Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ ಕೆಎಂಸಿಯಲ್ಲಿ ಎ.15ರವರೆಗೆ...

ಮಣಿಪಾಲ ಕೆಎಂಸಿಯಲ್ಲಿ ಎ.15ರವರೆಗೆ ಹೊರರೋಗಿ ವಿಭಾಗದ ಚಿಕಿತ್ಸೆ ಸಂಪೂರ್ಣ ನಿಷೇಧ

ವಾರ್ತಾಭಾರತಿವಾರ್ತಾಭಾರತಿ26 March 2020 8:39 PM IST
share
ಮಣಿಪಾಲ ಕೆಎಂಸಿಯಲ್ಲಿ ಎ.15ರವರೆಗೆ ಹೊರರೋಗಿ ವಿಭಾಗದ ಚಿಕಿತ್ಸೆ ಸಂಪೂರ್ಣ ನಿಷೇಧ

ಮಣಿಪಾಲ, ಮಾ. 26: ಮುಂದಿನ ಎಪ್ರಿಲ್ 15ರವರೆಗೆ ಮಣಿಪಾಲ ಕಸ್ತೂರ್‌ಬಾ ಆಸ್ಪತ್ರೆಯ ಹೊರರೋಗಿ ವಿಭಾಗದ ಚಿಕಿತ್ಸೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೇ ಮಾ.27ರಿಂದ ಉಡುಪಿಯಲ್ಲಿರುವ ಡಾ.ಟಿಎಂಎ ಪೈ ಆಸ್ಪತ್ರೆಯ ಹೊರರೋಗಿ ವಿಭಾಗ, ಒಳರೋಗಿ ವಿಭಾಗ ಹಾಗೂ ತುರ್ತುಸೇವಾ ವಿಭಾಗವನ್ನು ಸಂಪೂರ್ಣವಾಗಿ ಮುಚ್ಚಲಾಗುವುದು ಎಂದೂ ಅವರು ಹೇಳಿದ್ದಾರೆ.

ನೋವೆಲ್ ಕೊರೋನ ವೈರಸ್ (ಕೋವಿಡ್-19) ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಎ.15ರವರೆಗೆ ಆಸ್ಪತ್ರೆಯ ಹೊರರೋಗಿ ವಿಭಾಗದ ಚಿಕಿತ್ಸೆಯನ್ನು ಸಂಪೂರ್ಣ ವಾಗಿ ನಿಷೇಧಿಸಲು ಕೆಎಂಸಿ ಆಸ್ಪತ್ರೆಯ ಆಡಳಿತ ಮಂಡಳಿ ನಿರ್ಧರಿಸಿದೆ. ಆದರೆ ವೈದ್ಯಕೀಯ ತುರ್ತು ಚಿಕಿತ್ಸೆ ಮತ್ತು ತ್ವರಿತ ಅವಶ್ಯಕ ಚಿಕಿತ್ಸೆಯಲ್ಲಿ ಬದಲಾವಣೆಯನ್ನು ಸೂಚಿಸಲಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ್ವರ, ಕೆಮ್ಮು ಮತ್ತು ಇನ್ನಿತರೆ ಅಗತ್ಯ ತಪಾಸಣೆಗೆ ಬರುವ ರೋಗಿಗಳು ನೇರವಾಗಿ ಆಸ್ಪತ್ರೆಯ ಹೊರಾಂಗಣದಲ್ಲಿ ಹಾಕಿರುವ ತಾತ್ಕಾಲಿಕ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಬೇಕು. ಮುಂದಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಆಸ್ಪತ್ರೆಯ ಸಂಬಂಧಿತ ವಿಭಾಗದಲ್ಲಿ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಕೀಮೋಥೆರಪಿ ಮತ್ತು ರೇಡಿಯೋಥೆರಪಿ ರೋಗಿಗಳು ನೇರವಾಗಿ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಆಸ್ಪತ್ರೆಗೆ ಬರಬಹುದು. ಗರ್ಭಿಣಿ ಸ್ತ್ರೀಯರು ನೇರವಾಗಿ ಮಹಿಳಾ ಮತ್ತು ಮಕ್ಕಳ ವಿಭಾಗಕ್ಕೆ, ಡಯಾಲಿಸಿಸ್‌ನಲ್ಲಿರುವವರು ನೇರವಾಗಿ ಡಯಾಲಿಸಿಸ್ ಕೇಂದ್ರಕ್ಕೆ ಬರಬಹುದು. ಪ್ರಯೋಗಾಲಯ ಪರೀಕ್ಷಾ ಸೇವೆಯು ತುರ್ತು ಸಂದರ್ಭಕ್ಕೆ ಮಾತ್ರ ಅನ್ವಯಿಸುವುದು.

ಮಕ್ಕಳಿಗೆ ಕೊಡಲಾಗುವ ಲಸಿಕಾ ಸೌಲಭ್ಯ ಕೂಡಾ ಎ.15ರವರೆಗೆ ಇರುವುದಿಲ್ಲ. ಇವೆಲ್ಲರ ಹೊರತಾಗಿ ಅಪಘಾತ ಮತ್ತು ತುರ್ತು ಚಿಕಿತ್ಸಾ ಸೇವೆ ಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರು ಸಹಕರಿಸುವಂತೆ ವೈದ್ಯಕೀಯ ಅಧೀಕ್ಷಕರು ಕೋರಿದ್ದಾರೆ.

ಶುಕ್ರವಾರದಿಂದ ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಹೊರರೋಗಿ, ಒಳರೋಗಿ ಮತ್ತು ತುರ್ತುಸೇವಾ ವಿಭಾಗವನ್ನು ಮುಚ್ಚಲಾಗುವುದು. ತುರ್ತುಸೇವೆ ಅವಶ್ಯವಿರುವ ಡಾ. ಟಿಎಂಎ ಪೈ ಆಸ್ಪತ್ರೆಯ ಎಲ್ಲಾ ರೋಗಿಗಳು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಭೇಟಿ ನೀಡುವಂತೆ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X