Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 'ಹಿಂದೂಗಳಿಗೆ ಸೋಂಕು ಹರಡಲು ಮುಸ್ಲಿಮರು...

'ಹಿಂದೂಗಳಿಗೆ ಸೋಂಕು ಹರಡಲು ಮುಸ್ಲಿಮರು ಊಟದ ಬಟ್ಟಲು ನೆಕ್ಕುತ್ತಿದ್ದಾರೆ' ಎನ್ನುವ ಸುದ್ದಿ ಸುಳ್ಳು

ಫ್ಯಾಕ್ಟ್ ಚೆಕ್

ವಾರ್ತಾಭಾರತಿವಾರ್ತಾಭಾರತಿ22 March 2020 7:21 PM IST
share
ಹಿಂದೂಗಳಿಗೆ ಸೋಂಕು ಹರಡಲು ಮುಸ್ಲಿಮರು ಊಟದ ಬಟ್ಟಲು ನೆಕ್ಕುತ್ತಿದ್ದಾರೆ ಎನ್ನುವ ಸುದ್ದಿ ಸುಳ್ಳು

'ಸೋಂಕು ಹರಡುವುದಕ್ಕಾಗಿ ಮುಸ್ಲಿಮರು ಬಟ್ಟಲು, ಚಮಚಗಳನ್ನು ನೆಕ್ಕುತ್ತಿದ್ದಾರೆ. ಹಿಂದೂಗಳನ್ನು ಮನೆಗೆ ಕರೆಸಿ ಅದೇ ಬಟ್ಟಲುಗಳಲ್ಲಿ ಊಟ ನೀಡುತ್ತಿದ್ದಾರೆ" ..... ಇದು ಕೊರೊನಾವೈರಸ್ ಭೀತಿಯ ನಡುವೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಪೋಸ್ಟ್. ಈ ಪೋಸ್ಟ್ ಜೊತೆಗಿರುವ ವಿಡಿಯೋದಲ್ಲಿ ಗುಂಪೊಂದು ಬಟ್ಟಲು, ಚಮಚಗಳನ್ನು ನೆಕ್ಕುತ್ತಿದ್ದಾರೆ. ಈ ಗುಂಪಿನಲ್ಲಿರುವವರು ಟೋಪಿಗಳನ್ನು ಧರಿಸಿದ್ದಾರೆ.

ಕೊರೊನಾ ಭೀತಿಯ ನಡುವೆ ದ್ವೇಷ ಹರಡಲು ಬಳಸಲಾಗುತ್ತಿರುವ ಪೋಸ್ಟ್ ಗಳಲ್ಲಿ ಇದೂ ಒಂದು. ಈ ವಿಡಿಯೋ 2019ರಲ್ಲೂ ವೈರಲ್ ಆಗಿತ್ತು. 'ಹಿಂದೂ ಸಹೋದರರಿಗಾಗಿ ಮುಸ್ಲಿಮರಿಂದ ವಿಶೇಷ ವ್ಯವಸ್ಥೆ' ಎಂದು ಈದ್ ಸಂದರ್ಭದಲ್ಲಿ ಈ ವಿಡಿಯೋವನ್ನು ಹರಿಯಬಿಡಲಾಗಿತ್ತು. ಹೀಗೆ ಹಲವು ಸಂದರ್ಭಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.

ವಾಸ್ತವವೇನು?

ಸದ್ಯ ವೈರಲ್ ಆಗುತ್ತಿರುವ ವಿಡಿಯೋ ದಾವೂದಿ ಬೊಹ್ರಾ ಸಮುದಾಯದ್ದಾಗಿದೆ. ದಾವೂದಿ ಬೊಹ್ರಾ ಸಮುದಾಯದವರು ಆಹಾರವನ್ನು ವ್ಯರ್ಥ ಮಾಡುವುದಿಲ್ಲ. ಊಟ ಆದ ನಂತರವೂ ಅವರು ಬಟ್ಟಲುಗಳನ್ನು ನೆಕ್ಕುತ್ತಾ ಕನಿಷ್ಠ ಆಹಾರವೂ ವ್ಯರ್ಥವಾಗದಂತೆ ನೋಡಿಕೊಳ್ಳುತ್ತಾರೆ ಮತ್ತು ಇದು ಅವರ ಸಂಪ್ರದಾಯವಾಗಿದೆ. ಗೂಗಲ್ ನಲ್ಲಿ ಈ ಬಗ್ಗೆ ಹುಡುಕಾಡಿದರೆ ಬೊಹ್ರಾ ಸಮುದಾಯದ ಈ ಸಂಪ್ರದಾಯ ಪಾಲನೆಯ ನೂರಾರು ವಿಡಿಯೋ, ಫೊಟೊಗಳು ಕಾಣಸಿಗುತ್ತವೆ ಎಂದು factcrescendo.com ವರದಿ ತಿಳಿಸುತ್ತದೆ.

ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿರುವ ಆರೋಪಕ್ಕೂ ಬೊಹ್ರಾ ಸಮುದಾಯದ ವಿಡಿಯೋಗೆ ಯಾವುದೇ ಸಂಬಂಧವಿಲ್ಲ. ಇದು ಅವರ ಸಂಪ್ರದಾಯದ ಪಾಲನೆಯೇ ಹೊರತು ಮುಸ್ಲಿಮರು ಹಿಂದೂಗಳಿಗೆ ಸೋಂಕು ಹರಡಲು ಮಾಡುತ್ತಿರುವ ಕೃತ್ಯ ಅಥವಾ ಹಿಂದೂಗಳಿಗೆ ಈದ್ ದಿನ ಎಂಜಲು ಬಟ್ಟಲಲ್ಲಿ ಊಟ ನೀಡುತ್ತಿರುವುದಲ್ಲ.

Video depicting crazy behaviors of gullible plate, bowels, spoons licking Bohrasplate-licking Bohras 2 from Asghar Vasanwala on Vimeo.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X