Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುರುಪುರ : ಅಂಗಡಿಗಳಲ್ಲಿ ಅಂತರ ಕಾಪಾಡಲು...

ಗುರುಪುರ : ಅಂಗಡಿಗಳಲ್ಲಿ ಅಂತರ ಕಾಪಾಡಲು ವ್ಯವಸ್ಥೆ

ಗ್ರಾಪಂನಲ್ಲಿ ಸೋಪು ವಾಟರ್ ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ26 March 2020 9:20 PM IST
share
ಗುರುಪುರ : ಅಂಗಡಿಗಳಲ್ಲಿ ಅಂತರ ಕಾಪಾಡಲು ವ್ಯವಸ್ಥೆ

ಗುರುಪುರ, ಮಾ.26: ಕೊರೋನ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಸರಕಾರಿ ಆದೇಶದನ್ವಯ ಗುರುಪುರ ಗ್ರಾಪಂನಲ್ಲಿ ಕಟ್ಟುನಿಟ್ಟಾದ ಕ್ರಮ ಜಾರಿಗೊಳಿಸಲಾಗಿದ್ದು, ಪಂಚಾಯತ್‌ಗೆ ಆಗಮಿಸುವ ಸಿಬ್ಬಂದಿ ಹಾಗೂ ಗ್ರಾಮಸ್ಥರು ಸೋಪು ವಾಟರ್‌ನಿಂದ ಕೈತೊಳೆದು ಕಚೇರಿಯಲ್ಲಿ ವ್ಯವಹರಿಸಲು ವ್ಯವಸ್ಥೆ ಮಾಡಲಾಗಿದೆ.

ಗುರುಪುರ ಪೇಟೆಯಲ್ಲಿ ಕಳೆದ ರಾತ್ರಿ ಮೂರ್ನಾಲ್ಕು ದಿನಸಿ ಅಂಗಡಿಗಳ ಎದುರು ಗ್ರಾಹಕರ ಮಧ್ಯೆ ಅಂತರ ಕಾಪಾಡಿಕೊಳ್ಳುವುದಕ್ಕಾಗಿ ಒಂದೊಂದು ಮೀಟರ್ ಅಂತರದಲ್ಲಿ ಸುಣ್ಣ ಬಳಿದು ವೃತ್ತ ಹಾಗೂ ಚೌಕ ಮಾಡಲಾಗಿದೆ. ಅಲ್ಲದೆ ಮಾಸ್ಕ್ ಧರಿಸಿ ವ್ಯವಹರಿಸುವಂತೆ ಅಂಗಡಿ ಮಾಲಕರು ಗ್ರಾಹಕರಿಗೆ ಸೂಚಿಸಿದ್ದಾರೆ.

ಪೇಟೆಯಲ್ಲಿ ಬೆಳಗ್ಗಿನ ಹೊತ್ತು ಗ್ರಾಹಕರು ಹಾಲು, ಮೊಟ್ಟೆ, ದಿನಸಿ, ಬೇಕರಿ ಮತ್ತಿತರ ಸೊತ್ತುಗಳಿಗೆ ಖರೀದಿಗೆ ಮುಗಿ ಬಿದ್ದಿರುವ ದೃಶ್ಯಗಳು ಕಂಡು ಬಂದವು. ಸರಕು ಸಾಗಾಟ ಸ್ಥಗಿತಗೊಂಡಿರುವುದರಿಂದ ಕೆಲವು ಅಂಗಡಿಗಳಲ್ಲಿ ದಿನಸಿ ಸೊತ್ತುಗಳ ಕೊರತೆಯಾಗಿದೆ. ಪರಿಣಾಮ ನಾಗರಿಕರು ಕಂಗಾಲಾಗಿದ್ದಾರೆ.

ಗುರುಪುರದ ಏತಮೊಗರುವಿನಲ್ಲಿ ಕೈಗೆಟಕುವ ಬೆಲೆಯಲ್ಲಿ ತರಕಾರಿ

ಗುರುಪುರ ಬೈಲು ಏತಮೊಗರುವಿನಲ್ಲಿ ಸುಮಾರು 20-30 ಎಕ್ರೆ ಜಾಗದಲ್ಲಿ ಬೆಳೆಯಲಾದ ತರಕಾರಿ ಕರೋನ ಸಂಕಷ್ಟದಿಂದ ನಷ್ಟದ ಹಾದಿ ಹಿಡಿದಿದ್ದು, ಈಗ ಇಲ್ಲಿ ಎಲ್ಲೆಡೆಯ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ತರಕಾರಿ ಮಾರಾಟ ಮಾಡಲಾಗುತ್ತಿದೆ. ಸದ್ಯ ಮೆಣಸು, ಸೌತೆಕಾಯಿ, ಬದನೆ ಹಾಗೂ ಸೋರೆಕಾಯಿ ಲಭ್ಯವಿದೆ.

ಇಲ್ಲಿಂದ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಗೆ ದಿನಂಪ್ರತಿ ತರಕಾರಿ ಸಾಗಾಟವಾಗುತ್ತಿತ್ತು. ವಾಹನ ಸ್ಥಗಿತಗೊಂಡಿರುವುದರಿಂದ ಮಾರುಕಟ್ಟೆಗೆ ತರಕಾರಿ ಸಾಗಾಟ ಕಷ್ಟವಾಗಿದೆ. ತರಕಾರಿ ಅಗತ್ಯವಿದ್ದವರು ನಮ್ಮಲ್ಲಿಗೆ ಬಂದು ತಾಜಾ ತರಕಾರಿ ಖರೀದಿಸಬಹುದು’ ಎಂದು ತರಕಾರಿ ಮಾಲಕ ಜಾಬೇದ್ ಅಲಿ (ಮೊ.ಸಂ: 9986776450/9775153037) ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X