Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'NPR ಹಿಂಪಡೆಯಿರಿ, ಜನಗಣತಿ ಮುಂದೂಡಿ':...

'NPR ಹಿಂಪಡೆಯಿರಿ, ಜನಗಣತಿ ಮುಂದೂಡಿ': ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ಅಭಿಯಾನ

#PostponeCensus_WithdrawNPR ಹ್ಯಾಶ್ ಟ್ಯಾಗ್ ಟ್ರೆಂಡಿಂಗ್

ವಾರ್ತಾಭಾರತಿವಾರ್ತಾಭಾರತಿ23 March 2020 11:03 PM IST
share
NPR ಹಿಂಪಡೆಯಿರಿ, ಜನಗಣತಿ ಮುಂದೂಡಿ: ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ಅಭಿಯಾನ

ದೇಶಾದ್ಯಂತ ಕೊರೋನ ಆತಂಕ ನೆಲೆಸಿದ್ದು, ಇಂದು ಇಬ್ಬರು ಈ ಮಹಾಮಾರಿಗೆ ಬಲಿಯಾಗುವುದರೊಂದಿಗೆ ಮೃತರ ಸಂಖ್ಯೆ 9ಕ್ಕೇರಿದೆ. ದೇಶದಲ್ಲಿ 471 ಮಂದಿಗೆ ಕೊರೋನವೈರಸ್ ಇರುವುದು ದೃಢಪಟ್ಟಿದೆ. ಈ ನಡುವೆ ಕೆಲವೆಡೆ ಜನಗಣತಿ ನಡೆಯುತ್ತಿದ್ದು, ಜನರ ಆರೋಗ್ಯದ, ಗಣತಿ ನಡೆಸುವವರ ಆರೋಗ್ಯದ ದೃಷ್ಟಿಯಿಂದ ಮತ್ತು ಜಗತ್ತು ಎದುರಿಸುತ್ತಿರುವ ಕೊರೊನಾ ಬಿಕ್ಕಟ್ಟನ್ನು ಮನಗಂಡು ಸರಕಾರ ಜನಗಣತಿಯನ್ನು ಮುಂದೂಡಿ, ಎನ್ ಪಿಆರ್ ಅನ್ನು ಹಿಂಪಡೆಯಬೇಕು ಎನ್ನುವ ಆಗ್ರಹ ಕೇಳಿಬಂದಿದೆ. ಈ ಬಗ್ಗೆ ಇಂದು #PostponeCensus_WithdrawNPR ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್ರೆಂಡಿಂಗ್ ಆಗಿತ್ತು.

ಸೋಮವಾರ 7 ಗಂಟೆಗೆ ಈ ಹ್ಯಾಶ್ ಟ್ಯಾಗ್ ನಲ್ಲಿ ಆಂದೋಲನವನ್ನು ಆರಂಭಿಸಿ ಎನ್ ಪಿಆರ್ ಹಿಂಪಡೆದು, ಜನಗಣತಿಯನ್ನು ಮುಂದೂಡುವಂತೆ ಸರಕಾರವನ್ನು ಆಗ್ರಹಿಸಲು ಕರೆ ನೀಡಲಾಗಿತ್ತು. ಈ ಕರೆಗೆ ಓಗೊಟ್ಟ ನೂರಾರು ಮಂದಿ ತಮ್ಮ ಆಗ್ರಹವನ್ನು ಸರಕಾರದ ಮುಂದಿಟ್ಟಿದ್ದಾರೆ.

NPR ನಮ್ಮ ದೇಶಕ್ಕೆ ಅಪಾಯ,ಆದರೆ ಮನೆಗಣತಿ ಈ ಸಂದರ್ಭದಲ್ಲಿ ಅಗತ್ಯವಿಲ್ಲ...  NPR ಅನ್ನು ಹಿಂಪಡೆಯಿರಿ, ಮನೆಗಣತಿಯನ್ನು ಮುಂದೂಡಿ...  ಎಂದು ಭುವನ್ ಕುಮಾರ್ ಎಂಬವರು ಟ್ವೀಟ್ ಮಾಡಿದ್ದಾರೆ.

"ಪ್ರೀತಿಯ ಕೇಂದ್ರ ಸರಕಾರ, ಧರ್ಮ ರಾಜಕಾರಣ ನಿಮಗಷ್ಟು ಮುಖ್ಯವೇ?, ಅದೂ ಈ ಸಮಯದಲ್ಲಿ?, ಜನಗಣತಿಯನ್ನು ಮುಂದೂಡುವುದು ಮತ್ತು ಎನ್ ಪಿಆರ್ ಅನ್ನು ಹಿಂಪಡೆಯುವುದು ಈಗಿನ ಅಗತ್ಯ ಎಂದು ನಿಮಗನಿಸುವುದಿಲ್ಲವೇ?" ಎಂದು ಮೋನಿಕಾ ಟ್ವೀಟ್ ಮಾಡಿದ್ದಾರೆ.

"ಕೊರೋನವೈರಸ್ ತಡೆಗೆ ಜನಗಣತಿಯನ್ನು ಮುಂದೂಡಿ ಎನ್ ಪಿಆರ್ ಹಿಂಪಡೆಯುವುದು ಅಗತ್ಯವಾಗಿದೆ. ಮನೆಮನೆಗೆ ಹೋಗುವುದರಿಂದ ಶಿಕ್ಷಕರು ಅಪಾಯವನ್ನು ಎದುರಿಸಬೇಕಾದೀತು" ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

#Corona #PostponeCensus_WithdrawNPR

Rs.8500 crores were budgeted for NPR and other facist packages,

Invest the same into better healthcare system, providing hygiene, medical kits, food, shelters, education and research ...

— Sufiyan Roshan (@SufiyanRoshan) March 23, 2020

The US Census Bureau has postponed its field operations. Meanwhile, no announcement in India, and an insistence on the dangerous NPR. #PostponeCensus_WithdrawNPRhttps://t.co/Iu8WTi92zI

— Sudha N सुधा సుధ (@nsudha13) March 23, 2020

We demand Government to withdraw NPR and Postpone census.#PostponeCensus_WithdrawNPR#Corona@HamBharat

— Rajesh Ranjan (@RajeshYadukris1) March 23, 2020

ದೇಶವನ್ನೇ ಲಾಕ್ಡೌನ್ ಮಾಡುವ ಸಂದರ್ಭ ಬಂದಿದ್ದರೂ, ಎನ್ ಪಿ ಆರ್ – ಮನೆಗಣತಿ ಮುಂದೂಡುವ ತೀರ್ಮಾನ ಪ್ರಕಟಿಸದೇ ಆತಂಕ ಉಳಿಸಿಕೊಳ್ಳುವ ಕೆಲಸವನ್ನು ಸರ್ಕಾರ ಮಾಡಬಹುದೇ?#PostponeCensus_WithdrawNPR#Corona

— monica nanjunda (@MonicaNanjunda) March 23, 2020

At least stop your politics now, Prime Minister. April 15 is approaching. Withdraw NPR. Stop it before those struggling against NPR come on to the streets.#PostponeCensus_WithdrawNPR#Corona

— monica nanjunda (@MonicaNanjunda) March 23, 2020

If a week’s quarantine is proving to be so difficult, then are you willing to undergo lifetime quarantine through NPR-NRC? So relieve people’s anxiety about NPR. Announce the decision of withdrawal of NPR.#PostponeCensus_WithdrawNPR#Corona

— Yasir Arafath (@YasirMulki) March 23, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X