Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಪಟಾಕಿ ಸಿಡಿಸಿದ ಮೂರ್ಖರು': ಟ್ವಿಟರ್...

'ಪಟಾಕಿ ಸಿಡಿಸಿದ ಮೂರ್ಖರು': ಟ್ವಿಟರ್ ನಲ್ಲಿ ಸೋನಂ ಕಪೂರ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ6 April 2020 4:38 PM IST
share
ಪಟಾಕಿ ಸಿಡಿಸಿದ ಮೂರ್ಖರು: ಟ್ವಿಟರ್ ನಲ್ಲಿ ಸೋನಂ ಕಪೂರ್ ಆಕ್ರೋಶ

ಹೊಸದಿಲ್ಲಿ: ಕೊರೋನ ವೈರಸ್ ವಿರುದ್ಧದ ಹೋರಾಟದಲ್ಲಿ ದೇಶ ಒಗ್ಗಟ್ಟಾಗಿದೆ ಎಂದು ಸಾಂಕೇತಿಕವಾಗಿ ತೋರ್ಪಡಿಸಲು ಹಣತೆ ಹಚ್ಚುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದರು. ಆದರೆ ಕೆಲ ಮಂದಿ ಪಟಾಕಿಗಳನ್ನು ಸಿಡಿಸಿರುವುದರ ಬಗ್ಗೆ ಬಾಲಿವುಡ್ ನಟಿ ಸೋನಂ ಕಪೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಅವರು ಇಂದು ಮಾಡಿರುವ ಟ್ವೀಟ್ ಅವರನ್ನು ಟ್ರೆಂಡಿಂಗ್ ಆಗಿಸಿದೆ. "ಜನರು ಪಟಾಕಿ ಸಿಡಿಸುತ್ತಿದ್ದಾರೆ. ನಾಯಿಗಳು ಹೊರಕ್ಕೆ ಹೋಗುತ್ತಿವೆ. ಜನರು ದೀಪಾವಳಿ ಅಂದುಕೊಂಡಿದ್ದಾರೆಯೇ?, ನನಗೆ ಗೊಂದಲವಾಗಿದೆ'' ಎಂದು ಒಂದು ಟ್ವೀಟ್‍ ನಲ್ಲಿ ಹೇಳಿದ ಅವರು ಇನ್ನೊಂದು ಟ್ವೀಟ್‍ನಲ್ಲಿ "ಸಂಪೂರ್ಣ ಶಾಂತ ಸ್ಥಿತಿ ಹಾಗೂ ಮೌನವಿತ್ತು. ಆದರೆ ಈಗ ಹಕ್ಕಿಗಳು, ನಾಯಿಗಳು ಹಾಗೂ ಸೈರನ್‍ ಗಳು ದಕ್ಷಿಣ ದಿಲ್ಲಿಯಲ್ಲಿ ಹೊರಬರುತ್ತಿವೆ, ಏಕೆಂದರೆ ಕೆಲ ಮೂರ್ಖರು ಇಂದು ರಾತ್ರಿ ಪಟಾಕಿ ಸಿಡಿಸುತ್ತಿದ್ದಾರೆ'' ಎಂದು ಬರೆದಿದ್ದಾರೆ.

ಸೋನಂರ ಈ ಟ್ವೀಟ್ ಬಗ್ಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನಂದ್ ಅಹುಜಾ ಜತೆ ಮೇ 2018ರಲ್ಲಿ ಆಕೆಯ ವಿವಾಹ ಸಂದರ್ಭ ಪಟಾಕಿ ಸಿಡಿಸಿರುವ ವಿಚಾರದಲ್ಲಿ ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು ಕೆಲವರು ಆಕೆ ತನ್ನ ತಂದೆ ಹಾಗೂ ನಟ ಅನಿಲ್ ಕಪೂರ್ ಮುಂಬೈಯ ತಮ್ಮ ನಿವಾಸದ ಹೊರಗೆ ಪಟಾಕಿ ಸಿಡಿಸುತ್ತಿರುವಾಗ ಅವರ ಹತ್ತಿರದಲ್ಲಿ ನಿಂತಿರುವ ಹಳೆಯ ಫೋಟೋ ಹಾಗೂ ವೀಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ.

"ಪ್ರಾಣಿಗಳ ಕುರಿತು ಇಷ್ಟೊಂದು ಕಾಳಜಿ ? ಹಾಗಾದರೆ ಆಗ ಏನಾಗಿತ್ತು?'' ಎಂದು ಒಬ್ಬರು ಬರೆದಿದ್ದರೆ ಇನ್ನೊಬ್ಬರು "ನೀವು ಗೊಂದಲದಲ್ಲಿದ್ದೀರಿ, ಅದು ನಿಮಗೆ ಸಹಜ'' ಎಂದು  ಟ್ವೀಟ್ ಮಾಡಿದ್ದಾರೆ.

ಇಂತಹ ಒಂದು ಟ್ರೋಲ್ ಟ್ವೀಟ್‍ ಗೆ ಪ್ರತಿಕ್ರಿಯಿಸಿದ ಸೋನಂ "ಎಲ್ಲದಕ್ಕೂ ಒಂದು ಸಮಯ ಹಾಗೂ ಸ್ಥಳ ಎಂಬುದಿದೆ'' ಎಂದು ಬರೆದಿದ್ದಾರಲ್ಲದೆ ಮಾರ್ಕ್ ಟ್ವೈನ್ ಅವರ ಮಾತನ್ನು ಉಲ್ಲೇಖಿಸಿ ``ಮೂರ್ಖರ ಜತೆ ವಾದ ಮಾಡಬೇಡಿ, ಅವರು ನಿಮ್ಮನ್ನು ಅವರ ಮಟ್ಟಕ್ಕೆ ಎಳೆದು ನಂತರ ತಮ್ಮ ಅನುಭವದಿಂದ ನಿಮ್ಮನ್ನು ಸೋಲಿಸುತ್ತಾರೆ'' ಎಂದು ಬರೆದಿದ್ದಾರೆ.

There was complete peace and quite, and now the birds ,dogs and sirens are freaking out in south Delhi because some morons decided to burst fire crackers tonight.

— Sonam K Ahuja (@sonamakapoor) April 5, 2020

People are bursting crackers. Just FYI . They dogs are freaking out. Do people think it’s Diwali? I’m so confused.

— Sonam K Ahuja (@sonamakapoor) April 5, 2020

Never argue with stupid people, they will drag you down to their level and then beat you with experience.
Mark Twain

— Sonam K Ahuja (@sonamakapoor) April 6, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X