Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕ್ಷಮೆ ಕೇಳುವ ಐತಿಹಾಸಿಕ ಅವಕಾಶವನ್ನು...

ಕ್ಷಮೆ ಕೇಳುವ ಐತಿಹಾಸಿಕ ಅವಕಾಶವನ್ನು ಅಮೆರಿಕ ಕೈಚೆಲ್ಲಿದೆ: ಇರಾನ್ ಅಧ್ಯಕ್ಷ

ವಾರ್ತಾಭಾರತಿವಾರ್ತಾಭಾರತಿ1 April 2020 10:31 PM IST
share
ಕ್ಷಮೆ ಕೇಳುವ ಐತಿಹಾಸಿಕ ಅವಕಾಶವನ್ನು ಅಮೆರಿಕ ಕೈಚೆಲ್ಲಿದೆ: ಇರಾನ್ ಅಧ್ಯಕ್ಷ

ದುಬೈ, ಎ. 1: ನಮ್ಮ ದೇಶದ ಮೇಲೆ ವಿಧಿಸಿರುವ ದಿಗ್ಬಂಧನಗಳನ್ನು ಕೊರೋನವೈರಸ್ ಹಿನ್ನೆಲೆಯಲ್ಲಿ ತೆರವುಗೊಳಿಸುವ ಐತಿಹಾಸಿಕ ಅವಕಾಶವೊಂದನ್ನು ಅಮೆರಿಕ ಕಳೆದುಕೊಂಡಿದೆ ಎಂದು ಇರಾನ್ ಅಧ್ಯಕ್ಷ ಹಸನ್ ರೂಹಾನಿ ಬುಧವಾರ ಹೇಳಿದ್ದಾರೆ.

ಅದೇ ವೇಳೆ, ಸಾಂಕ್ರಾಮಿಕದ ವಿರುದ್ಧದ ನಮ್ಮ ಹೋರಾಟಕ್ಕೆ ದಿಗ್ಬಂಧನಗಳು ಅಡ್ಡಿಯಾಗಿಲ್ಲ ಎಂದು ಅವರು ನುಡಿದರು.

‘‘ದಿಗ್ಬಂಧನಗಳನ್ನು ತೆರವುಗೊಳಿಸುವ ಅತ್ಯುತ್ತಮ ಅವಕಾಶವೊಂದನ್ನು ಅಮೆರಿಕ ಕಳೆದುಕೊಂಡಿದೆ’’ ಎಂದು ಟೆಲಿವಿಶನ್‌ನಲ್ಲಿ ಪ್ರಸಾರಗೊಂಡ ಸಚಿವ ಸಂಪುಟ ಸಭೆಯಲ್ಲಿ ಹಸನ್ ರೂಹಾನಿ ಹೇಳಿದರು.

‘‘ಅದು ಅಮೆರಿಕನ್ನರಿಗೆ ಕ್ಷಮೆ ಕೇಳುವ ಹಾಗೂ ಇರಾನ್ ಮೇಲಿನ ಅನ್ಯಾಯಯುತ ದಿಗ್ಬಂಧನಗಳನ್ನು ತೆರವುಗೊಳಿಸಲು ಅಮೆರಿಕಕ್ಕೆ ಲಭಿಸಿದ ದೊಡ್ಡ ಅವಕಾಶವಾಗಿತ್ತು’’ ಎಂದರು.

ಕೊರೋನವೈರಸ್‌ನಿಂದಾಗಿ ಇರಾನ್‌ನಲ್ಲಿ 2,898 ಮಂದಿ ಮೃತಪಟ್ಟಿದ್ದಾರೆ ಹಾಗೂ 44,606 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಇರಾನ್ ಮಧ್ಯಪ್ರಾಚ್ಯದಲ್ಲಿ ಕೊರೋನವೈರಸ್‌ನಿಂದ ಅತಿ ಹೆಚ್ಚು ಹಾನಿಗೆ ಒಳಗಾದ ದೇಶವಾಗಿದೆ.

ಇರಾನ್ ಮೇಲಿನ ಆರ್ಥಿಕ ದಿಗ್ಬಂಧನಗಳನ್ನು ತೆರವುಗೊಳಿಸುವಂತೆ ವಿಶ್ವಸಂಸ್ಥೆ ಮತ್ತು ಚೀನಾ ಅಮೆರಿಕವನ್ನು ಒತ್ತಾಯಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X