Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಲೇರಿಯಾ ಔಷಧ ಪೂರೈಸುವಂತೆ ಪ್ರಧಾನಿ...

ಮಲೇರಿಯಾ ಔಷಧ ಪೂರೈಸುವಂತೆ ಪ್ರಧಾನಿ ಮೋದಿಗೆ ಡೊನಾಲ್ಡ್ ಟ್ರಂಪ್ ಮನವಿ

ವಾರ್ತಾಭಾರತಿವಾರ್ತಾಭಾರತಿ5 April 2020 1:04 PM IST
share
ಮಲೇರಿಯಾ ಔಷಧ ಪೂರೈಸುವಂತೆ ಪ್ರಧಾನಿ ಮೋದಿಗೆ ಡೊನಾಲ್ಡ್ ಟ್ರಂಪ್ ಮನವಿ

ವಾಷಿಂಗ್ಟನ್,ಎ.5: ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸುವ ಮಲೇರಿಯಾ ವಿರೋಧಿ ಔಷಧ ಹೈಡ್ರೊಕ್ಸಿಕ್ಲೋರೊಕ್ವಿನ್ ಮಾತ್ರೆಗಳನ್ನು ಸರಬರಾಜು ಮಾಡುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಲ್ಲಿ ವಿನಂತಿಸಿದ್ದಾರೆ.

   ಭಾರತ ಪ್ರಧಾನಿ ನರೇಂದ್ರ ಮೋದಿಯವರ ಜತೆ ಇಂದು ದೂರವಾಣಿ ಮೂಲಕ ಮಾತುಕತೆ ನಡೆಸಿದ ಬಳಿಕ , ಇನ್ನಷ್ಟು ಹೈಡ್ರೊಕ್ಸಿಕ್ಲೋರೊಕ್ವಿನ್ ಮಾತ್ರೆಗಳನ್ನು ಸರಬರಾಜು ಮಾಡುವಂತೆ ಮನವಿ ಮಾಡಿದ್ದು, ಮಾತ್ರೆಗಳ ಸರಬರಾಜಿಗೆ ನಾವು ಮಾಡಿರುವ ಆದೇಶದ ಮೇಲಿನ ತಡೆ ತೆರವುಗೊಳಿಸುವುದನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ ಎಂದು ವೈಟ್‌ಹೌಸ್‌ನಲ್ಲಿ ಕೊರೋನ ವೈರಸ್ ಟಾಸ್ಕ್ ಫೋರ್ಸ್‌ಗೆ ಸಂಬಂಧಿಸಿ ಮಾತನಾಡುತ್ತಾ ಸುದ್ದಿಗಾರರಿಗೆ ತಿಳಿಸಿದರು.

 ನಾನು ನನ್ನ ವೈದ್ಯರ ಸಲಹೆಯ ಬಳಿಕ ಹೈಡ್ರೊಕ್ಸಿಕ್ಲೋರೊಕ್ವಿನ್ ಮಾತ್ರೆಗಳನ್ನು ಸೇವಿಸುವೆ.ಭಾರತ ಹೈಡ್ರೊಕ್ಸಿಕ್ಲೋರೊಕ್ವಿನ್ ಮಾತ್ರೆಗಳನ್ನು ಬಹಳಷ್ಟು ತಯಾರಿಸುತ್ತದೆ.ಅಲ್ಲಿನ ಕೋಟ್ಯಂತರ ಜನರಿಗೆ ಇದರ ಅಗತ್ಯವಿದೆ. ಮಲೇರಿಯಾ ವಿರೋಧಿ ಔಷಧಿ ಹೈಡ್ರೊಕ್ಸಿಕ್ಲೋರೊಕ್ವಿನ್ ಮಾತ್ರೆಯನ್ನು ಸ್ಟ್ರಾಟೆಜಿಕ್ ನ್ಯಾಶನಲ್ ಸ್ಟಾಕ್‌ಪೈಲ್‌ಮೂಲಕ ಚಿಕಿತ್ಸೆಗಾಗಿ ಬಿಡುಗಡೆ ಮಾಡಲಾಗುತ್ತದೆ. ನಾವು ಕೇಳಿದಷ್ಟು ಮಾತ್ರೆಗಳನ್ನು ಬಿಡುಗಡೆ ಮಾಡಿದರೆ ನಾನು ಅವರನ್ನು ಪ್ರಶಂಸಿಸುವೆ ಎಂದು ಟ್ರಂಪ್ ಹೇಳಿದ್ದಾರೆ.

ಭಾರತ ಸರಕಾರ ಮಲೇರಿಯಾ ವಿರೋಧಿ ಔಷಧ ಹೈಡ್ರೊಕ್ಸಿಕ್ಲೋರೊಕ್ವಿನ್ ಹಾಗೂ ಅದರ ಸೂತ್ರಗಳ ರಫ್ತನ್ನು ತಡೆ ಹಿಡಿದಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ದೂರವಾಣಿ ಮಾತುಕತೆ ನಡೆಸಿದ್ದು ನಾವಿಬ್ಬರೂ ಉತ್ತಮ ಚರ್ಚೆ ನಡೆಸಿದ್ದೇವೆ.ಕೋವಿಡ್-19ರ ವಿರುದ್ಧ ಹೋರಾಡಲು ಭಾರತ-ಅಮೆರಿಕ ಸಂಪೂರ್ಣ ಶಕ್ತಿಯನ್ನು ಬಳಸಲು ಒಪ್ಪಿಕೊಂಡಿದ್ದೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X