Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ವೈರಸ್: ಭಾರತಕ್ಕೆ ಈ ವಾರ...

ಕೊರೋನ ವೈರಸ್: ಭಾರತಕ್ಕೆ ಈ ವಾರ ನಿರ್ಣಾಯಕ

ವಾರ್ತಾಭಾರತಿವಾರ್ತಾಭಾರತಿ31 March 2020 11:31 PM IST
share
ಕೊರೋನ ವೈರಸ್: ಭಾರತಕ್ಕೆ ಈ ವಾರ ನಿರ್ಣಾಯಕ

ದೇಶದಲ್ಲಿ ದೃಢಪಟ್ಟ ಕೊರೋನ ಸೋಂಕಿತರ ಸಂಖ್ಯೆ 1000 ತಲುಪಿದೆ. ಕಳೆದ ವಾರ 1,000 ಕೊರೋನ ಸೋಂಕಿತರ ಸಂಖ್ಯೆಯನ್ನು ತಲುಪಿದ 20 ದೇಶಗಳ ಪೈಕಿ ಭಾರತವೂ ಒಂದಾಗಿದ್ದು, 1000ಕ್ಕಿಂತಲೂ ಅಧಿಕ ಪ್ರಕರಣ ಇರುವ 42 ದೇಶಗಳ ಪೈಕಿ ಭಾರತ ಸೇರಿದೆ. ಇದೀಗ ಭಾರತದಲ್ಲಿ ಇನ್ನೆಷ್ಟು ಪ್ರಕರಣಗಳು ದಾಖಲಾಗುತ್ತವೆ ಎನ್ನುವುದನ್ನು ಕಾದು ನೋಡಬೇಕಿದೆ.

ಒಂದು ವಾರದ ಲಾಕ್‍ಡೌನ್ ಈ ಸಾಂಕ್ರಾಮಿಕ ಹರಡುವುದನ್ನು ಹೇಗೆ ತಡೆದಿದೆ?

1000ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾದ ಇತರ ದೇಶಗಳನ್ನು ಗಮನಿಸಿದರೆ ಭಾರತದ ಭವಿಷ್ಯವನ್ನು ಅಂದಾಜಿಸಬಹುದು. ಭಾರತದಲ್ಲಿ ಮಾರ್ಚ್ 23ಕ್ಕೆ ಇದ್ದ ಕೊರೋನ ಪ್ರಕರಣಗಳ ಸಂಖ್ಯೆ 468. ಇದು ಒಂದು ವಾರದಲ್ಲಿ 1,251ಕ್ಕೇರಿದ್ದು, ಎಪ್ರಿಲ್ 6ರ ವೇಳೆಗೆ 2,451ನ್ನು ತಲುಪುವ ನಿರೀಕ್ಷೆ ಇದೆ.

ಈ ದೇಶಗಳು, ಸೋಂಕಿನಿಂದ ಜರ್ಜರಿತವಾಗಿರುವ ಇತರ ದೇಶಗಳ ಅನುಭವದಿಂದ ಪಾಠ ಕಲಿತಿವೆ. ಭಾರತ ಸೇರಿದಂತೆ ಈ ದೇಶಗಳು ಹೆಚ್ಚು ಕ್ಷಿಪ್ರವಾಗಿ ಲಾಕ್‍ ಡೌನ್ ಮತ್ತು ಸಾಮಾಜಿಕ ಅಂತರವನ್ನು ಜಾರಿಗೊಳಿಸಿವೆ. ಇಟಲಿ ಹಾಗೂ ಸ್ಪೇನ್ ಸಾಕಷ್ಟು ಮಂದಿಗೆ ಸೋಂಕು ಹರಡಿದ ಬಳಿಕ ನಿರ್ಬಂಧಗಳನ್ನು ಜಾರಿಗೆ ತಂದಿದ್ದವು. ಅಮೆರಿಕ ಕೂಡಾ ತಡವಾಗಿ ಎಚ್ಚೆತ್ತುಕೊಂಡಿದ್ದಕ್ಕೆ ಇದೀಗ ಬೆಲೆ ತೆರುತ್ತಿದೆ. ಅಮೆರಿಕದಲ್ಲಿ ಒಟ್ಟು ಸಾವಿನ ಸಂಖ್ಯೆ 3017ನ್ನು ತಲುಪಿದ್ದು, ನಿನ್ನೆ ಒಂದೇ ದಿನದಲ್ಲಿ 540 ಮಂದಿ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1.63 ಲಕ್ಷಕ್ಕೇರಿದೆ.

ಭಾರತದಲ್ಲಿ ಲಾಕ್‍ ಡೌನ್‍ ಅವಧಿಯಲ್ಲಿ 1000ನೇ ಪ್ರಕರಣ ದಾಖಲಾಗಿದೆ. ಮುಂದಿನ ದಿನಗಳಲ್ಲಿ ದಾಖಲಾಗುವ ಹೊಸ ಪ್ರಕರಣಗಳ ಸಂಖ್ಯೆ ಸರ್ಕಾರದ ಕ್ರಮ ಎಷ್ಟು ಪರಿಣಾಮಕಾರಿ ಎನ್ನುವುದರ ಸೂಚಕವಾಗಲಿದೆ. ಚೀನಾದ ದರದಲ್ಲಿ ಭಾರತದಲ್ಲೂ ಸಾಂಕ್ರಾಮಿಕ ಹರಡಿದರೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,000 ದಾಟಲಿದೆ. ಜಪಾನ್‍ ನಲ್ಲಿ ಹರಡಿದ ರೀತಿಯಲ್ಲಿ ಭಾರತದಲ್ಲೂ ಹರಡಿದರೆ 1,500ರ ಆಸುಪಾಸಿನಲ್ಲೇ ಇರಲಿದೆ.

ದೇಶದ ಮೊದಲ ಕೊರೋನ ವೈರಸ್ ಪ್ರಕರಣ ಕೇರಳದಲ್ಲಿ ವರದಿಯಾಗಿದ್ದು, ಚೀನಾದ ವೂಹಾನ್‍ನಿಂದ ಬಂದಿದ್ದ ವಿದ್ಯಾರ್ಥಿಯಲ್ಲಿ ಎರಡು ತಿಂಗಳ ಹಿಂದೆ ಸೋಂಕು ಪತ್ತೆಯಾಗಿತ್ತು. ಅರಂಭದಲ್ಲಿ ಇದನ್ನು ಹರಡದಂತೆ ತಡೆಯಲು ಸಫಲವಾದರೂ ಇತ್ತೀಚಿನ ದಿನಗಳಲ್ಲಿ ದಿಢೀರನೇ ಸಂಖ್ಯೆ ಹೆಚ್ಚುತ್ತಿದೆ. ಏಪ್ರಿಲ್ 6ರ ವೇಳೆಗೆ ಈ ಸಂಖ್ಯೆ ದುಪ್ಪಟ್ಟಾಗುವ ಸಾಧ್ಯತೆ ಇದೆ. ತಮಿಳುನಾಡಿನಲ್ಲೂ ಗಣನೀಯ ಪ್ರಮಾಣದಲ್ಲಿ ಸಂಖ್ಯೆ ಹೆಚ್ಚುತ್ತಿದ್ದು, ಸದ್ಯದ ದರದಲ್ಲಿ ಮುಂದುವರಿದರೆ, ಒಟ್ಟು ಸೋಂಕಿತರ ಸಂಖ್ಯೆ ಐದು ಪಟ್ಟು ಹೆಚ್ಚಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X