Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾಕ್ ಡೌನ್ ವೇಳೆ ಜನರೊಂದಿಗೆ ತಾಳ್ಮೆಯಿಂದ...

ಲಾಕ್ ಡೌನ್ ವೇಳೆ ಜನರೊಂದಿಗೆ ತಾಳ್ಮೆಯಿಂದ ವರ್ತಿಸಿ: ಪೊಲೀಸರಿಗೆ ಮಂಗಳೂರು ಕಮಿಷನರ್ ಡಾ.ಹರ್ಷ ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 March 2020 7:02 PM IST
share
ಲಾಕ್ ಡೌನ್ ವೇಳೆ ಜನರೊಂದಿಗೆ ತಾಳ್ಮೆಯಿಂದ ವರ್ತಿಸಿ: ಪೊಲೀಸರಿಗೆ ಮಂಗಳೂರು ಕಮಿಷನರ್ ಡಾ.ಹರ್ಷ ಸೂಚನೆ

ಮಂಗಳೂರು, ಮಾ.27: ಲಾಕ್ ಡೌನ್ ವೇಳೆ ಜನರೊಂದಿಗೆ ಶಾಂತಚಿತ್ತರಾಗಿ, ತಾಳ್ಮೆಯಿಂದ ವರ್ತಿಸಬೇಕು. ಯಾವುದೇ ಕಾರಣಕ್ಕೂ ಲಾಠಿ ಚಾರ್ಜ್ ಬೇಕಿಲ್ಲ. ಅನಗತ್ಯವಾಗಿ ಲಾಠಿ ಚಾರ್ಜ್ ಮಾಡಲೇಬಾರದು ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ಪೊಲೀಸರಿಗೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.

ಜಾಲತಾಣಗಳಲ್ಲಿ ಡಾ.ಹರ್ಷ ಅವರು ಸೂಚನೆ ನೀಡಿದ್ದಾರೆನ್ನಲಾದ ವಾಯ್ಸ್ ಒಂದು ವೈರಲ್ ಆಗಿದೆ. ವಾಯ್ಸ್ ನಲ್ಲಿ, 'ಅಗತ್ಯ ಸಾಮಗ್ರಿಗಾಗಿ ಜನರು ಹೊರಬಂದರೆ ಅವರಿಗೆ ತೊಂದರೆ ಕೊಡಬೇಡಿ. ಅಗತ್ಯ ಸಾಮಗ್ರಿಗಳ ಗೂಡ್ಸ್ ಲಾರಿ, ವಾಹನಗಳನ್ನು ಯಾವುದೇ ಕಾರಣಕ್ಕೂ ತಡೆದು ನಿಲ್ಲಿಸಬೇಡಿ. ಆ ವಾಹನಗಳ ಚಾಲಕರನ್ನು ಪರೀಕ್ಷಿಸಿ ಅವರಿಗೆ ಜ್ವರ, ಸೋಂಕು ಇದ್ದರೆ ಮಾತ್ರ ಅವರನ್ನು ತಡೆಯಬೇಕು. ಅನಗತ್ಯವಾಗಿ ಎಲ್ಲಾ ಲಾರಿಗಳನ್ನು ಹೋಗಲು ಬಿಡದೇ ಅವರಿಗೆ ಸಮಸ್ಯೆ ಉಂಟುಮಾಡಬಾರದು ಎಂದು ಮನವಿ ಮಾಡಿದ್ದಾರೆ.

ಸರಕಾರಿ ಐಡಿ ಕಾರ್ಡ್ ಇರುವವರು, ಬ್ಯಾಂಕ್ ಸಿಬ್ಬಂದಿ ಮತ್ತು ‘ಜಿ’ ನಂಬರ್ ಪ್ಲೇಟ್ ಇರುವ ವಾಹನಗಳನ್ನು ತಡೆದು ನಿಲ್ಲಿಸದೆ ಅವರನ್ನು ಬಿಡಬೇಕು. ಯಾವುದೇ ಕಾರಣಕ್ಕೂ ಕೇರಳದಿಂದ ಬರುವ ಯಾವುದೇ ವ್ಯಕ್ತಿಯನ್ನು ಒಳಗೆ ಬಿಡಲೇಬಾರದು ಮತ್ತು ಅಲ್ಲಿಂದ ಬರುವ ಅಗತ್ಯ ಸಾಮಗ್ರಿಗಳನ್ನು ತರುವ ಗೂಡ್ಸ್ ವಾಹನಗಳಿಗೆ ಮಾತ್ರ ಅವಕಾಶ ನೀಡಬೇಕು ಎಂದು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X