Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಿನ ಬಳಕೆಯ ಸಾಮಗ್ರಿಗಳ ಅಂಗಡಿಗಳಿಗೆ...

ದಿನ ಬಳಕೆಯ ಸಾಮಗ್ರಿಗಳ ಅಂಗಡಿಗಳಿಗೆ ಹೆಚ್ಚಿನ ಸಮಯ ನಿಗದಿ ಪಡಿಸಿ: ಮುನೀರ್ ಕಾಟಿಪಳ್ಳ

ವಾರ್ತಾಭಾರತಿವಾರ್ತಾಭಾರತಿ26 March 2020 9:37 PM IST
share

ಮಂಗಳೂರು, ಮಾ.26: ಜನ ಖರೀದಿಗಾಗಿ ಗುಂಪು ಸೇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಸಿ, ತರಕಾರಿ ಅಂಗಡಿಗಳನ್ನು ಪೂರ್ಣವಾಗಿ ಮುಚ್ಚುವ, ಮನೆ ಮನೆಗೆ ದಿನಸಿ ಸಾಮಗ್ರಿಗಳನ್ನು ತಲುಪಿಸುವ ಸಂಸದರ ಹೇಳಿಕೆ ಪ್ರಾಯೋಗಿಕ ಅಲ್ಲ. ಅದು ಸಮಸ್ಯೆಯನ್ನು ಮತ್ತಷ್ಟು ಹೆಚ್ವಿಸಲಿದೆ. ಜನತೆ ಅಗತ್ಯ ವಸ್ತುಗಳು ಅಲಭ್ಯ ಆಗಬಹುದು ಎಂಬ ಸಹಜ ಭಯದಿಂದ ಖರೀದಿಗಾಗಿ ಮುಗಿ ಬೀಳುತ್ತಿದ್ದಾರೆ. ಸಾಮಾಜಿಕ ಪ್ರಜ್ಞೆಯೂ ಒಂದಿಷ್ಟು ಕಡಿಮೆ ಇರುವುದು ಕನಿಷ್ಟ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹಿನ್ನಡೆ ಆಗುತ್ತಿದೆ. ಅದಕ್ಕೆ ಅಂಗಡಿಗಳನ್ನು ಸಂಪೂರ್ಣ ಮುಚ್ವುವುದು ಪರಿಹಾರ ಅಲ್ಲ. ಮನೆ ಮನೆಗೆ ಸರ್ಕಾರವೇ ತಲುಪಿಸುವುದು ಸಧ್ಯದ ಸಂದರ್ಭದಲ್ಲಿ  ಅಸಾಧ್ಯ ಆಗಬಹುದು.  ಅದಕ್ಕಾಗಿ ದಿನಸಿ, ತರಕಾರಿ ಅಂಗಡಿಗಳನ್ನು ಹೆಚ್ಚು ಸಮಯ ತೆರೆದಿಡುವುದು ಸೂಕ್ತ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ  ಮುನೀರ್ ಕಾಟಿಪಳ್ಳ  ಸಂಸದರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಸಾಧ್ಯವಾದರೆ ತಡರಾತ್ರಿಯ ವರಗೆ ತೆರೆದಿಟ್ಟು ಗುಂಪು ಸೇರುವುದನ್ನು ತಪ್ಪಿಸಬಹುದು. ಜೊತೆಗೆ ಖರೀದಿಗೆ ಬರುವವರು ಕನಿಷ್ಟ ಒಂದು ಮೀಟರ್ ಅಂತರ ಕಾಯ್ದುಕೊಳ್ಳುವಂತೆ ಕ್ಯೂ ನಿಲ್ಲಿಸಲೂ ಸಾಧ್ಯವಾಗಬಹುದು. ಅದಕ್ಕಾಗಿ ಪೊಲೀಸರ ಸಹಿತ ಸ್ವಯಂ ಸೇವಕರನ್ನು ಅಂಗಡಿಗಳ ಮುಂದೆ ನೇಮಿಸಿದರೆ ಆಹಾರ ವಸ್ತುಗಳಿಗಾಗಿ ಉಂಟಾಗುವ ನೂಕು ನುಗ್ಗಲು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಲ್ಲಿ ಆಗುವ ವೈಫಲ್ಯವನ್ನು ತಪ್ಪಿಸಬಹುದು. ಜಿಲ್ಲಾಡಳಿತ ಈ ಕುರಿತು ಚಿಂತಿಸಲಿ ಎಂದರು.

ಲಾಕ್ ಡೌನ್ ನಿಂದ ಅನಿವಾರ್ಯ ರಜೆಯಲ್ಲಿರುವ ಡಿವೈಎಫ್ ಐ ಕಾರ್ಯಕರ್ತರು ವಿವಿಧ ತುರ್ತು ಸೇವೆಯಲ್ಲಿ ತಮ್ಮ ಪ್ರದೇಶದ ಜನರ ನಡುವೆ ತೊಡಗಿಸಿಕೊಂಡಿದ್ದಾರೆ. ರೋಗಿಗಳನ್ನು  ಆಸ್ಪತ್ರೆಗೆ ಸೇರಿಸುವುದು, ಔಷಧಿಗಳನ್ನು ತಲುಪಿಸುವುದು ಬಹಳ ಮುಖ್ಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಕುರಿತು ಜನರಿಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ. ಅಗತ್ಯ ವಸ್ತುಗಳ ಅಂಗಡಿ ಮುಂದೆ ಅಂತರ ಕಾಪಾಡಿಕೊಂಡು ಸಾಲಾಗಿ ನಿಲ್ಲಿಸುವ ಅಭ್ಯಾಸ ಮಾಡಿಸುತ್ತಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ, ಅನಗತ್ಯ ತಿರುಗಾಟ, ಸಮಯ ಕಳೆಯಲು ಗೆಳೆಯರ ಕೂಟ ಬೇಡ, ಆಗಾಗ ಸೋಪು ಹಚ್ಚಿ ಕೈ ತೊಳೆದುಕೊಳ್ಳುವ ಬಗ್ಗೆ ಜಾಗ್ರತಿ ಮೂಡಿಸುತ್ತಿರುವುದಾಗಿ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X