Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: 15 ಮಂದಿಯ ಸ್ಯಾಂಪಲ್ ವರದಿ ಬಾಕಿ

ಉಡುಪಿ: 15 ಮಂದಿಯ ಸ್ಯಾಂಪಲ್ ವರದಿ ಬಾಕಿ

ಕೊರೋನವೈರಸ್

ವಾರ್ತಾಭಾರತಿವಾರ್ತಾಭಾರತಿ3 April 2020 8:10 PM IST
share
ಉಡುಪಿ: 15 ಮಂದಿಯ ಸ್ಯಾಂಪಲ್ ವರದಿ ಬಾಕಿ

ಉಡುಪಿ, ಎ.2: ಶಂಕಿತ ನೋವೆಲ್ ಕೊರೋನ ವೈರಸ್ ಸೋಂಕಿಗಾಗಿ ಇಂದು ಕೇವಲ ಇಬ್ಬರು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದು, ಇವರಿಬ್ಬರೂ ಉಸಿರಾಟದ ತೊಂದರೆಗಾಗಿ ಆಸ್ಪತ್ರೆಗೆ ಬಂದಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಶುಕ್ರವಾರ ಒಟ್ಟು 11 ಮಂದಿಯ ಗಂಟಲು ದ್ರವದ ಸ್ಯಾಂಪಲ್‌ನ್ನು ಶಂಕಿತ ಕೋವಿಡ್-19 ಸೋಂಕಿನ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇವು ಎಲ್ಲವೂ ಕೋವಿಡ್ ಸಂಪರ್ಕಿತರ ಸ್ಯಾಂಪಲ್‌ಗಳಾಗಿವೆ ಎಂದವರು ತಿಳಿಸಿದರು.

ನಿನ್ನೆಯವರೆಗೆ ಬರಬೇಕಾಗಿದ್ದ 20 ಮಂದಿಯ ಸ್ಯಾಂಪಲ್‌ಗಳ ಪರೀಕ್ಷೆಯಲ್ಲಿ 16 ಮಂದಿಯ ವರದಿ ತಮ್ಮ ಕೈಸೇರಿದ್ದು, ಇವೆಲ್ಲವೂ ಸೋಂಕಿಗೆ ನೆಗೆಟಿವ್ ಆಗಿವೆ ಎಂದು ಡಾ.ಸೂಡ ತಿಳಿಸಿದರು. ಹೀಗಾಗಿ ಉಳಿದ ನಾಲ್ವು ಹಾಗೂ ಇಂದಿನ 11 ಸೇರಿದಂತೆ ಒಟ್ಟು 15 ಮಂದಿಯ ಸ್ಯಾಂಪಲ್‌ನ ವರದಿ ಇನ್ನು ಬರಬೇಕಾಗಿದೆ. ಈ ಮೂಲಕ ಇದುವರೆಗೆ ಕಳುಹಿಸಿದ 192 ಮಂದಿಯ ಸ್ಯಾಂಪಲ್‌ಗಳಲ್ಲಿ 174 ಮಂದಿಯ ವರದಿ ನೆಗೆಟಿವ್ ಆಗಿ ಬಂದಿದ್ದರೆ, ಮೂವರದ್ದು ಮಾತ್ರ ಪಾಸಿಟಿವ್ ಆಗಿದೆ ಎಂದವರು ವಿವರಿಸಿದರು.

ಶುಕ್ರವಾರ 68 ಮಂದಿಯೂ ಸೇರಿದಂತೆ ಇದುವರೆಗೆ ಒಟ್ಟು 1956 ಮಂದಿ ತಪಾಸಣೆಗಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 157 (ಇಂದು 15) ಮಂದಿ 28 ದಿನಗಳ ನಿಗಾ ಪೂರೈಸಿದ್ದರೆ, 957 (124) ಮಂದಿ 14 ದಿನಗಳ ನಿಗಾವನ್ನು ಪೂರ್ಣಗೊಳಿಸಿದ್ದಾರೆ. ಒಟ್ಟು 825 ಮಂದಿ ಹೋಮ್ ಕ್ವಾರಂಟೈನ್ ಹಾಗೂ 166 ಮಂದಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದಾರೆ. ಇಂದು 10 ಮಂದಿ ಸೇರಿದಂತೆ ಈವರೆಗೆ ಒಟ್ಟು 130 ಮಂದಿ ಐಸೋಲೇಷನ್ ವಾರ್ಡಿನಿಂದ ಬಿಡುಗಡೆಗೊಂಡಿದ್ದಾರೆ ಎಂದು ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದರು.

