Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಶ್ಲೀಲ ಟ್ವೀಟ್‌ ಗಳನ್ನು ಲೈಕ್ ಮಾಡಿದ...

ಅಶ್ಲೀಲ ಟ್ವೀಟ್‌ ಗಳನ್ನು ಲೈಕ್ ಮಾಡಿದ ಸರಕಾರದ ಸಾರ್ವಜನಿಕ ಸಂಪರ್ಕ ವಿಭಾಗದ ಟ್ವಿಟರ್ !

ವಾರ್ತಾಭಾರತಿವಾರ್ತಾಭಾರತಿ22 March 2020 11:50 PM IST
share
ಅಶ್ಲೀಲ ಟ್ವೀಟ್‌ ಗಳನ್ನು ಲೈಕ್ ಮಾಡಿದ ಸರಕಾರದ ಸಾರ್ವಜನಿಕ ಸಂಪರ್ಕ ವಿಭಾಗದ ಟ್ವಿಟರ್ !

ಹೊಸದಿಲ್ಲಿ, ಮಾ. 22: ಭಾರತ ಸರಕಾರದ ಸಾರ್ವಜನಿಕ ಸಂಪರ್ಕ ವಿಭಾಗ ಪ್ರೆಸ್ ಇನ್‌ಫಾರ್ಮೇಷನ್ ಬ್ಯುರೋ (ಪಿಐಬಿ)ದ ಅಧಿಕೃತ ಇಂಗ್ಲೀಷ್ ಮತ್ತು ಹಿಂದಿ ಟ್ವಿಟರ್ ಖಾತೆಗಳನ್ನು ರವಿವಾರ ಹ್ಯಾಕ್ ಮಾಡಿರುವಂತಿದ್ದು, ಹಲವಾರು ಜಪಾನಿ ಮತ್ತು ಕೆಲವು ಅಶ್ಲೀಲ ಟ್ವೀಟ್‌ಗಳನ್ನು ಈ ಖಾತೆಗಳು ಲೈಕ್ ಮಾಡುತ್ತಿರುವಂತೆ ಕಂಡುಬಂದಿದೆ.

ಆದರೆ ತಾಂತ್ರಿಕ ಸಮಸ್ಯೆಯಿಂದಾಗಿ ಕೆಲವು ಟ್ವೀಟ್‌ ಗಳು ಸ್ವಯಂಚಾಲಿತವಾಗಿ ಪಿಐಬಿಯ ಹ್ಯಾಂಡಲ್‌ಗಳಿಂದ ಲೈಕ್ ಮಾಡಲ್ಪಡುತ್ತಿವೆ ಎಂದು ಹಿರಿಯ ಅಧಿಕಾರಿಯೋರ್ವರು ಹೇಳಿದರು.

‘‘ನಾವು ಮತ್ತೊಮ್ಮೆ ಈ ಸಮಸ್ಯೆಯನ್ನು ಟ್ವಿಟರ್‌ನ ಗಮನಕ್ಕೆ ತಂದಿದ್ದು,ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಕೆಲವು ತಿಂಗಳುಗಳ ಹಿಂದೆಯೂ ಇದೇ ಸಮಸ್ಯೆ ವರದಿಯಾಗಿತ್ತು ಮತ್ತು ಆಗಲೂ ನಾವು ಟ್ವಿಟರ್‌ನ ಗಮನಕ್ಕೆ ತಂದಿದ್ದೆವು’’ ’ಎಂದು ಅವರು ತಿಳಿಸಿದರು.

ಅಮೆರಿಕದಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಚರ್ಚೆಗಳ ಕುರಿತ ಟ್ವೀಟ್ ಸೇರಿದಂತೆ ವಿವಿಧ ಟ್ವೀಟ್‌ಗಳನ್ನು ಈ ಹ್ಯಾಂಡಲ್‌ ಗಳು ಲೈಕ್ ಮಾಡಿವೆ. ಹಲವಾರು ಬಳಕೆದಾರರು ಪಿಐಬಿ ಖಾತೆಗಳ ಚಟುವಟಿಕೆಗಳನ್ನು ಗಮನಿಸಿದ್ದಾರೆ.

ಸುಳ್ಳುಸುದ್ದಿಗಳನ್ನು ಬಯಲಿಗೆಳೆಯುವ ಜಾಲತಾಣ ‘ಆಲ್ಟ್‌ನ್ಯೂಸ್’ನ ಸಹಸ್ಥಾಪಕ ಸ್ಯಾಮ್ ಜಾವೇದ್ ಅವರು,‘ಜನತಾ ಕರ್ಫ್ಯೂ ಸಂದರ್ಭದಲ್ಲಿ ಆಸಕ್ತಿದಾಯಕ ವಿಷಯವಿಲ್ಲಿದೆ. ಪಿಐಬಿ ಇಂಡಿಯಾ ಹ್ಯಾಂಡಲ್‌ಗೆ ಭೇಟಿ ನೀಡಿ ಅವರು ಲೈಕ್ ಮಾಡಿರುವ ಟ್ವೀಟ್‌ಗಳನ್ನು ಪರಿಶೀಲಿಸಿ. ನಂತರ ನನಗೆ ಥ್ಯಾಂಕ್ಸ್ ಹೇಳಿ’ ಎಂದು ಟ್ವೀಟಿಸಿದ್ದಾರೆ.

 ತನ್ಮಧ್ಯೆ ಉದ್ಯೋಗಿಗಳು ವೈಯಕ್ತಿಕ ಸಾಮಾಜಿಕ ಜಾಲತಾಣ ಹ್ಯಾಂಡಲ್‌ಗಳು ಮತ್ತು ಕಚೇರಿಯ ಅಧಿಕೃತ ಹ್ಯಾಂಡಲ್ ಗಳನ್ನು ನಿರ್ವಹಿಸಲು ವಿಭಿನ್ನ ಬ್ರೌಸರ್‌ಗಳನ್ನು ಬಳಸುವಂತೆ ಲೇಖಕ ಕಾರ್ತಿಕ್ ಶ್ರೀನಿವಾಸನ್ ಸಲಹೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X