Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮಾ.22: ಚರ್ಚ್‌ಗಳಲ್ಲಿ ಗಂಟೆ ಬಾರಿಸುವ...

​ಮಾ.22: ಚರ್ಚ್‌ಗಳಲ್ಲಿ ಗಂಟೆ ಬಾರಿಸುವ ಮೂಲಕ ಸೇವಾ ನಿರತರಿಗೆ ಕೃತಜ್ಞತೆ

ವಾರ್ತಾಭಾರತಿವಾರ್ತಾಭಾರತಿ21 March 2020 11:34 PM IST
share

ಮಂಗಳೂರು, ಮಾ. 21: ಪ್ರಧಾನಿಯ ಕರೆಯ ಮೇರೆಗೆ ಮಾ.22ರಂದು ನಡೆಯುವ ಜನತಾ ಕರ್ಯ್ೂ ಸಂದರ್ಭ ಸಂಜೆ 5 ಗಂಟೆಗೆ ಕೊರೊನಾ ರೋಗಿಗಳ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಿಬಂದಿಗೆ ಕೃತಜ್ಞತೆ ಅರ್ಪಿಸಲು ಕೈ ಚಪ್ಪಾಳೆಯ ಜತೆಗೆ ಮಂಗಳೂರು ಕೆಥೋಲಿಕ್ ಕ್ರೈಸ್ತ ಧರ್ಮಪ್ರಾಂತದ ಎಲ್ಲಾ ಚರ್ಚ್ ಮತ್ತು ಚಾಪೆಲ್‌ಗಳಲ್ಲಿ ಗಂಟೆ ಬಾರಿಸಲಾಗುವುದು ಎಂದು ಧರ್ಮಪ್ರಾಂತದ ಬಿಷಪ್ ರೈ. ರೆ. ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ತಿಳಿಸಿದ್ದಾರೆ.

ಈ ಬಗ್ಗೆ ಎಲ್ಲಾ ಚರ್ಚ್ ಮತ್ತು ಚಾಪೆಲ್‌ಗಳ ಧರ್ಮಗುರುಗಳಿಗೆ ಬಿಷಪ್ ಸುತ್ತೋಲೆಯನ್ನು ಕಳುಹಿಸಿದ್ದಾರೆ. ಕೊರೊನಾ ವೈರಸ್ ಬಿಕ್ಕಟ್ಟು ಇಡೀ ಜಗತ್ತಿನ ಜನರಲ್ಲಿ ದುಖ:, ಭಯ ಹಾಗೂ ಆತಂಕವನ್ನು ಸೃಷ್ಟಿಸಿದೆ. ಇಂತಹ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಯ್ೂಗೆ ಕರೆ ನೀಡಿದ ಮೇರೆಗೆ ಎಲ್ಲಾ ಜನರು ಮನೆಗಳಲ್ಲಿಯೇ ಇರಬೇಕು. ಹಾಗಾಗಿ ರವಿವಾರ ಚರ್ಚ್‌ಗಳಲ್ಲಿ ಬಲಿ ಪೂಜೆಗಳನ್ನು ನಡೆಸದಿರುವಂತೆ ಹಾಗೂ ಜನರು ಖಾಸಗಿಯಾಗಿ ಪ್ರಾರ್ಥನೆ ಸಲ್ಲಿಸುವುದಕ್ಕೂ ಚರ್ಚ್‌ಗೆ ಭೇಟಿ ನೀಡಬಾರದೆಂದು ಮನವಿ ಮಾಡಿದ್ದಾರೆ.

ಕೊರೊನಾ ರೋಗಿಗಳ ಸೇವೆಯಲ್ಲಿ ವೈದ್ಯರು, ಶುಶ್ರೂಷಕಿಯರು ಮತ್ತು ಅರೆ ವೈದ್ಯಕೀಯ ಸಿಬಂದಿಯು ಜೀವದ ಹಂಗು ತೊರೆದು ಅವಿರತವಾಗಿ ಶ್ರಮಿಸುತ್ತಿದ್ದು, ಅವರಿಗೆ ವೈಯಕ್ತಿಕವಾಗಿ ಕೈಚಪ್ಪಾಳೆಯ ಮೂಲಕ ಕೃತಜ್ಞತೆ ಸಲ್ಲಿಸಬಹುದು. ಆದರೆ ಸಾಂಸ್ಥಿಕವಾಗಿ ಕೃತಜ್ಞತೆ ಸಲ್ಲಿಸಲು ಚರ್ಚ್‌ಗಳ ಗಂಟೆ ಬಾರಿಸುವುದು ಉತ್ತಮ ವಿಧಾನವಾಗಿದೆ. ಹಾಗಾಗಿ ಧರ್ಮಪ್ರಾಂತದ ಎಲ್ಲಾ 124 ಚರ್ಚ್‌ಗಳಲ್ಲಿ ಸಂಜೆ 5 ಗಂಟೆಗೆ ಏಕ ಕಾಲದಲ್ಲಿ ಚರ್ಚ್ ಗಂಟೆ ಬಾರಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಗುವುದು ಎಂದಿದ್ದಾರೆ.

ಈ ಸಂದರ್ಭ ವೈದ್ಯಕೀಯ ಸಿಬಂದಿಯ ಸೇವೆಯಲ್ಲದೆ ವಿಮಾನ ಯಾನ ಹಾಗೂ ಸಾರಿಗೆ ಸಂಚಾರ ವ್ಯವಸ್ಥೆಯಲ್ಲೂ ಕೆಲಸ ಮಾಡುವ ಕೆಲಸಗಾರರ ಸೇವೆಯನ್ನೂ ಸ್ಮರಿಸಲಾಗುವುದು ಎಂದು ಬಿಷಪ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X