Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಂಗಾಪುರದ ಸರಕು ಸಾಗಾಟ ನೌಕೆ ಎ.4ರಂದು...

ಸಿಂಗಾಪುರದ ಸರಕು ಸಾಗಾಟ ನೌಕೆ ಎ.4ರಂದು ನಿರ್ಗಮನ, ಯಾವುದೇ ಆತಂಕ ಬೇಡ: ಎಂಆರ್‌ಪಿಎಲ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ3 April 2020 10:03 PM IST
share

ಮಂಗಳೂರು, ಎ.3: ನವಮಂಗಳೂರು ಬಂದರಿಗೆ ಸಿಂಗಾಪುರದಲ್ಲಿ ನೊಂದಣಿಗೊಂಡ ಸರಕು ಸಾಗಾಟ ನೌಕೆಯು ಎಪ್ರಿಲ್ ಎರಡರಂದು ಮುಂಜಾನೆ 3 ಗಂಟೆಗೆ ಎಂಆರ್‌ಪಿಎಲ್ ತೈಲ ಉತ್ಪನ್ನಗಳನ್ನು (ಡೀಸೆಲನ್ನು)ಪಡೆಯಲು ಆಗಮಿಸಿದ್ದು, ಸರಕಾರದ ಎಲ್ಲ ನಿಯಮಾವಳಿಗಳ ಪ್ರಕಾರ ಆಗಮಿಸಿದೆ. 

ಕೊರೋನ ತಡೆಗೆ ಸಂಬಂಧಿಸಿದ ಎಲ್ಲಾ ನಿರ್ದೇಶನಗಳನ್ನು ಪಾಲಿಸಲಾಗಿದೆ. ಡಿಜಿ ಶಿಪ್ಪಿಂಗ್‌ನ ನಿಯಮಾವಳಿ ಮೇರೆಗೆ ನವಮಂಗಳೂರು ಬಂದರಿಗೆ ಆಗಮಿಸಲು ನೌಕೆಗೆ ಅನುಮತಿ ನೀಡಲಾಗಿದೆ. ನಾವು ನಮ್ಮ ಯಾವುದೇ ಸಿಬ್ಬಂದಿಯನ್ನು ಕೊರೋನ ಸೋಂಕು ಇರುವ ಹಡಗಿಗೆ ಕಳುಹಿಸಲು ಸಾಧ್ಯವಿಲ್ಲ. ಜನರು ಆತಂಕಗೊಂಡಿರುವ ಸಂದರ್ಭದಲ್ಲಿ ಈ ಬಗ್ಗೆ ಚೀನಾದ ಹಡಗು ಬಂದಿದೆ ಎಂಬುದಾಗಿ ವದಂತಿ ಹರಡಿದ್ದು, ಇದು ಸತ್ಯಕ್ಕೆ ದೂರವಾದದ್ದು. ಈ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಹಡಗು ಎಪ್ರಿಲ್ 4ರಂದು ಸಿಂಗಾಪುರಕ್ಕೆ ತೆರಳಲಿದ್ದು, ಕೊರೋನ ಸೋಂಕಿನ ಬಗ್ಗೆ ಯಾವುದೇ ಆತಂಕ ಬೇಡ. ಈ ಬಗ್ಗೆ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಎಂಆರ್‌ಪಿಎಲ್‌ನ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

ಸದ್ರಿ ಹಡಗು ಮಂಗಳೂರು ಆಗಮಿಸಬೇಕಾದರೆ ಕೇಂದ್ರ ನೌಕಾ ನಿರ್ದೇಶನಾಲಯದ ಮಾರ್ಗದರ್ಶಿ ನಿಯಮಾವಳಿಯನ್ನು ಪಾಲಿಸಬೇಕಾಗಿದೆ. ಸದ್ರಿ ನಿಯಮಾವಳಿ ಪ್ರಕಾರ ಮಂಗಳೂರಿಗೆ ಆಗಮಿಸುವ ಹಡಗು ಇಲ್ಲಿಗೆ ಆಗಮಿಸುವುದಕ್ಕೆ ಮೊದಲು ತೆರಳಿರುವ ಹತ್ತು ಬಂದರುಗಳು ಯಾವುದು?, ಆ ಬಂದರುಗಳಲ್ಲಿ ಸಾಂಕ್ರಾಮಿಕ ರೋಗಗಳು ಇತ್ತೇ?, ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕ್ವಾರಂಟೈನ್ ಮೂಲಕ ಇಡಲಾಗಿದೆಯೇ? ಹಡಗನ್ನು ಚಲಾಯಿಸುವ ಕ್ಯಾಪ್ಟನ್ ಮತ್ತು ಸಿಬ್ಬಂದಿ ಆರೋಗ್ಯದ ಪರಿಸ್ಥಿತಿ ಹೇಗಿದೆ ? ಅವರಲ್ಲಿ ಯಾರಿಗಾದರೂ ಸಾಂಕ್ರಾಮಿಕ ರೋಗದ ಲಕ್ಷಣಗಳಿವೆಯೇ ? ಈ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಲಭಿಸಿದ ಬಳಿಕ ಹಡಗು ಬಂದರು ಮಂಡಳಿಯ ಅನುಮತಿ ಪಡೆದು ಪ್ರವೇಶಿಸುತ್ತದೆ. ಎಲ್ಲ ನಿಯಮಾವಳಿಗಳನ್ನು ಪಾಲಿಸಿರುವ ಕಾರಣ ಹಡಗು ಮಂಗಳೂರು ಬಂದರಿಗೆ ಆಗಮಿಸಿದೆ. ಏಕಾಏಕಿ ಹಡಗನ್ನು ಎಂಆರ್‌ಪಿಎಲ್ ತರಿಸಿಕೊಳ್ಳುವುದು ಸಾಧ್ಯವಿಲ್ಲ. ಕೊರೋನ ಸೋಂಕು ದೇಶದಲ್ಲಿ ಹರಡುತ್ತಿರುವ ಸಂದರ್ಭದಲ್ಲಿ ಸರಕಾರದ ನಿರ್ದೇಶನದ ಪ್ರಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಸರಕು ಸಾಗಾಟದ ಬಗ್ಗೆ ಕ್ರಮ ಕೈ ಗೊಳ್ಳಲಾಗಿದೆ ಎಂದು ಎಂಆರ್‌ಪಿಎಲ್‌ನ ಅಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X