Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೇರಳದ ದಾದಿಯರನ್ನು ನೆನೆಯೋಣ

ಕೇರಳದ ದಾದಿಯರನ್ನು ನೆನೆಯೋಣ

ಪುರುಷೋತ್ತಮ ಬಿಳಿಮಲೆಪುರುಷೋತ್ತಮ ಬಿಳಿಮಲೆ2 April 2020 11:09 PM IST
share

ದಿಲ್ಲಿಯ ಆಸ್ಪತ್ರೆಗಳಲ್ಲಿ ಶುಶ್ರೂಷೆ ಮಾಡುತ್ತಿರುವ ದಾದಿಯರಲ್ಲಿ ಹೆಚ್ಚಿನವರು ಕೇರಳದವರು. ಅದರಲ್ಲೂ ಕೊಟ್ಟಾಯಂ ಜಿಲ್ಲೆಗೆ ಸೇರಿದವರು. ಪ್ರಖ್ಯಾತವಾದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಮಾಡಿಸಿಕೊಂಡು 10 ದಿನ ಐಸಿಯುವಿನಲ್ಲಿದ್ದಾಗ ನನ್ನನ್ನು ಎವೆ ಮುಚ್ಚದೆ ಕಾಪಾಡಿದ 6 ಜನ ಮಲೆಯಾಳಿ ದಾದಿಯರಲ್ಲಿ 4 ಜನ ಮಂಗಳೂರಲ್ಲಿ ತರಬೇತಿ ಪಡೆದವರು, ಇಬ್ಬರು ಬೆಂಗಳೂರಲ್ಲಿ. ಮುಂಜಾನೆ ನನ್ನನ್ನು ಬೆತ್ತಲಾಗಿಸಿ ಸ್ನಾನ ಮಾಡಿಸುತ್ತಿದ್ದ ದಾದಿಯೊಬ್ಬಳಿಗೆ ನಾನು ಹೇಳಿದ್ದೆ-‘ ನನ್ನನ್ನು ಹೀಗೆ ನೋಡಿದ ನೀನು ನನ್ನ ತಾಯಿ’ ಆಗ ಆಕೆ ಅಂದದ್ದು- ‘ಎಲ್ಲ ರೋಗಿಗಳೂ ನಮಗೆ ಮಕ್ಕಳೇ, ಅದು ಮಂಗಳೂರಲ್ಲಿ ನಾವು ಕಲಿತ ಮೊದಲ ಪಾಠ’. ನನಗೆ ಕಣ್ತುಂಬಿ ಬಂತು. ಆಸ್ಪತ್ರೆಯಿಂದ ಬಂದವನೇ ಮದರ್ ತೆರೇಸಾ ಬಗ್ಗೆ ಓದತೊಡಗಿದೆ.

ಇದೇ ರೀತಿ ದಿಲ್ಲಿಯ ಯಾವುದೇ ಆಸ್ಪತ್ರೆಗೆ ಹೋದರೂ ಕೇರಳದ ನಗುಮುಖದ ದಾದಿಯರು ನಿಮ್ಮನ್ನು ಇದಿರುಗೊಳ್ಳುತ್ತಾರೆ. ಗುರುಗಾಂವ್‌ನ ಮೇದಾಂತ, ಆರ್ಟಿಮಿಸ್, ದಿಲ್ಲಿಯ ಫೋರ್ಟಿಸ್, ಮೋದಿ, ರಾಕ್ಲೆಂಡ್, ಸೀತಾರಾಮ ಭಾರ್ತಿ, ಅಪೋಲೊ ಮೊದಲಾದ ಪ್ರಖ್ಯಾತ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ದಾದಿಯರ ಸಂಖ್ಯೆ ಸುಮಾರು 10 ಸಾವಿರಕ್ಕೂ ಅಧಿಕ. ಇವರಲ್ಲಿ ಹೆಚ್ಚಿನವರೆಲ್ಲ ಕರ್ನಾಟಕದಲ್ಲಿ ಕಲಿತವರು. ಕರ್ನಾಟಕದಲ್ಲಿ ಅಷ್ಟೊಂದು ಸಂಖ್ಯೆಯ ನರ್ಸಿಂಗ್ ಶಾಲೆಗಳಿವೆ, ಅವುಗಳು ನಡೆಯುವುದೇ ಕೇರಳದಿಂದ ಬರುವ ಮಕ್ಕಳಿಂದ. ಕೇರಳದ ಬಾಲೆಯರು ಕರ್ನಾಟಕದಲ್ಲಿ ಕಲಿತು ದೇಶದಾದ್ಯಂತ ರೋಗಿಗಳ ಸೇವೆ ಮಾಡುತ್ತಾರೆ.

ಇವತ್ತು ಕೇರಳದ ರೋಗಿಗಳಿಗೆ ಕರ್ನಾಟಕ ಬಾಗಿಲು ಬಂದ್ ಮಾಡಿದೆ. ಇದೊಂದು ಅತ್ಯಂತ ಅಮಾನವೀಯವಾದ ಘಟನೆ. ಅಲ್ಲಿಂದ ಬರುವವರ ಬಗ್ಗೆ ಗಡಿ ಭಾಗದಲ್ಲಿ ಅತ್ಯಂತ ಎಚ್ಚರಿಕೆ ವಹಿಸಬೇಕಾದ್ದು ಸರಿಯಾದ ಕ್ರಮ. ಆದರೆ ಶುಶ್ರೂಷೆಗೆ ಬರುವುದೇ ಬೇಡವೆಂದರೆ ಹೇಗೆ? ನಾಳೆ ಕರ್ನಾಟಕದ ನರ್ಸಿಂಗ್ ಶಾಲೆಗಳಿಗೆ , ಮೆಡಿಕಲ್ ಕಾಲೇಜುಗಳಿಗೆ ಕೇರಳದಿಂದ ಬರುವ ಮಕ್ಕಳಿಗೂ ಗಡಿ ಮುಚ್ಚುವ ಧೈರ್ಯ ಕರ್ನಾಟಕಕ್ಕೆ ಉಂಟೇ?
ರಾಷ್ಟ್ರೀಯತೆಯ ಹುಸಿ ನೆಲೆಗಳು ಬಿಕ್ಕಟ್ಟಿನ ಕ್ಷಣಗಳಲ್ಲಿ ಅನಾವರಣಗೊಳ್ಳುವುದೇ ಹೀಗೆ!

share
ಪುರುಷೋತ್ತಮ ಬಿಳಿಮಲೆ
ಪುರುಷೋತ್ತಮ ಬಿಳಿಮಲೆ
Next Story
X