Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ: ಮೇ ಅಂತ್ಯದೊಳಗೆ ದೇಶದಲ್ಲಿ 30...

ಕೊರೋನ: ಮೇ ಅಂತ್ಯದೊಳಗೆ ದೇಶದಲ್ಲಿ 30 ಸಾವಿರ ಜನರು ಸಾವನ್ನಪ್ಪುವ ಭೀತಿ: ತಜ್ಞರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ23 March 2020 10:10 PM IST
share
ಕೊರೋನ: ಮೇ ಅಂತ್ಯದೊಳಗೆ ದೇಶದಲ್ಲಿ 30 ಸಾವಿರ ಜನರು ಸಾವನ್ನಪ್ಪುವ ಭೀತಿ: ತಜ್ಞರ ಎಚ್ಚರಿಕೆ

ಹೊಸದಿಲ್ಲಿ, ಮಾ.23: ಭಾರತದಲ್ಲಿ ಶರವೇಗದಲ್ಲಿ ಹರಡುತ್ತಿರುವ ಕೊರೋನ ವೈರಸ್ ಸೋಂಕನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳದೆ ಹೋದಲ್ಲಿ ಮುಂದಿನ ಕೆಲವು ವಾರಗಳಲ್ಲಿ ದೇಶವು ಊಹಿಸಲೂ ಅಸಾಧ್ಯವಾದಂತಹ ದುರಂತವನ್ನು ಕಾಣಬೇಕಾದೀತೆಂದು ವೈದ್ಯಕೀಯ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಭಾರತದಲ್ಲಿ ಮೊದಲ ಕೊರೋನ ಪ್ರಕರಣಗಳ ಸಂಖ್ಯೆ 50ನ್ನು ತಲುಪಲು ನಲ್ವತ್ತು ದಿನಗಳೇ ಬೇಕಾದವು. ಆದರೆ ಆನಂತರ ಕೇವಲ ಐದು ದಿನಗಳಲ್ಲಿ ಸೋಂಕಿತ ಸಂಖ್ಯೆ 100ನ್ನು ದಾಟಿತು. ಬಳಿಕ ಮೂರೇ ದಿನಗಳಲ್ಲಿ ಈ ಸಂಖ್ಯೆ 150ಕ್ಕೇರಿತ್ತು ಮತ್ತು ಕೇವಲ ಇನ್ನೆರಡು ದಿನಗಳಲ್ಲಿ 200ರ ಸನಿಹಕ್ಕೆ ತಲುಪಿದೆ. ಹೀಗೆ ಕೊರೋನ ವೈರಸ್‌ನ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಭಾರತದಲ್ಲೀಗ ದೃಢೀಕರಣಗೊಂಡ ಕೊರೋನ ಪ್ರಕರಣಗಳ ಸಂಖ್ಯೆ ಈ ತಿಂಗಳ ಆರಂಭದಲ್ಲಿ ಇದ್ದ ಸಂಖ್ಯೆಗಿಂತ ಕೇವಲ ಐದಕ್ಕಿಂತಲೂ ಕಡಿಮೆ ದಿನದೊಳಗೆ ಎರಡು ಪಟ್ಟು ಹೆಚ್ಚಾಗಿದೆ. ಇದರೊಂದಿಗೆ ಕೊರೋನ ವೈರಸ್ ಹಾವಳಿಯ ಭೀಕರ ದುರಂತವನ್ನು ಎದುರಿಸುತ್ತಿರುವ ದೇಶಗಳ ಸಾಲಿಗೆ ಭಾರತ ಸೇರ್ಪಡೆಗೊಳ್ಳುವ ದಿನಗಳು ದೂರವಿಲ್ಲವೆಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಅಮೆರಿಕದಲ್ಲಿ ಪ್ರತಿ ಎರಡು ದಿನಗಳಿಗೊಮ್ಮೆ ಕೊರೋನಾ ಪೀಡಿತರ ಸಂಖ್ಯೆಯಲ್ಲಿ ಎರಡು ಪಟ್ಟು ಹೆಚ್ಚಳವಾಗುತ್ತಿದೆ.

