Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜುಮಾ ನಮಾಝ್ ಇರಲಿ, ಇಲ್ಲದಿರಲಿ ಯಾವ...

ಜುಮಾ ನಮಾಝ್ ಇರಲಿ, ಇಲ್ಲದಿರಲಿ ಯಾವ ಕಾರಣಕ್ಕೂ ಈಗ ಮಸೀದಿಯಲ್ಲಿ ಸೇರಬೇಡಿ: ಯಾಸೀನ್ ಮಲ್ಪೆ

ವಾರ್ತಾಭಾರತಿವಾರ್ತಾಭಾರತಿ26 March 2020 6:36 PM IST
share
ಜುಮಾ ನಮಾಝ್ ಇರಲಿ, ಇಲ್ಲದಿರಲಿ ಯಾವ ಕಾರಣಕ್ಕೂ ಈಗ ಮಸೀದಿಯಲ್ಲಿ ಸೇರಬೇಡಿ: ಯಾಸೀನ್ ಮಲ್ಪೆ

ಉಡುಪಿ : ಮಸೀದಿಗಳಲ್ಲಿ ಜುಮಾ ನಮಾಝ್ ಇರಲಿ, ಇಲ್ಲದಿರಲಿ ಯಾವ ಕಾರಣಕ್ಕೂ ಜನರಿಗೆ ಮಸೀದಿಯಲ್ಲಿ ಸೇರಲು ತಾತ್ಕಾಲಿಕವಾಗಿ ಅವಕಾಶ ಕೊಡದಿರಿ. ಈ ವ್ಯವಸ್ಥೆ ಎ.15ರವರೆಗೆ ಇರುವಂತೆ ಎಲ್ಲಾ ಜುಮಾಗಳಿಗೆ ಅನ್ವಯವಾಗಲಿ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷ ಮುಹಮ್ಮದ್ ಯಾಸೀನ್ ಮಲ್ಪೆ ತಿಳಿಸಿದ್ದಾರೆ.

ಇಸ್ಲಾಮಿನ ಶಿಕ್ಷಣಗಳು ಮತ್ತು ಕರ್ಮಶಾಸ್ತ್ರೀಯ ಅಭಿಪ್ರಾಯಗಳನ್ನು ಮುಂದಿಟ್ಟು ಒಂದೋ ಮಸೀದಿಯ ಇಮಾಮರು ಮತ್ತು ಸಿಬ್ಬಂದಿ ಮಾತ್ರ ಸೇರಿ ಸಂಕ್ಷಿಪ್ತ ಖುತ್ಬಾದೊಂದಿಗೆ ಜುಮಾ ನಿರ್ವಹಿಸಬಹುದು ಮತ್ತು ಜಮಾತಿಗರು ತಮ್ಮ ತಮ್ಮ ಮನೆಗಳಲ್ಲಿ ಝೊಹರ್ ನಮಾಝ್ ನಿರ್ವಹಿಸಬಹುದು ಅಥವಾ ಮಸೀದಿಯ ಸಿಬ್ಬಂದಿ ಮಸೀದಿಯಲ್ಲೂ ಜಮಾಅತ್ ನವರು ತಮ್ಮ ತಮ್ಮ ಮನೆಗಳಲ್ಲೂ ಝೊಹರ್ ನಮಾಝ್ ನಿರ್ವಹಿಸಬಹುದು ಎಂದು ಅವರು ತಿಳಿಸಿದರು.

ಕೊರೋನ ವೈರಸ್ ಹರಡುವಿಕೆಯಿಂದ ಇಂದು ಇಡೀ ಜಗತ್ತೇ ಭಯಭೀತವಾಗಿದೆ. ನಮ್ಮ ದೇಶವೂ ಒಳಗೊಂಡಂತೆ ಇಡೀ ಜಗತ್ತಿನಲ್ಲೇ ಇಂದು ಬಂದ್ ಘೋಷಿಸಲಾಗಿದೆ. ಭಾರತ ಸರ್ಕಾರ ಮುಂದಿನ ಎ.15ರ ವರೆಗೆ ಮನೆಗಳಿಂದ ಕದಲದಂತೆ ಕಟ್ಟೆಚ್ಚರಿಕೆ ನೀಡಿದೆ. ದೇಶದ ಮುಸ್ಲಿಮರು ತಮ್ಮ ಧಾರ್ಮಿಕ ನಂಬಿಕೆಗಳ ಮಿತಿಯಲ್ಲಿದ್ದುಕೊಂಡು ಸರ್ಕಾರದ ನಿರ್ದೇಶನಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಉಲೆಮಾಗಳು ಕೂಡ ಈ ವಿಷಯದಲ್ಲಿ ಅತ್ಯಂತ ಪ್ರಬುದ್ಧತೆಯೊಂದಿಗೆ ಸಮುದಾಯಕ್ಕೆ ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದು ಹೇಳಿದರು.

ವಿಶೇಷವಾಗಿ ಉಡುಪಿ ಜಿಲ್ಲೆಯ ಮುಸ್ಲಿಮರು ಪರಸ್ಪರ ಸಮಾಲೋಚನೆಯೊಂದಿಗೆ ಇಡೀ ಜಿಲ್ಲೆಯಲ್ಲಿ ಒಂದು ನಿಲುವು ಕೈಗೊಂಡಿದ್ದಾರೆ. ಕೊರೋನ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಸಹಕರಿಸುತ್ತಾ, ಪ್ರತಿಕೂಲ ಪರಿಸ್ಥಿತಿಯಲ್ಲಿ ಇಸ್ಲಾಮ್ ನೀಡುವ ಶಿಕ್ಷಣಗಳಿಗೆ ಬದ್ಧರಾಗಿದ್ದಾರೆ. ಜುಮಾ ನಮಾಝ್  ಬಗ್ಗೆ ಗೊಂದಲ, ಪ್ರತಿಕೂಲ ಪರಿಸ್ಥಿತಿಗಳಲ್ಲಿ ಇಸ್ಲಾಮಿನ ಶಿಕ್ಷಣಗಳು, ಜನರ ಆರೋಗ್ಯದ ಬೇಡಿಕೆಗಳು, ಸರ್ಕಾರದ ನಿರ್ದೇಶನಗಳು ಹಾಗೂ ಉಲೆಮಾಗಳ ಸಲಹೆಗಳ ಆಧಾರದಲ್ಲಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟವು ಈ ಕೆಳಗಿನಂತೆ ತೀರ್ಮಾನ ಕೈಗೊಳ್ಳುತ್ತದೆ ಮತ್ತು ಇದನ್ನು ಜಾರಿಗೊಳಿಸು ವಂತೆ ಜಿಲ್ಲೆಯ ಮುಸ್ಲಿಮರಲ್ಲಿ, ವಿಶೇಷವಾಗಿ ಮಸೀದಿಗಳ ಹೊಣೆಗಾರರಲ್ಲಿ ವಿನಂತಿಸುವುದಾಗಿ ಮುಹಮ್ಮದ್ ಯಾಸೀನ್ ಮಲ್ಪೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X