್ತಿದೆ. ಇಂತಹ ಸುಳ್ಳು ಸುದ್ದಿಯೊಂದನ್ನು ನಂಬಿ ಅದನ್ನು ವಿಡಿಯೋದಲ್ಲಿ ತಿಳಿಸಿದ ಖ್ಯಾತ ಗಾಯಕ ಸೋನು ನಿಗಮ್ ಈಗ ನಗೆಪಾಟಲಿಗೀಡಾಗಿದ್ದಾರೆ.

ದೇಶದಲ್ಲಿ ಕೊರೊನಾ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ರವಿವಾರ 'ಜನತಾ ಕರ್ಫ್ಯೂ'ಗೆ ಕರೆ ನೀಡಿದ್ದರು. ಪ್ರಧಾನಿಯ ಈ ಕರೆಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಸೆಲೆಬ್ರಿಟಿಗಳೂ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಪಟ್ಟಿಗೆ ಸೋನು ನಿಗಮ್ ಅವರೂ ಸೇರಿದ್ದು, ಪ್ರಧಾನಿಯನ್ನು ಹೊಗಳುವ ಭರದಲ್ಲಿ ಅವರು ಎಡವಟ್ಟು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದಾರೆ.

ವಿಡಿಯೋ ಒಂದರಲ್ಲಿ ಮಾತನಾಡಿರುವ ಸೋನು ನಿಗಮ್, "ಜನತಾ ಕರ್ಫ್ಯೂ ನಡೆ ಭಾರತದ ಮಾಸ್ಟರ್ ಸ್ಟ್ರೋಕ್" ಎಂದಿದ್ದಾರೆ. 14 ಗಂಟೆಗಳ ಕರ್ಫ್ಯೂಗೆ ಪ್ರಧಾನಿ ಕರೆ ನೀಡಿದ್ದರೆ, ಸೋನು ಅವರು, 12 ಗಂಟೆಗಳಲ್ಲಿ ಕೊರೊನಾವೈರಸ್ ಸಾಯುತ್ತದೆ. ಇದು ಯಾವುದೇ ಕೊರೊನಾಪೀಡಿತ ರಾಷ್ಟ್ರಗಳು ಯೋಚಿಸದ ಮಾಸ್ಟರ್ ಸ್ಟ್ರೋಕ್  ಎಂದಿದ್ದಾರೆ. ಆದರೆ ಸೋನು ನಿಗಮ್ ಹೇಳಿದಂತೆ ವೈರಸ್ ಗಳು 12 ಗಂಟೆಗಳಲ್ಲಿ ಸಾಯುವುದಿಲ್ಲ.

ಪ್ಲಾಸ್ಟಿಕ್ ಮತ್ತು ಸ್ಟೀಲ್ ಗಳಲ್ಲಿ ಕೊರೊನಾವೈರಸ್ 3 ದಿನಗಳ ಕಾಲ ಬದುಕಿರುತ್ತದೆ ಎಂದು ಅಧ್ಯಯನಗಳು ತಿಳಿಸುತ್ತದೆ. ಸೋನು ನಿಗಮ್ ಅವರ ಈ ಸುಳ್ಳು ಸುದ್ದಿಯನ್ನು ಹಲವು ಟ್ವಿಟರಿಗರು ಟೀಕಿಸಿದ್ದಾರೆ.

Small Request to everyone

It's Important to Follow The Social Distancing Idea... Not Just for next 24-36 hours But for coming weeks

So Start it from Today itself, Janta Curfew will be A Part of it

But Just dont spread this Kind of Misinformation and Make people even more chill https://t.co/BZzM0Z3tOg

— AA (@aiyazahmed08) March 21, 2020

There is big problem in india, Evwryone thinks everyone has a deep knowledge of several things.::;:Sonu Nigam::::When you dont know dont spread the rumours..Sorry its not your default its ur news channel..Ridiculous amount of misinformation in the video

— Ahsan kafe72 (@AKafe72) March 21, 2020

Ridiculous amount of misinformation in this video

Coronavirus will not disappear just because of a 14 hour self imposed curfew. It needs days and weeks of lockdowns to slow its spread. pic.twitter.com/wgItELuEf4

— Dhruv Rathee (@dhruv_rathee) March 21, 2020

"Coronavirus 12 ghante mein nishkriya ho jata hai aur Janata Curfew 14 ghante k liye hai"

Sonu Nigam ji ne ye konsa whatsapp message padh liya!!!

Saddest thing is certain people don't even bother to educate themselves a bit. pic.twitter.com/DWrLJ6eGzc

— Subhayan Chakraborty (@CricSubhayan) March 21, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X