ಎಂದಿನಂತೆ ಜಿಲ್ಲೆಯ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಬಾರಕೂರು ಸೇರಿದಂತೆ ಜಿಲ್ಲೆಯ ವಿವಿದೆಡೆಗಳಲ್ಲಿ ಮನೆಯಲ್ಲಿ ಕ್ವಾರಂಟೈನ್‌ನಲ್ಲಿರುವವರ ಬಳಿ ತೆರಳಿ ವಿವರಣೆಗಳನ್ನು ಪಡೆದರು. ಝೂಮ್ ಕಾಲ್ಸ್ ಮೂಲಕ ಸಿಬ್ಬಂದಿಗಳಿಗೆ ತರಬೇತಿ, ಮೀಟಿಂಗ್‌ಗಳನ್ನು ನಡೆಸಲಾಯಿತು. ಆರೋಗ್ಯ ಸಹಾಯಕಿಯರ ತಂಡ ವಲಸೆ ಕಾರ್ಮಿಕ ಕಾಲನಿಗಳಿಗೆ ತೆರಳಿ ಅವರ ಆರೋಗ್ಯ ಪರೀಕ್ಷೆಗಳನ್ನು ನಡೆಸಿದೆ ಎಂದು ಡಾ.ಸೂಡ ತಿಳಿಸಿದರು.

ಕೊರೋನ ಜಾಗೃತಿ: ಉಡುಪಿ ತಾಲೂಕು ಆರೋಗ್ಯ ಕೇಂದ್ರ ವ್ಯಾಪ್ತಿಯ ಬಾರಕೂರು, ಮಲ್ಪೆ, ಪೆರ್ಣಂಕಿಲ, ಸಾಸ್ತಾನ, ಕುಂದಾಪುರ ತಾಲೂಕು ಆರೋಗ್ಯ ಕೇಂದ್ರ ವ್ಯಾಪ್ತಿಯ ಸಿದ್ಧಾಪುರ, ಕಿರಿಮಂಜೇಶ್ವರ, ನಾಡ, ಮಾಳ, ಕಾರ್ಕಳ ತಾಲೂಕು ಆರೋಗ್ಯ ಕೇಂದ್ರ ವ್ಯಾಪ್ತಿಯ ಇರ್ವತ್ತೂರು, ಬೆಳ್ಮಣ್ಣು, ದುರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಕೋವಿಡ್-19ರ ಕುರಿತು ಜಾಗೃತಿ ಮತ್ತು ಮಾಹಿತಿ ನೀಡುವ ಕಾರ್ಯ ಮಾಡಿದರು. ಅಲ್ಲದೇ ಹೋಮ್ ಕ್ವಾರಂಟೈನ್ ಇರುವ ಮನೆಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಪಂ ಅಧ್ಯಕ್ಷರ ಮಾನವೀಯತೆ: ಇದೇ ವೇಳೆ ಉಡುಪಿ ಸರಕಾರಿ ಮಹಿಳಾ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಯಲ್ಲಿ ಕೊಲ್ಲೂರು ಗ್ರಾಪಂ ವ್ಯಾಪ್ತಿಯ ಮಾವಿನಕಾರು ಗ್ರಾಮದ ಮಹಿಳೆಯೊಬ್ಬರು ಹೆರಿಗೆಗೆಂದು ದಾಖಲಾಗಿದ್ದು, ಲಾಕ್‌ಡೌನ್ ಕಾರಣ ಮನೆಗೆ ತೆರಳಲು ಸಾಧ್ಯವಾಗದೇ ಆತಂಕಿತರಾಗಿದ್ದರು.

ಕೊನೆಗೆ ಅವರು ದೂರವಾಣಿ ಮೂಲಕ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಅವರಿಗೆ ವಿಷಯ ತಿಳಿಸಿ ಮನವಿ ಮಾಡಿದ್ದು, ಇದಕ್ಕೆ ಸ್ಪಂಧಿಸಿದ ದಿನಕರ ಬಾಬು, ತಮ್ಮ ಕಾರಿನಲ್ಲೇ ತಾಯಿ-ಮಗುವನ್ನು ಅವರ ಮನೆಗೆ ಸುರಕ್ಷಿತವಾಗಿ ತಲುಪಿಸಿ ಮಾನವೀಯತೆ ಮೆರೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X