Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ದೇಶ ಕೊರೋನ ವಿರುದ್ಧ ಹೋರಾಡುತ್ತಿರುವಾಗ...

"ದೇಶ ಕೊರೋನ ವಿರುದ್ಧ ಹೋರಾಡುತ್ತಿರುವಾಗ ಗೃಹಸಚಿವ ಅಮಿತ್ ಶಾ ನಾಪತ್ತೆ''

ಟ್ವಿಟರ್ ನಲ್ಲಿ #WhereIsAmitShah ಟ್ರೆಂಡಿಂಗ್

ವಾರ್ತಾಭಾರತಿವಾರ್ತಾಭಾರತಿ30 March 2020 3:13 PM IST
share
ದೇಶ ಕೊರೋನ ವಿರುದ್ಧ ಹೋರಾಡುತ್ತಿರುವಾಗ ಗೃಹಸಚಿವ ಅಮಿತ್ ಶಾ ನಾಪತ್ತೆ

ಹೊಸದಿಲ್ಲಿ: ಕೊರೋನ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಕಳೆದ ವಾರ ಘೋಷಣೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಲಾಕ್ ಡೌನ್ ಘೋಷಣೆ ಮಾಡಿದ ನಂತರ ಪ್ರತಿ ದಿನ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ತಮ್ಮ ಸಂದೇಶಗಳನ್ನು ನೀಡುತ್ತಾ ಬಂದಿದ್ದಾರೆ. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತ್ರ ದೇಶ ಎದುರಿಸುತ್ತಿರುವ ಈ ಸಂಕಷ್ಟಮಯ ಪರಿಸ್ಥಿತಿ ವೇಳೆ ನಾಪತ್ತೆಯಾಗಿದ್ದಾರೆ. ಶಾ ಎಲ್ಲಿದ್ದಾರೆಂಬ ಕುತೂಹಲ ಈಗ ಎಲ್ಲೆಡೆ ಮೂಡಿದೆ. "ವೇರ್ ಈಸ್ ಅಮಿತ್ ಶಾ'' ಎಂಬ ಹ್ಯಾಶ್ ಟ್ಯಾಗ್ ಕೂಡ ಟ್ವಿಟರಿನಲ್ಲಿ ಟ್ರೆಂಡಿಂಗ್ ಆಗಿದೆ.

ಸರಕಾರ ಕೋವಿಡ್-19 ನಿಯಂತ್ರಣಕ್ಕೆ ಕೈಗೊಳ್ಳುತ್ತಿರುವ ಕ್ರಮಗಳನ್ನು ಪ್ರಶಂಸಿಸಿ ಶಾ ಟ್ವೀಟ್ ಮಾಡುತ್ತಿರುವುದನ್ನು ಬಿಟ್ಟರೆ ಮತ್ತಿನ್ನೇನನ್ನೂ ಅವರು ಮಾಡುತ್ತಿಲ್ಲ. ಕೆಲ ಮೂಲಗಳ ಪ್ರಕಾರ ಅಮಿತ್ ಶಾ ಅವರು ದಿಲ್ಲಿಯ ಕೃಷ್ಣ ಮೆನನ್ ಮಾರ್ಗ್ ನಿವಾಸದಿಂದ ಕಾರ್ಯಾಚರಿಸುತ್ತಿದ್ದಾರೆ.

ಆದರೆ ಅಮಿತ್ ಶಾ ಅವರು ಸಾರ್ವಜನಿಕವಾಗಿ ಕಾಣಿಸದೇ ಇರುವುದು ಟ್ವಿಟ್ಟರಿಗರಿಂದ ಸ್ವಾರಸ್ಯಕರ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ. ಒಬ್ಬರು "ನಾವು ನಿಮ್ಮನ್ನು ಮಿಸ್ ಮಾಡುತ್ತಿದ್ದೇವೆ,'' ಎಂದು ಬರೆದಿದ್ದರೆ ಇನ್ನೊಬ್ಬರು "ಶಾ ಕೇವಲ ಇಲೆಕ್ಷನ್ ಮೋಡ್‍ ನಲ್ಲಿ ಮಾತ್ರ ಸಕ್ರಿಯರಾಗಿರುತ್ತಾರೆ" ಎಂದು ಬರೆದಿದ್ದಾರೆ.

"ಕೊರೋನ ವಿರುದ್ಧದ ಹೋರಾಟಕ್ಕೆ ಶಾ ಅವರ ಮಾಸ್ಟರ್ ಪ್ಲಾನ್ ಎಲ್ಲಿದೆ" ಎಂದು ಇನ್ನೊಬ್ಬ ಟ್ವಿಟ್ಟರಿಗರು ಪ್ರಶ್ನಿಸಿದ್ದರೆ, ಇನ್ನೊಂದು ಕುತೂಹಲಕಾರಿ ಪ್ರತಿಕ್ರಿಯೆಯಲ್ಲಿ ಟ್ವಿಟ್ಟರಿಗರೊಬ್ಬರು ``ದೇಶ ಕೋವಿಡ್-19 ವಿರುದ್ಧ ಹೋರಾಡಲು ನಿಮ್ಮ ಚಾಣಕ್ಯ ನೀತಿ ಮಿಸ್ ಮಾಡುತ್ತಿದೆ'' ಎಂದು ಬರೆದಿದ್ದಾರೆ.

ಶನಿವಾರ ಶಾ ಟ್ವೀಟ್ ಮಾಡಿದ ಫೋಟೋದಲ್ಲಿ ಅವರು ತಮ್ಮ ಕಿರಿಯ ಸಚಿವರು ಹಾಗೂ ಅಧಿಕಾರಿಗಳ ಜತೆ ಚರ್ಚೆ ನಡೆಸುತ್ತಿರುವುದು ಕಾಣಿಸುತ್ತದೆ.

#WhereIsAmitShah

Amit shah right now: pic.twitter.com/RFkhLZ9GVd

— Cream Roll (@creeamroll) March 28, 2020

#WhereIsAmitShah
Active only in Election mode. pic.twitter.com/pOp73UUBOQ

— Azad Desh Me (@ZorSeBoloAzaadi) March 28, 2020

Mr.Amit Shah..oops new age Chanakya is Missing from last few days .if any information please contact to INNOCENT People of INDIA.... pic.twitter.com/ipyK5KwwP2

— Harwinder Singh Walia (@harwinder_walia) March 28, 2020

Have been warning the government on reverse migration since days now. And it is not like it takes rocket science to foresee this. But one has to be sensitive. And sensible. You are a failure Mr PM @narendramodi. An abject failure. https://t.co/nJVd1WTBVs

— Kannan Gopinathan (@naukarshah) March 28, 2020

#PMOfIndia Sir, hope you won't leave ur people alone. Your HM #AmitShah is missing since #Corona spread.

— Meera (@Senseplz1) March 28, 2020

Expect puff pieces, in the next couple of days, telling us how #AmitShah worked behind the scenes, directing officer & state governments, to help alleviate the reverse migrant situation.
Don't expect anyone to ask, where the hell is #AmitShah . #MigrantsOnTheRoad

— thakursahab (@65thakursahab) March 28, 2020

#WhereisTadiPar
The nation has gone into chaos one side there are police brutalities while the other side poor people and daily laborers who are stuck in the other are facing all the difficulties. Our Horse trade expert #AmitShah is invisible in this crucial time.

— Anees MD (@Mega_Kannadiga) March 27, 2020

#WhereIsAmitShah In
Election Time National Calamity pic.twitter.com/oZqBT8rldk

— Dip Patel (@DipPatel256) March 28, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X