Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೊರೋನ ವಿರುದ್ಧದ ಸಮರಕ್ಕೆ ಎಲ್ಲರೂ...

ಕೊರೋನ ವಿರುದ್ಧದ ಸಮರಕ್ಕೆ ಎಲ್ಲರೂ ಕೈಜೋಡಿಸೋಣ

ಬಸವರಾಜ ಸೂಳಿಭಾವಿಬಸವರಾಜ ಸೂಳಿಭಾವಿ31 March 2020 11:31 PM IST
share

ಮಾನ್ಯರೇ,

ರಾಯಚೂರು ಜಿಲ್ಲೆಯ ಹಟ್ಟಿಯಲ್ಲಾದ ಘಟನಾವಳಿಯನ್ನು ಅಲ್ಲಿಯ ಗೆಳೆಯರು ಗಮನಕ್ಕೆ ತಂದರು. ಇದು ಅಲ್ಲಿ ಮಾತ್ರ ನಡೆದಿರುವಂಥದ್ದಲ್ಲ ಬೇರೆ ಬೇರೆ ಕಡೆ ಇಂಥ ಸಂಗತಿಗಳೇ ಜರುಗಿವೆ. ಕೊರೋನ ವೈರಸ್ ನಿಯಂತ್ರಣಕ್ಕಾಗಿ ಇಡೀ ಕರ್ನಾಟಕವೇ ಲಾಕ್‌ಡೌನ್ ಆಗಿದೆ. ಯಾವ ಪೂರ್ವ ತಯಾರಿ ಇಲ್ಲದೆ ಲಾಕ್ ಡೌನ್ ಆಗಿದ್ದರಿಂದ ರೈತರು ತಾಪತ್ರಯ ಅನುಭವಿಸುವಂತಾಗಿದೆ. ತಮ್ಮದು ರೈತ ಪರ ನಿಲುವು ಆಗಿದ್ದರಿಂದ ಬಗೆಹರಿಸಲು ಸಾಧ್ಯ ಇರುವ ಈ ಾಪತ್ರಯಗಳನ್ನು ನಿವಾರಿಸಿ ರೈತರನ್ನು ಈ ಸಂಕಟದಿಂದ ಮುಖ್ಯಮಂತ್ರಿ ಪಾರು ಮಾಡಬೇಕು.

ರೈತರು ಬೆಳೆದ ಕಾಯಿಪಲ್ಲೆ ಶಹರಕ್ಕೆ ಮಾರಾಟ ಮಾಡಲು ಬರಲೇಬೇಕು. ಹಟ್ಟಿಯಲ್ಲಿ ಸಂತೆ ದಿನ ರೈತರು ತಾವು ಬೆಳೆದ ಕಾಯಿಪಲ್ಲೆ ಮಾರುಕಟ್ಟೆಗೆ ತಂದರೆ ಮಾರಾಟ ಮಾಡಲು ಅವಕಾಶವನ್ನು ಅಲ್ಲಿಯ ಪೊಲೀಸರು ನೀಡಿಲ್ಲ. ಕಾಯಿಪಲ್ಲೆ ವಾಪಸ್ ಒಯ್ಯಲಾಗದೆ ಬೀದಿಗಳಲ್ಲಿ ಚೆಲ್ಲಿ ಹೋಗಿದ್ದಾರೆ. ಅದರಿಂದ ಆದ ನಷ್ಟ ಅಪಾರ. ಇದು ಒಂದೂರಿನ ಕಥೆಯಲ್ಲ. ಎಲ್ಲ ಕಡೆ ಈ ದೃಶ್ಯಾವಳಿ ನಡೆಯುವುದನ್ನು ಕಾಣುತ್ತೇವೆ. ಹೀಗಾಗಿ ಈ ಸರಕಾರಕ್ಕೆ ನಮ್ಮದೊಂದು ಮನವಿ ಇದೆ. ಸರಕಾರವೇ ಮುಂದೆ ನಿಂತು ಕಾಯಿಪಲ್ಲೆ ಖರೀದಿಸುವಂತಾಗಲಿ. ಪಂಚಾಯತ್/ನಗರಸಭೆ ಅಥವಾ ಆದೇಶ ಮಾಡಿದ ಕಡೆ ರೈತರು ತರಕಾರಿಗಳನ್ನು ತರುತ್ತಾರೆ. ಹೀಗೆ ಖರೀದಿಸಿದ ಸರಕಾರ ಕಾಯಿಪಲ್ಲೆಗಳನ್ನು ಹಾಫ್ಕಾಮ್ಸ್ (ತೋಟಗಾರಿಕೆ ಇಲಾಖೆ ಅಧಿಕಾರಿಗಳು) ಅಥವಾ ಬೇರೆ ಪರ್ಯಾಯ ವ್ಯವಸ್ಥೆ ಮಾಡಿ ಜನಗಳಿಗೆ ತಲುಪಿಸಬಹುದು. ಇಲ್ಲವೇ ಹೋಲ್ ಸೇಲ್ ಅಥವಾ ಕಿರುಕುಳ ವ್ಯಾಪಾರಸ್ಥರಿಗೆ ನೇರವಾಗಿ ಮಾರಿ ಶಹರದ ಜನರಿಗೆ ತಲುಪಿಸುವ ವ್ಯವಸ್ಥೆಯನ್ನೂ ಮಾಡಬಹುದು. ಸರಕಾರದ ಮಧ್ಯಸ್ಥಿಕೆಯಲ್ಲಿ ಈ ವ್ಯವಹಾರ ನಡೆಯಬೇಕು. ಹಣ ಸಂದಾಯ ನಗದು ಇಲ್ಲವೇ ಬ್ಯಾಂಕ್ ಮುಖಾಂತರ ಆಗಲಿ. ಹೀಗಾದರೆ ರೈತರು ತಾಪತ್ರಯ ಪಡುವುದು ತಪ್ಪುತ್ತದೆ. ಈಗಿರುವ ಪರಿಸ್ಥಿತಿಗೆ ಸರಿಯಾದ ಪರಿಹಾರವೂ ಸಿಗುತ್ತದೆ. ಮಾರುಕಟ್ಟೆಯಲ್ಲಿ ಜನಜಂಗುಳಿ ಸೇರುವುದು ತಪ್ಪುತ್ತದೆ, ಅಂತರ ಕಾಯ್ದುಕೊಂಡು ವ್ಯವಹಾರ ನಡೆಸಿದ ಹಾಗೆಯೂ ಆಗುತ್ತದೆ. ರೈತರ ತಾಪತ್ರಯ ನಿವಾರಣೆಗೆ ಇದು ಒಂದು ಪರಿಹಾರ. ಕೊರೋನ ವೈರಸ್ ವಿರುದ್ಧದ ಸಮರಕ್ಕೆ ಎಲ್ಲರೂ ಕೈ ಜೋಡಿಸೋಣ.

share
ಬಸವರಾಜ ಸೂಳಿಭಾವಿ
ಬಸವರಾಜ ಸೂಳಿಭಾವಿ
Next Story
X