Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ನಿದ್ದೆಗೆ ಜಾರಿ ದುಬೈ ವಿಮಾನ...

ನಿದ್ದೆಗೆ ಜಾರಿ ದುಬೈ ವಿಮಾನ ನಿಲ್ದಾಣದಲ್ಲಿ ಬಾಕಿಯಾದ ಭಾರತೀಯ

ಹೊರ ಬರಲಾಗದೆ ಕಂಗಾಲು

ವಾರ್ತಾಭಾರತಿವಾರ್ತಾಭಾರತಿ24 March 2020 9:46 PM IST
share
ನಿದ್ದೆಗೆ ಜಾರಿ ದುಬೈ ವಿಮಾನ ನಿಲ್ದಾಣದಲ್ಲಿ ಬಾಕಿಯಾದ ಭಾರತೀಯ

ದುಬೈ, ಮಾ. 24: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಲ್ಲಿರುವ ಭಾರತೀಯ ನಾಗರಿಕರೊಬ್ಬರು ದುಬೈ ವಿಮಾನ ನಿಲ್ದಾಣದಲ್ಲೇ ಬಾಕಿಯಾಗಿದ್ದಾರೆ. ಭಾರತಕ್ಕೆ ಮರಳುವ ವಿಮಾನಕ್ಕಾಗಿ ಕಾಯುತ್ತಿದ್ದಾಗ ಅವರು ನಿದ್ದೆಗೆ ಶರಣಾದರು ಹಾಗೂ ವಿಮಾನವು ಅವರನ್ನು ಬಿಟ್ಟು ಹೊರಟಿತು ಎಂದು ‘ಗಲ್ಫ್ ನ್ಯೂಸ್’ ಸೋಮವಾರ ವರದಿ ಮಾಡಿದೆ.

ಪುಣೆ ನಿವಾಸಿ 37 ವರ್ಷದ ಅರುಣ್ ಸಿಂಗ್ ದುಬೈಯ ಬ್ಯಾಂಕೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ವಿಮಾನ ನಿಲ್ದಾಣದಲ್ಲಿ ವಲಸೆ ಮತ್ತು ಭದ್ರತಾ ತಪಾಸಣೆಯನ್ನು ಪೂರ್ಣಗೊಳಿಸಿದ ಬಳಿಕ ಮಾರ್ಚ್ 22ರ ಮುಂಜಾನೆ 4 ಗಂಟೆಗೆ ಅಹ್ಮದಾಬಾದ್‌ಗೆ ಹೋಗುವ ವಿಮಾನವನ್ನು ಏರಬೇಕಾಗಿತ್ತು. ಆಗ ಅವರು ನಿದ್ದೆಗೆ ಶರಣಾದರು. ವಿಮಾನವನ್ನು ಏರಲು ನೀಡುವ ಅಂತಿಮ ಕರೆಯ ಕೆಲವು ನಿಮಿಷಗಳ ಬಳಿಕ ಅವರಿಗೆ ಎಚ್ಚರವಾದರೂ ವಿಮಾನ ಹೋಗಿಯಾಗಿತ್ತು ಎಂದು ಪತ್ರಿಕೆ ಹೇಳಿದೆ.

ಆ ಬಳಿಕ ಯುಎಇ, ಕೊರೋನವೈರಸ್ ಸಾಂಕ್ರಾಮಿಕ ಹರಡುವುದನ್ನು ತಡೆಯಲು ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿದೆ ಹಾಗೂ ಆ ದೇಶದ ವೀಸಾ ಹೊಂದಿದವರು ದೇಶದೊಳಕ್ಕೆ ಬರುವುದನ್ನು ನಿಷೇಧಿಸಿದೆ.

ನಿರ್ಬಂಧಗಳ ಹಿನ್ನೆಲೆಯಲ್ಲಿ ಅವರಿಗೆ ವಿಮಾನ ನಿಲ್ದಾಣದಿಂದ ಹೊರಗೆ ಬರಲು ಅವಕಾಶ ನಿರಾಕರಿಸಲಾಗಿದೆ. ಸದ್ಯ ಅವರು ವಿಮಾನ ನಿಲ್ದಾಣದಲ್ಲೇ ದಿನಗಳೆಯುತ್ತಿದ್ದಾರೆ.

ಯುಎಇಯಲ್ಲಿ 198 ಮಂದಿಗೆ ಕೊರೋನವೈರಸ್ ಸೋಂಕು ತಗಲಿದೆ ಹಾಗೂ ಇಬ್ಬರು ಮೃತಪಟ್ಟಿದ್ದಾರೆ.

ವಿಮಾನ ನಿಲ್ದಾಣದಲ್ಲೇ ಜೀವನ

‘‘ಈಗ ವಿಮಾನ ನಿಲ್ದಾಣದಲ್ಲಿ ಅಂಗಡಿಗಳು ತೆರೆದಿವೆ. ನಾನು ಆಹಾರ ಮತ್ತು ಇತರ ವಸ್ತುಗಳನ್ನು ಖರೀದಿಸುತ್ತಿದ್ದೇನೆ. ಬುಧವಾರದ ಬಳಿಕ ಎಲ್ಲ ಮುಚ್ಚುತ್ತದೆ ಎಂದು ಅವರು ಹೇಳುತ್ತಿದ್ದಾರೆ. ಅದರ ನಂತರ ಏನು ಎಂದು ಗೊತ್ತಿಲ್ಲ’’ ಎಂದು ಅರುಣ್ ಸಿಂಗ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X