ದಕ್ಷಿಣ ಕೊರಿಯದ ಬಳಿಕ ಕೇವಲ ಹತ್ತು ದಿನಗಳ ಬಳಿಕ ಇಟಲಿಯ ಲ್ಲಿ ಮೊತ್ತಮೊದಲ ಪ್ರಕರಣ ವರದಿಯಾಗಿತ್ತು. ಆನಂತರದ 20 ದಿನಗಳಲ್ಲಿ ಇಟಲಿಯಲ್ಲಿ 10ಕ್ಕಿಂತಲೂ ಕಡಿಮೆ ಪ್ರಕರಣಗಳು ವರದಿಯಾಗಿದ್ದವು. ಆದರೆ ಬಳಿಕ ಒಂದೇ ವಾರದಲ್ಲಿ ಇಟಲಿಯಲ್ಲಿ ಕೊರೊನ ಪೀಡಿತರ ಪ್ರಕರಣವು ನೂರುಪಟ್ಟು ಹೆಚ್ಚಿತ್ತು. ಆದರೆ ಆನಂತರದ ವಾರದಲ್ಲಿ ದಕ್ಷಿಣ ಕೊರಿಯದಲ್ಲಿ ಕೊರೋನಾ ಬಾಧಿತರ ಸಂಖ್ಯೆ ಕುಸಿಯತೊಡಗಿದರೆ, ಇಟಲಿಯಲ್ಲಿ ಒಂದೇ ಸಮನೆ ಏರಿಕೆಯಾಗಿತ್ತು. ಇಟಲಿಯಂತೆ ಸೋಂಕು ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗದಂತೆ ನೋಡಿಕೊಳ್ಳಬೇಕಾದರೆ ಭಾರತವು ತನ್ನ ಪ್ರಜೆಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಮಾಡಲು ರಾಜ್ಯಗಳ ಲಾಕ್‌ ಡೌನ್ ಸೇರಿದಂತೆ ಜಾರಿಗೊಳಿಸಿರುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಾಗಿದೆ ಎಂದು ತಜ್ಞರು ಪ್ರತಿಪಾದಿಸಿದ್ದಾರೆ.

ಭಾರತದಲ್ಲಿ ಈಗ ಕೊರೋನಾ ಸೋಂಕು ದೃಢಪಟ್ಟ ಪ್ರಕರಣಗಳ ಸಂಖ್ಯೆಗೆ ಹೋಲಿಸಿದರೆ, ಶೇ.3.4 ಪ್ರಕರಣಗಳಲ್ಲಿ ಸಾವುಗಳು ಸಂಭವಿಸಿವೆ. ಈ ಪ್ರವೃತ್ತಿ ಇದೇ ರೀತಿ ಮುಂದುವರಿದಲ್ಲಿ ಮೇ ಅಂತ್ಯದೊಳಗೆ 10 ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಲಿದ್ದು, ಅವರಲ್ಲಿ 30 ಸಾವಿರ ಮಂದಿ ಸಾವನ್ನಪ್ಪುವ ಅಪಾಯ ವಿದೆಯೆಂದು ಅದು ಲೆಕ್ಕಾಚಾರ ಹಾಕಿದೆ.ಜೂನ್ ವೇಳೆಗೆ ರೋಗಿಗಳಿಗೆ ಚಿಕಿತ್ಸೆ ನೀಡಲೂ ಆಸ್ಪತ್ರೆಗಲ್ಲಿ ಹಾಸಿಗೆಗಳು ಕೂಡಾ ದೊರೆಯದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆಯೆಂದು ಅವರು ಭೀತಿ ವ್ಯಕ್ತಪಡಿಸಿದ್ದಾರೆ.

ಅದರೆ ಜೈವಿಕ ಅಂಕಿಅಂಶ ತಜ್ಞರು ಲೆಕ್ಕಾಚಾರದ ಪ್ರಕಾರ ಸೋಂಕು ಪೀಡಿತರ ಸಂಖ್ಯೆಯು ಇನ್ನೂ ಹೆಚ್ಚಾಗಲಿದೆ. ಮೇ 15ರೊಳಗೆಯೇ ಅದು 10 ಲಕ್ಷವನ್ನು ತಲುಪಲಿದೆಯೆಂದು ಅವರು ಭೀತಿ ವ್ಯಕ್ತಪಡಿಸಿದ್ದಾರೆ.

ಕೃಪೆ: theprint.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X