Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಂಕಣ ರೈಲ್ವೆ ಮಾರ್ಗದಲ್ಲಿ ನಿರಂತರ ಸರಕು...

ಕೊಂಕಣ ರೈಲ್ವೆ ಮಾರ್ಗದಲ್ಲಿ ನಿರಂತರ ಸರಕು ರೈಲು ಓಡಾಟ

ವಾರ್ತಾಭಾರತಿವಾರ್ತಾಭಾರತಿ29 March 2020 10:02 PM IST
share

ಉಡುಪಿ, ಮಾ.29: ಜನಸಾಮಾನ್ಯರಿಗೆ ತುರ್ತು ಅಗತ್ಯ ವಸ್ತುಗಳಾದ ಔಷಧಿ, ವೈದ್ಯಕೀಯ ಸಲಕರಣೆಗಳು, ಹಣ್ಣು ಹಂಪಲು ಹಾಗೂ ತರಕಾರಿ ಗಳನ್ನೊಳಗೊಂಡ ಜೀವನಾವಶ್ಯಕ ಸರಕು ಸಾಮಾಗ್ರಿಗಳ ಸಾಗಾಟಕ್ಕಾಗಿ ಗೂಡ್ಸ್ ರೈಲುಗಳು ಕೊಂಕಣ ರೈಲು ಮಾರ್ಗಗಳಲ್ಲಿ ನಿರಂತರವಾಗಿ ಓಡಾಟ ನಡೆಸುತ್ತಿವೆ ಎಂದು ಕೊಂಕಣ ರೈಲ್ವೆಯ ಪ್ರಕಟಣೆ ತಿಳಿಸಿದೆ.

ನೋವೆಲ್ ಕೊರೋನ ವೈರಸ್‌ಗಾಗಿ ದೇಶವೇ ಲಾಕ್‌ಡೌನ್ ಆಗಿರುವ ಇಂದಿನ ದಿನಗಳಲ್ಲಿ ದೇಶದ ಉದ್ದಗಲಕ್ಕೂ ಜನರಿಗೆ ಅಗತ್ಯ ವಸ್ತುಗಳನ್ನು ತಲುಪಿಸುವುದು ತುರ್ತು ಅಗತ್ಯವೆನಿಸಿದ ಹಿನ್ನೆಲೆಯಲ್ಲಿ ಈ ವಿಶೇಷ ಪಾರ್ಸೆಲ್ ಟ್ರೈನ್‌ಗಳನ್ನು ಕೊಂಕಣ ರೈಲ್ವೆ ಓಡಿಸುತ್ತಿದೆ ಎಂದು ಅದು ಹೇಳಿದೆ.

ಕೊಂಕಣ ರೈಲ್ವೆ ಜನರ ಅಗತ್ಯಕ್ಕನುಗುಣವಾಗಿ ಅಗತ್ಯ ವಸ್ತುಗಳನ್ನು ತನ್ನ ಮಾರ್ಗದಲ್ಲಿ ಭಾರತೀಯ ರೈಲ್ವೆಯ ವಿವಿಧ ನಿಲ್ದಾಣಗಳಿಗೆ ತಲುಪಿಸುತ್ತಿದೆ. ಅಲ್ಲದೇ ಆಸಕ್ತ ಗ್ರಾಹಕರು ತಮ್ಮ ಯಾವುದೇ ವಸ್ತುಗಳನ್ನು ಸಾಗಿಸಲು ಕೊಂಕಣ ರೈಲ್ವೆಯ ಸೀನಿಯರ್ ಕಮರ್ಷಿಯಲ್ ಮ್ಯಾನೇಜರ್ (ಮೊಬೈಲ್ ನಂಬರ್: 9004470394) ಅಥವಾ ಕೊಂಕಣ ರೈಲ್ವೆಯ ಪಾರ್ಸೆಲ್ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದೇಶ ಎದುರಿಸುತ್ತಿರುವ ಇಂದಿನ ಕಷ್ಟದ ದಿನಗಳಲ್ಲಿ ತನ್ನ ಜವಾಬ್ದಾರಿಯನ್ನು ಅರಿತಿರುವ ಕೊಂಕಣ ರೈಲ್ವೆ, ಜನರ ಅಗತ್ಯ ವಸ್ತುಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಕೊಂಕಣ ರೈಲ್ವೆಯ ಪ್ರಧಾನ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್.ಕೆ.ವರ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X