Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೊರೋನದಿಂದಾದ ಲಾಭ

ಕೊರೋನದಿಂದಾದ ಲಾಭ

ಭಾಗ್ಯಶ್ರೀ, ಬೆಂಗಳೂರುಭಾಗ್ಯಶ್ರೀ, ಬೆಂಗಳೂರು5 April 2020 10:55 PM IST
share

ಮಾನ್ಯರೇ,

ಇಡೀ ವಿಶ್ವ ತಾಪಮಾನ ಏರಿಕೆಯನ್ನು ಎದುರಿಸುವ ಸಂದರ್ಭ ಇದು. ಅಷ್ಟೇ ಅಲ್ಲ, ವಾಯು ಮಾಲಿನ್ಯ, ಪರಿಸರ ಮಾಲಿನ್ಯ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿವೆ. ಇದನ್ನು ತಡೆಯುವ ಯಾವ ಮಾರ್ಗವೂ ಸರಕಾರದ ಬಳಿ ಇಲ್ಲ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ಗಂಗೆಯನ್ನು ಈ ಶತಮಾನದಲ್ಲಿ ಶುದ್ಧೀಕರಿಸುವುದು ಸಾಧ್ಯವಿಲ್ಲ ಎಂದು ಈಗಾಗಲೇ ಸರಕಾರ ಅನಧಿಕೃತವಾಗಿ ಹೇಳಿಕೆ ನೀಡಿದೆ. ದಿಲ್ಲಿಯಂತೂ ಉಸಿರಾಟಕ್ಕೆ ಯೋಗ್ಯವಲ್ಲದ ನಗರ ಎಂದು ಘೋಷಿಸಲ್ಪಟ್ಟಿದೆ. ದೇಶದ ಹಲವು ನಗರಗಳು ಇಂತಹ ಮಾಲಿನ್ಯಗಳಿಂದ ತುಂಬಿ ತುಳುಕುತ್ತಿವೆ. ಇದಕ್ಕೆ ಸರಕಾರ ಪರ್ಯಾಯ ಮಾರ್ಗಗಳನ್ನು ಹುಡುಕುವಲ್ಲಿ ಸೋತಿರುವಾಗಲೇ ಕೊರೋನ ದೇಶಕ್ಕೆ ಕಾಲಿಟ್ಟಿದೆ.

ಕೊರೋನದಿಂದ ಮನುಷ್ಯ ಮನೆಯೊಳಗೆ ಅವಿತು ಕೂರುವಂತಾಗಿದೆ. ವಾಹನಗಳು ಮನೆಯ ಹಿತ್ತಲಲ್ಲಿ ಧೂಳು ತಿನ್ನುತ್ತಿವೆ. ಬೀದಿಯಲ್ಲಿ ಜನರೇ ಇಲ್ಲ. ಕಳೆದ 12 ದಿನಗಳಿಂದ ದೇಶಾದ್ಯಂತ ಲಾಕ್‌ಡೌನ್‌ನಿಂದ ಮನುಷ್ಯನಿಗೆ ತುಂಬಾ ತೊಂದರೆಯಾಗಿರಬಹುದು. ಆದರೆ ಪ್ರಾಣಿ, ಪಕ್ಷಿಗಳಿಗೆ, ಪರಿಸರಕ್ಕೆ ತುಂಬಾ ಲಾಭವಾಗಿದೆ ಎನ್ನುವುದನ್ನು ಅಲ್ಲಗಳೆಯಲಾಗದು. ಗಂಗಾ ನದಿ ಮತ್ತು ಯುಮುನೆಯರ ಮಾಲಿನ್ಯ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ ಎನ್ನುವುದು ವರದಿಯಾಗಿದೆ. ನಗರಗಳು ಮಾಲಿನ್ಯ ಮುಕ್ತವಾಗಿವೆ. ಗಾಳಿ ಸೇವಿಸುವುದಕ್ಕೆ ಅರ್ಹವಾಗಿದೆ. ಪ್ರಾಣಿ ಪಕ್ಷಿಗಳು ನಗರಗಳ ಗದ್ದಲದಿಂದ ಒಂದಿಷ್ಟು ನಿಟ್ಟುಸಿರು ಬಿಟ್ಟಿವೆ. ಇವೆಲ್ಲವೂ ಈ ಜಗತ್ತಿನ ಮೇಲೆ ಧನಾತ್ಮಕ ಪರಿಣಾಮವನ್ನು ಬೀರಿವೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಕೊರೋನ ಬಂದಿರುವುದೇ ಮನುಷ್ಯನಿಂದ ಪರಿಸರವನ್ನು ರಕ್ಷಿಸುವುದಕ್ಕಾಗಿರಬಹುದೇ? ಪ್ರಕೃತಿಗೆ ತನ್ನನ್ನು ತಾನೇ ರಕ್ಷಿಸಿಕೊಳ್ಳುವ ಬಗೆ ಚೆನ್ನಾಗಿ ಗೊತ್ತು. ಕೊರೋನ ಕೂಡ ಅದರ ಒಂದು ಭಾಗವಾಗಿರಬಹುದೇ?

share
ಭಾಗ್ಯಶ್ರೀ, ಬೆಂಗಳೂರು
ಭಾಗ್ಯಶ್ರೀ, ಬೆಂಗಳೂರು
Next Story
X