Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾವು 'ಕೊರೋನ' ಸೃಷ್ಟಿಸಿಲ್ಲ,...

ನಾವು 'ಕೊರೋನ' ಸೃಷ್ಟಿಸಿಲ್ಲ, ಉದ್ದೇಶಪೂರ್ವಕವಾಗಿ ಹರಡಿಲ್ಲ: ಚೀನಾದ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ26 March 2020 12:11 PM IST
share
ನಾವು ಕೊರೋನ ಸೃಷ್ಟಿಸಿಲ್ಲ, ಉದ್ದೇಶಪೂರ್ವಕವಾಗಿ ಹರಡಿಲ್ಲ: ಚೀನಾದ ಸ್ಪಷ್ಟನೆ

ಹೊಸದಿಲ್ಲಿ: ತಾನು ಕೊರೋನ ವೈರಸ್ ಸೃಷ್ಟಿಸಿಲ್ಲ ಅಥವಾ ಅದನ್ನು ಹರಡಿಲ್ಲ ಎಂದು ಬುಧವಾರ ಸ್ಪಷ್ಟೀಕರಣ ನೀಡಿದ ಚೀನಾ, 'ಚೈನೀಸ್ ವೈರಸ್' ಅಥವಾ 'ವುಹಾನ್ ವೈರಸ್' ಪದಗಳ ಬಳಕೆ ತಪ್ಪು ಎಂದು ಹೇಳಿದೆ.

ಚೀನಾ ದೇಶ ಈ ಸಾಂಕ್ರಾಮಿಕ ರೋಗದ ವಿರುದ್ಧ ತೋರಿಸಿದ ಕ್ಷಿಪ್ರ ಪ್ರತಿಕ್ರಿಯೆಯತ್ತ ಅಂತರಾಷ್ಟ್ರೀಯ ಸಮುದಾಯವು ಗಮನ ನೀಡಬೇಕೇ ಹೊರತು 'ಚೀನೀ ಜನರನ್ನು ದೂರುವುದಲ್ಲ,'' ಎಂದು ಭಾರತದಲ್ಲಿನ ಚೀನಾ ರಾಯಭಾರಿ ಕಚೇರಿಯ ವಕ್ತಾರ ಜೀ ರೋಂಗ್ ಹೇಳಿದ್ದಾರೆ.

ಕೋವಿಡ್-19 ಎಂದು ಕರೆಯಲ್ಪಡುವ ಈ ವೈರಸ್‍ನ ಮೂಲ ಚೀನಾ ದೇಶ ಆಗಿದೆ ಎಂಬುದಕ್ಕೆ ಯಾವುದೇ ಪುರಾವೆಯಿಲ್ಲ, ಎಂದು ಹೇಳಿದ ಅವರು "ಈ ವೈರಸ್ ಮೂಲ ಕುರಿತಂತೆ ಅಧ್ಯಯನ ಅಗತ್ಯ, ಚೀನಾ ಉದ್ದೇಶಪೂರ್ವಕವಾಗಿ ಈ ವೈರಸ್ ಹರಡಿಲ್ಲ, 'ಚೈನೀಸ್ ವೈರಸ್' ಎನ್ನುವುದು ಶುದ್ಧ ತಪ್ಪು,'' ಎಂದು ಅವರು ಹೇಳಿದರು.

"ಕಷ್ಟದ ಕಾಲದಲ್ಲಿ ಭಾರತ ಮತ್ತು ಚೀನಾ ದೇಶಗಳೆರಡೂ ಪರಸ್ಪರ ಸಹಕಾರ ನೀಡಿವೆ, ಭಾರತವು ಚೀನಾಗೆ ವೈದ್ಯಕೀಯ ಅಗತ್ಯತೆಗಳನ್ನು ಒದಗಿಸಿ ಕೊರೋನ ವಿರುದ್ಧದ ಹೋರಾಟಕ್ಕೆ ಹಲವು ರೀತಿಯಲ್ಲಿ ಸಹಕರಿಸಿದೆ, ಅದಕ್ಕೆ ನಾವು ಚಿರಋಣಿ,'' ಎಂದು ಅವರು ಹೇಳಿದ್ದಾರೆ.

ಚೀನಾ ಮತ್ತು ವುಹಾನ್ ಅನ್ನು ವೈರಸ್ ಜತೆ ನಂಟು ಕಲ್ಪಿಸಿ ಮಾತನಾಡುವುದನ್ನು ಸರಿಪಡಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯೂ ಹೇಳಿದೆ ಎಂದು ತಿಳಿಸಿದ ಅವರು "ಚೀನಾ ಸರಕಾರದ ಅವಿರತ ಶ್ರಮವನ್ನು ನಿರ್ಲಕ್ಷ್ಯಿಸುವವರು ಮಾನವಕುಲದ ಸುರಕ್ಷತೆಗಾಗಿ ಅಲ್ಲಿನ ಜನರು ಮಾಡಿದ ತ್ಯಾಗಗಳನ್ನು ನಿರ್ಲಕ್ಷ್ಯಿಸಿದಂತೆ,'' ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X