Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 'ಭಾರತ ಲಾಕ್ ಡೌನ್': ನಾಳೆಯಿಂದ 21 ದಿನಗಳ...

'ಭಾರತ ಲಾಕ್ ಡೌನ್': ನಾಳೆಯಿಂದ 21 ದಿನಗಳ ಕಾಲ ಈ ಸೇವೆಗಳು ಇಲ್ಲ, ಈ ಸೇವೆಗಳು ಲಭ್ಯ ...

ವಾರ್ತಾಭಾರತಿವಾರ್ತಾಭಾರತಿ24 March 2020 10:26 PM IST
share
ಭಾರತ ಲಾಕ್ ಡೌನ್: ನಾಳೆಯಿಂದ 21 ದಿನಗಳ ಕಾಲ ಈ ಸೇವೆಗಳು ಇಲ್ಲ, ಈ ಸೇವೆಗಳು ಲಭ್ಯ ...

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಸಂಪೂರ್ಣ 'ಭಾರತ ಲಾಕ್ ಡೌನ್' ಘೋಷಿಸಿದ್ದು ನಾಳೆಯಿಂದ 21 ದಿನಗಳ ಕಾಲ ಈ ಸೇವೆಗಳು ಇರಲಿದ್ದು, ಈ ಸೇವೆಗಳು ಇರುವುದಿಲ್ಲ.

ಈ ಸೇವೆಗಳಿಗೆ ವಿನಾಯಿತಿ

►ಆಸ್ಪತ್ರೆಗಳು ಮತ್ತು ಆರೋಗ್ಯ ಸಂಬಂಧಿತ ಎಲ್ಲಾ ವಿಭಾಗಗಳು, ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ತಯಾರಿಕಾ ಮತ್ತು ಹಂಚಿಕೆ ವಿಭಾಗಗಳು (ಖಾಸಗಿ ಮತ್ತು ಸರಕಾರಿ) , ಡಿಸ್ಪೆನ್ಸರಿಗಳು, ಔಷಧ ಮತ್ತು ಔಷಧೀಯ ಸಲಕರಣೆಗಳ ಅಂಗಡಿಗಳು, ಲ್ಯಾಬ್ ಗಳು, ಕ್ಲಿನಿಕ್ ಗಳು, ನರ್ಸಿಂಗ್ ಹೋಂಗಳು, ಆ್ಯಂಬುಲೆನ್ಸ್ ಇತ್ಯಾದಿಗಳು ಸೇವೆಗಳನ್ನು ನೀಡಲಿವೆ. ವೈದ್ಯಕೀಯ ಸಿಬ್ಬಂದಿ, ನರ್ಸ್ ಗಳು, ಪಾರಾ ಮೆಡಿಕಲ್ ಸಿಬ್ಬಂದಿ ಮತ್ತು ಇತರ ಆಸ್ಪತ್ರೆಗಳಿಗೆ ಸಂಬಂಧಿತ ವಾಹನ ಪ್ರಯಾಣಕ್ಕೆ ಅವಕಾಶವಿದೆ.

►ದಿನಸಿ ಅಂಗಡಿಗಳು, ತರಕಾರಿ ಮತ್ತು ಹಣ್ಣುಹಂಪಲು, ಹಾಲು ಮತ್ತು ಹಾಲಿನ ಉತ್ಪನ್ನಗಳ ಬೂತ್ ಗಳು, ಮೀನು ಮತ್ತು ಮಾಂಸ, ಪ್ರಾಣಿಗಳ ಮೇವುಗಳ ಅಂಗಡಿಗಳಿಗೆ ವಿನಾಯಿತಿಗಳಿವೆ.

►ಬ್ಯಾಂಕ್ ಗಳು, ಇನ್ಶೂರೆನ್ಸ್ ಕಚೇರಿಗಳು, ಎಟಿಎಂಗಳಿಗೆ ವಿನಾಯಿತಿ

►ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮೀಡಿಯಾಗಳಿಗೆ ವಿನಾಯಿತಿ

►ಟೆಲಿಕಮ್ಯುನಿಕೇಶನ್, ಇಂಟರ್ ನೆಟ್ ಸೇವೆಗಳು, ಬ್ರಾಡ್ ಕಾಸ್ಟಿಂಗ್ ಮತ್ತು ಕೇಬಲ್ ಸೇವೆಗಳು, ಐಟಿ ಮತ್ತು ಐಟಿ ಸಂಬಂಧಿತ ಸೇವೆಗಳಿಗೆ ವಿನಾಯಿತಿ. ಸಾಧ್ಯವಿದ್ದಷ್ಟು ಮನೆಯಿಂದಲೇ ಕೆಲಸ ಮಾಡಲು ಸೂಚನೆ

►ಇ ಕಾಮರ್ಸ್ ಮೂಲಕ ಆಹಾರ, ಔಷಧ, ವೈದ್ಯಕೀಯ ಸಲಕರಣೆಗಳ ಡೆಲಿವರಿಗಳಿಗೆ ವಿನಾಯಿತಿ

►ಪೆಟ್ರೋಲ್ ಪಂಪ್ ಗಳು, ಎಲ್ ಪಿಜಿ, ಪೆಟ್ರೋಲಿಯಂ ಮತ್ತು ಗ್ಯಾಸ್ ಚಿಲ್ಲರೆ ಮತ್ತು ಸಂಗ್ರಹಣಾ ಔಟ್ ಲೆಟ್ ಗಳಿಗೆ ವಿನಾಯಿತಿ

