Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಯಿಯ ಉತ್ತರಕ್ರಿಯೆ ಕಾರ್ಯಕ್ರಮ ನಡೆಸಿದ...

ತಾಯಿಯ ಉತ್ತರಕ್ರಿಯೆ ಕಾರ್ಯಕ್ರಮ ನಡೆಸಿದ ವ್ಯಕ್ತಿಗೆ ಕೊರೋನ: 1500 ಮಂದಿ ಕ್ವಾರಂಟೈನ್ ನಲ್ಲಿ

ವಾರ್ತಾಭಾರತಿವಾರ್ತಾಭಾರತಿ4 April 2020 4:24 PM IST
share
ತಾಯಿಯ ಉತ್ತರಕ್ರಿಯೆ ಕಾರ್ಯಕ್ರಮ ನಡೆಸಿದ ವ್ಯಕ್ತಿಗೆ ಕೊರೋನ: 1500 ಮಂದಿ ಕ್ವಾರಂಟೈನ್ ನಲ್ಲಿ

ಮಧ್ಯಪ್ರದೇಶ: ರಾಜ್ಯದ ಮೊರೆನಾ ಜಿಲ್ಲೆಯಲ್ಲಿ ತಾಯಿಯ ಉತ್ತರಕ್ರಿಯೆ ಅಂಗವಾಗಿ 1,500 ಮಂದಿಗೆ ಊಟ ಹಾಕಿದ ದುಬೈಯಿಂದ ವಾಪಸಾದ ವ್ಯಕ್ತಿ ಮತ್ತಾತನ 11 ಮಂದಿ ಕುಟುಂಬ ಸದಸ್ಯರಿಗೆ ಕೊರೋನ ಸೋಂಕು ತಗಲಿರುವುದು  ದೃಢಪಟ್ಟಿದೆ. ಈ ಸಮಾರಂಭ ನಡೆದ ಇಡೀ ಕಾಲನಿಯನ್ನು ಅಲ್ಲಿನ ಅಧಿಕಾರಿಗಳು ಸೀಲ್ ಮಾಡಿದ್ದಾರೆ.

ದುಬೈಯಲ್ಲಿ ವೈಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ಎಂಬಾತ ಮಾರ್ಚ್ 17ರಂದು ವಾಪಸಾಗಿದ್ದ. ಉತ್ತರಕ್ರಿಯೆ ಸಮಾರಂಭ ಮಾರ್ಚ್ 20ರಂದು ನಡೆದಿತ್ತು. ಸುಮಾರು 1500 ಮಂದಿ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಊಟ ಮಾಡಿದ್ದರು.

ಸುರೇಶ್‍ ಗೆ ಕೊರೋನ ಲಕ್ಷಣಗಳು ಮಾರ್ಚ್ 25ರಂದೇ ಕಾಣಿಸಿಕೊಂಡಿದ್ದರೂ ಆತ ನಾಲ್ಕು ದಿನಗಳ ನಂತರ ಆಸ್ಪತ್ರೆಗೆ ಭೇಟಿ ನೀಡಿದ್ದ. ಆತ ಹಾಗೂ ಆತನ ಪತ್ನಿಯನ್ನು ನಂತರ ಐಸೊಲೇಶನ್ ವಾರ್ಡ್‍ ನಲ್ಲಿರಿಸಲಾಗಿತ್ತು. ಗುರುವಾರ ಇಬ್ಬರಿಗೂ ಕೊರೋನ ಸೋಂಕು ತಗಲಿರುವುದು ಗಂಟಲು ದ್ರವ ಪರೀಕ್ಷೆ ವರದಿಯಿಂದ ತಿಳಿದು ಬಂದಿದೆ. ನಂತರ ಆತನ 23 ಮಂದಿ ಸಂಬಂಧಿಕರನ್ನು ತಪಾಸಣೆಗೆ ಗುರಿಪಡಿಸಿದಾಗ ಅವರಲ್ಲಿ 10 ಮಂದಿ ಕೊರೋನ ಪಾಸಿಟಿವ್ ಆಗಿದ್ದಾರೆ. ಅವರನ್ನೆಲ್ಲಾ ಆಸ್ಪತ್ರೆಯ ಐಸೊಲೇಶನ್ ವಾರ್ಡ್‍ ನಲ್ಲಿರಿಸಲಾಗಿದ್ದರೆ ಉಳಿದವರನ್ನು ಮನೆಯಲ್ಲಿಯೇ ಕ್ವಾರಂಟೈನ್‍ ನಲ್ಲಿರಿಸಲಾಗಿದೆ.

ಸರಕಾರದ ಆದೇಶ ಉಲ್ಲಂಘಿಸಿ ಔತಣಕೂಟ

ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮಕ್ಕೂ 50ಕ್ಕಿಂತ ಹೆಚ್ಚಿನ ಜನರನ್ನು ಆಹ್ವಾನಿಸಬಾರದು ಎಂದು ಸರಕಾರ ಆದೇಶ ಹೊರಡಿಸಿದ ಬಳಿಕ ಈ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸುಮಾರು 2,000 ಜನರ ಬಗ್ಗೆ ಮಾಹಿತಿ ನೀಡಲು ಔತಣಕೂಟ ಏರ್ಪಡಿಸಿದ ಇಷ್ಟವಿರಲಿಲ್ಲ. ಆದರೆ ಮತ್ತಷ್ಟು ಒತ್ತಡ ಹೇರಿದಾಗ ಮನೆಯಲ್ಲಿರುವ ಡೈರಿಯಲ್ಲಿ ಆಹ್ವಾನಿತರ ಹೆಸರು ನಮೂದಿಸಿರುವುದನ್ನು ತಿಳಿಸಿದ್ದಾರೆ. ಡೈರಿಯಲ್ಲಿದ್ದ ಮಾಹಿತಿಯಂತೆ ಗ್ರಾಮದ 5 ಬ್ಲಾಕ್‌ಗಳಿಗೆ ತಂಡವನ್ನು ಕಳಿಸಲಾಗಿದೆ. ಕೆಲವರು ಸ್ವಯಂಪ್ರೇರಿತರಾಗಿ ತಪಾಸಣೆಗೆ ಒಳಗಾಗಿದ್ದಾರೆ. ರೋಗ ಲಕ್ಷಣ ಕಂಡುಬಂದವರನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗುವುದು. ಇತರರನ್ನು ಮನೆಯಲ್ಲಿ ಪ್ರತ್ಯೇಕವಾಗಿ ಇರುವಂತೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ದಾಸ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X