Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನೆನಪಿರಲಿ...: ಲಾಕ್‍ ಡೌನ್ ವೇಳೆ...

ನೆನಪಿರಲಿ...: ಲಾಕ್‍ ಡೌನ್ ವೇಳೆ ರಸ್ತೆಗಿಳಿಯಬೇಕಾದರೆ ಈ ದಾಖಲೆಗಳು ಅತ್ಯಗತ್ಯ

ವಾರ್ತಾಭಾರತಿವಾರ್ತಾಭಾರತಿ27 March 2020 12:26 PM IST
share
ನೆನಪಿರಲಿ...: ಲಾಕ್‍ ಡೌನ್ ವೇಳೆ ರಸ್ತೆಗಿಳಿಯಬೇಕಾದರೆ ಈ ದಾಖಲೆಗಳು ಅತ್ಯಗತ್ಯ

ಹೊಸದಿಲ್ಲಿ:  ಕೊರೋನ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಹಾಗೂ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯೂ ಜಾರಿಯಲ್ಲಿರುವ ಕಾರಣ ರಸ್ತೆಗಿಳಿಯಬೇಕಾದಲ್ಲಿ ಕೆಲವೊಂದು ದಾಖಲೆಗಳು ಅಗತ್ಯ. ಯಾವುದೇ ದಾಖಲೆಗಳನ್ನು ಹಾಜರುಪಡಿಸುವುದರಿಂದ ವಿನಾಯಿತಿ ಹೊಂದಿರುವ ಸರಕಾರಿ ಸಿಬ್ಬಂದಿ ತಮ್ಮ ಜತೆಗೆ ಗುರುತು ಕಾರ್ಡ್ ಗಳನ್ನು ಮಾತ್ರ ಹೊಂದಿರಬೇಕಾಗಿದೆ.

ಯಾವುದೇ ಪಾಸ್ ಅಗತ್ಯವಿಲ್ಲದೇ ಇರುವವರು

►ಹತ್ತಿರದ ಅಂಗಡಿಗಳಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅಥವಾ ಔಷಧಿ ಖರೀದಿಸಲು ತೆರಳುವವರು ಅಥವಾ ತುರ್ತು  ಚಿಕಿತ್ಸೆಗಾಗಿ ತೆರಳುವವರು. ಇಬ್ಬರಿಗಿಂತ ಹೆಚ್ಚು ಮಂದಿ  ಜತೆಯಾಗಿ ಹೋಗಲು ಅನುಮತಿಯಿಲ್ಲ.

►ಕೃಷಿ, ಹೈನುಗಾರಿಕೆ ಅಥವಾ ಮೀನುಗಾರಿಕಾ ಚಟುವಟಿಕೆಗಳಲ್ಲಿ ತೊಡಗಿರುವವರು.

ತಮ್ಮ ಉದ್ಯೋಗದಾತರಿಂದ ನೀಡಲಾದ ಐಡಿ ಕಾರ್ಡ್ ಅಗತ್ಯವಿರುವವರು

►ವೈದ್ಯಕೀಯ ಸಿಬ್ಬಂದಿ, ದಾದಿಯರು, ಪ್ಯಾರಾಮೆಡಿಕಲ್ ಸಿಬ್ಬಂದಿ ಹಾಗೂ  ಇತರ ಆರೋಗ್ಯ ಸೇವಾ ಸಂಸ್ಥೆಗಳ ಸಿಬ್ಬಂದಿ.

►ವಿದ್ಯುತ್, ಜಲ, ಬ್ಯಾಂಕ್ ಹಾಗೂ ಇತರ ಸಾರ್ವಜನಿಕ ಸೇವಾ ಸಂಸ್ಥೆಗಳು ಹಾಗೂ ಪೆಟ್ರೋಲಿಯಂ, LPG ಹಾಗೂ CNG ವಿತರಕ ಸಂಸ್ಥೆಗಳ ಉದ್ಯೋಗಿಗಳು.

►ಮಾಧ್ಯಮ ಸಂಸ್ಥೆಗಳ  ಉದ್ಯೋಗಿಗಳು ಹಾಗೂ ಸುದ್ದಿ ಪತ್ರಿಕೆಗಳ ವಿತರಕರು.

►ರೈಲ್ವೆ/ ವಿಮಾನ ನಿಲ್ದಾಣ ಸಿಬ್ಬಂದಿ  ಹಾಗೂ  ಅಗತ್ಯ ವಸ್ತುಗಳ ಹಾಗೂ ಸರಕುಗಳ ಸಾಗಾಟದಲ್ಲಿ ತೊಡಗಿರುವವರು.

►ಪೊಲೀಸರು/ ಸ್ಥಳೀಯ ಎಸ್ಡಿಒ ಅವರಿಂದ ದೃಢೀಕೃತ ಪತ್ರಗಳ ಅಗತ್ಯವುಳ್ಳವರು

►ಸಾರ್ವಜನಿಕ ವಿತರಣಾ ವ್ಯವಸ್ಥೆ, ಹೈಪರ್ ಮಾರ್ಟ್, ಸೂಪರ್ ಮಾರ್ಕೆಟ್, ಇ-ಕಾಮರ್ಸ್ ಸಂಸ್ಥೆಗಳು ಹಾಗೂ ಆಹಾರ ಹೋಂ ಡೆಲಿವರಿ ನಡೆಸುವ ಸಿಬ್ಬಂದಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X