►ಕೋಲ್ಡ್ ಸ್ಟೋರೇಜ್ ಮತ್ತು ಉಗ್ರಾಣ ಸೇವೆಗಳಿಗೆ ವಿನಾಯಿತಿ

►ಖಾಸಗಿ ಭದ್ರತಾ ಸೇವೆಗಳಿಗೆ ವಿನಾಯಿತಿ

►ಅಗತ್ಯ ಸಾಮಗ್ರಿಗಳ ತಯಾರಿಕೆಗೆ ಅವಕಾಶ

►ರಾಜ್ಯ ಸರಕಾರಗಳಿಂದ ಅನುಮತಿ ಪಡೆದ ಬಳಿಕ ನಿರಂತರ ಚಾಲನೆಯಲ್ಲಿರಬೇಕಾದ ಉತ್ಪಾದನಾ ಘಟಕಗಳಿಗೆ ಅವಕಾಶ

►ಅಗತ್ಯ ಸಾಮಗ್ರಿಗಳ ಸಾಗಾಟಕ್ಕೆ ಅವಕಾಶ

►ಅಗ್ನಿಶಾಮಕ, ಕಾನೂನು ಮತ್ತು ತುರ್ತು ಸೇವೆಗಳ ಸಾಗಾಟಕ್ಕೆ ಅವಕಾಶ

►ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಪ್ರವಾಸಿಗರಿಗೆ , ಜನರಿಗೆ, ವೈದ್ಯಕೀಯ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ವೈಮಾನಿಕ ಮತ್ತು ನೌಕಾ ಸಿಬ್ಬಂದಿಗೆ ವಸತಿ ಕಲ್ಪಿಸುವ ಹೊಟೇಲ್ ಗಳು, ಹೋಂ ಸ್ಟೇಗಳು , ಲಾಡ್ಜ್ ಗಳು ಮತ್ತು ಮೊಟೇಲ್ ಗಳಿಗೆ ಅವಕಾಶ.

►ಕ್ವಾರಂಟೈನ್ ಸೇವೆಗಳಿಗೆ ಗುರುತಿಸಲಾದ ಬಳಕೆಯಾಗುತ್ತಿರುವ ಕಟ್ಟಡಗಳಿಗೆ ಅವಕಾಶ

►ಪೊಲೀಸ್ , ಹೋಮ್ ಗಾರ್ಡ್ ಗಳು, ನಾಗರಿಕ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆ, ವಿಪತ್ತು ನಿರ್ವಹಣೆ ಮತ್ತು ಜೈಲುಗಳಿಗೆ ವಿನಾಯಿತಿ

►ಜಿಲ್ಲಾಡಳಿತ ಮತ್ತು ಖಜಾನೆಗೆ ವಿನಾಯಿತಿ

►ವಿದ್ಯುತ್ , ನೀರು ಸರಬರಾಜು ಮತ್ತು ಸ್ವಚ್ಛತಾ ಸೇವೆಗಳಿಗೆ ವಿನಾಯಿತಿ

ಈ ಸೇವೆಗಳಿಗೆ ಅವಕಾಶವಿಲ್ಲ

►ಖಾಸಗಿ ಮತ್ತು ವಾಣಿಜ್ಯ ಸಂಸ್ಥೆಗಳು ಬಾಗಿಲು ತೆರೆಯಲು ಅವಕಾಶವಿಲ್ಲ

►ಕೈಗಾರಿಕೆಗಳು ಬಂದ್

►ಎಲ್ಲಾ ಸಾರಿಗೆ ಸೇವೆಗಳು (ವೈಮಾನಿಕ, ರೈಲು, ರಸ್ತೆ)ಗಳು ಬಂದ್

►ಆತಿಥ್ಯ ಸೇವೆಗಳು ಬಂದ್

►ಎಲ್ಲಾ ಶೈಕ್ಷಣಿಕ, ತರಬೇತಿ, ಸಂಶೋಧನ, ಕೋಚಿಂಗ್ ಸಂಸ್ಥೆಗಳು ಬಂದ್

►ಎಲ್ಲಾ ಆರಾಧನಾ ಸ್ಥಳಗಳು ಬಂದ್, ಸಾರ್ವಜನಿಕರ ಪ್ರವೇಶಕ್ಕೆ ಅವಕಾಶವಿಲ್ಲ. ಯಾವುದೇ ಧಾರ್ಮಿಕ ಸಭೆಗಳಿಗೆ ಪ್ರವೇಶವಿಲ್ಲ. ಇದರಲ್ಲಿ ಯಾವುದೇ ವಿನಾಯಿತಿಯಿಲ್ಲ.

►ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನಾ , ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಬಂದ್

►ಅಂತ್ಯಸಂಸ್ಕಾರಗಳಲ್ಲಿ 20ಕ್ಕಿಂತ ಹೆಚ್ಚು ಜನರಿಗೆ ಅವಕಾಶವಿಲ್ಲ

►ಫೆಬ್ರವರಿ 15ರ ನಂತರ ವಿದೇಶಗಳಿಂದ ಭಾರತಕ್ಕೆ ಬಂದವರು ಮತ್ತು ಯಾರಿಗೆಲ್ಲಾ ಆರೋಗ್ಯ ಸಿಬ್ಬಂದಿ ಕ್ವಾರಂಟೈನ್ ನಲ್ಲಿ ಇರಲು ಸೂಚಿಸಿದ್ದಾರೋ ಆ ನಿರ್ದಿಷ್ಟ ಅವಧಿಯವರೆಗೆ ಅವರು ಅದನ್ನು ಪಾಲಿಸಬೇಕು. ತಪ್ಪಿದಲ್ಲಿ ಐಪಿಸಿ ಸೆಕ್ಷನ್ 188ರ ಪ್ರಕಾರ ಕಾನೂನು ಕ್ರಮ

►ಭಾರತ ಸರಕಾರದ ಕಚೇರಿಗಳು , ಅದರ ಸ್ವಾಯತ್ತ ಕಚೇರಿಗಳು ಬಂದ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X