Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ತವ್ಯಕ್ಕೆ ತೆರಳುತ್ತಿದ್ದ ವೈದ್ಯರಿಗೆ...

ಕರ್ತವ್ಯಕ್ಕೆ ತೆರಳುತ್ತಿದ್ದ ವೈದ್ಯರಿಗೆ ಕಿರುಕುಳ ನೀಡಿ ಅವಮಾನಿಸಿದ 'ರಿಪಬ್ಲಿಕ್ ಟಿವಿ' ಪತ್ರಕರ್ತ: ಆರೋಪ

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ25 March 2020 7:36 PM IST
share
ಕರ್ತವ್ಯಕ್ಕೆ ತೆರಳುತ್ತಿದ್ದ ವೈದ್ಯರಿಗೆ ಕಿರುಕುಳ ನೀಡಿ ಅವಮಾನಿಸಿದ ರಿಪಬ್ಲಿಕ್ ಟಿವಿ ಪತ್ರಕರ್ತ: ಆರೋಪ

ಹೊಸದಿಲ್ಲಿ: ದಿಲ್ಲಿ ಹಾಗೂ ನೋಯ್ಡಾ ನಡುವೆ ಸಂಪರ್ಕ ಕಲ್ಪಿಸುವ ಡಿಎನ್‍ ಡಿ ಫ್ಲೈ ಓವರ್‍ ನಲ್ಲಿ ತಮ್ಮ ಕರ್ತವ್ಯ ನಿಮಿತ್ತ ಸಾಗುತ್ತಿದ್ದ ಹಿರಿಯ ವೈದ್ಯ ಹಾಗೂ ನೊಯ್ಡಾದ ಇಎಸ್‍ಐಸಿ ಆಸ್ಪತ್ರೆಯ ನಿರ್ದೇಶಕ ಹಾಗೂ ಮೆಡಿಕಲ್ ಸುಪರಿಂಟೆಂಡೆಂಟ್ ಅನೀಶ್ ಸಿಂಘಾಲ್ ಅವರಿಗೆ ರಿಪಬ್ಲಿಕ್ ಟಿವಿಯ ವರದಿಗಾರರೊಬ್ಬರು ಕಿರುಕುಳ ನೀಡಿ, ವೈದ್ಯರ ಬಳಿಯಿದ್ದ ಐಡಿ ಕಾರ್ಡನ್ನು 'ನಕಲಿ' ಎಂದು ಹೇಳಿ ಅವಮಾನಿಸಿದ ಘಟನೆ ನಡೆದಿದೆ.

'ವ್ಯಕ್ತಿಯೊಬ್ಬ ತನ್ನ ನಕಲಿ ಐಡಿ ತೋರಿಸಿ ಹೊರಕ್ಕೆ ಹೋಗಲು ಯತ್ನಿಸುತ್ತಿದ್ದಾನೆ' ಎಂದು ಹೇಳಿದ ವರದಿಗಾರ, ವೈದ್ಯರು ತೋರಿಸಿದ ಐಡಿ ಕಾರ್ಡನ್ನು ಕ್ಯಾಮರಾ ಮುಂದೆ ಪ್ರದರ್ಶಿಸಿ ಅದನ್ನು `ನಕಲಿ' ಎಂದು ಆರೋಪಿಸಿದ್ದಾರೆ.

ಫ್ಲೈ ಓವರ್‍ ನಲ್ಲಿದ್ದ ಚೆಕ್ ಪಾಯಿಂಟ್ ಮುಖಾಂತರ ಸಾಗಲು ಪೊಲೀಸರಲ್ಲಿ ಸಿಂಘಾಲ್ ಅನುಮತಿ ಕೇಳುತ್ತಿದ್ದ ಸಂದರ್ಭ ವರದಿಗಾರ ಅವರನ್ನು ಅವಮಾನಿಸಿದ ಘಟನೆ ನಡೆದಿತ್ತು.

ಈ ಘಟನೆ ನಡೆದ ನಂತರ ಇಎಸ್‍ಐಸಿ ಸ್ಪಷ್ಟೀಕರಣ ನೀಡಿ ಕರ್ತವ್ಯಕ್ಕೆ ತೆರಳುತ್ತಿದ್ದ ನಿರ್ದೇಶಕರನ್ನು ವರದಿಗಾರ ತಡೆದಿದ್ದಾರೆಂದು ಹೇಳಿತಲ್ಲದೆ ವೈದ್ಯರ ಗುರುತು ಹಾಗೂ ಅವರು ಹೊಂದಿದ್ದ ಹುದ್ದೆಯ ವಿವರವನ್ನೂ ನೀಡಿತ್ತು.

Here is the video pic.twitter.com/o5SLa0LEDA

— Mohammed Zubair (@zoo_bear) March 24, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X