Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್,...

ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್, ಡಿವಿಷನ್ ಗಳಲ್ಲಿ ತುರ್ತು ಸೇವೆ

ವಾರ್ತಾಭಾರತಿವಾರ್ತಾಭಾರತಿ7 April 2020 6:55 PM IST
share
ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್, ಡಿವಿಷನ್ ಗಳಲ್ಲಿ ತುರ್ತು ಸೇವೆ

ಮಂಗಳೂರು : ದೇಶದಾದ್ಯಂತ ಲಾಕ್'ಡೌನ್ ನಿಂದ  ಸಂಕಷ್ಟಕ್ಕೆ ಒಳಾಗದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್'ನ ನಿರ್ದೇಶನದಂತೆ ದ.ಕ ವೆಸ್ಟ್ ಝೋನ್ ಅಧೀನದ  ಆರು ಡಿವಿಷನ್ ಡಿವಿಷನ್'ಗಳ ವ್ಯಾಪ್ತಿಯಲ್ಲಿ ಕ್ಯೂ-ಟೀಮ್  ಕಾರ್ಯಕರ್ತರನ್ನೊಳಗೊಂಡ ತಂಡಗಳ ಮೂಲಕ  ತುರ್ತು ಸೇವೆಗಳನ್ನು ಮಾಡಲಾಗುತ್ತಿದೆ.

"ಕೊರೋನ ಹಸಿದವರಿಗೆ ಅನ್ನ ಕೊಡೋಣ" ಎಂಬ ಧ್ಯೇಯ ವಾಕ್ಯದೊಂದಿಗೆ ದ.ಕ ವೆಸ್ಟ್  ಝೋನ್ ಹಾಗೂ ಝೋನ್  ವ್ಯಾಫ್ತಿಯ ಡಿವಿಷನ್, ಸೆಕ್ಟರ್,  ಶಾಖಾ ಕೇಂದ್ರಗಳಲ್ಲಿ ಅರ್ಹ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ, ಬೇರೆ ಬೇರೆ ಊರಿನಿಂದ ಬಂದು  ಲಾಕ್ ಡೌನ್ ನಿಂದಾಗಿ ಸಮಸ್ಯೆಗೆ ಒಳಗಾದವರಿಗೆ ಹಾಗೂ ಹೊರ ರಾಜ್ಯಗಳಿಂದ ಕೂಲಿ ಕೆಲಸಕ್ಕಾಗಿ ಬಂದು ರಸ್ತೆ ಬದಿಯಲ್ಲಿ ಆಹಾರವಿಲ್ಲದೆ ಕಷ್ಟ ಪಡುವ ಜನರಿಗೆ  ಆಹಾರ ವಿತರಣೆಯನ್ನು ಮಾಡಲಾಗುತ್ತಿದೆ.

ಗರ್ಭಿಣಿ ಮಹಿಳೆಯರನ್ನು, ಡಯಾಲಿಸಿಸ್ ಮಾಡಬೇಕಾದವರನ್ನು  ಹಾಗೂ ಇತರ  ರೋಗಗಳಿಂದ ಬಳಲುತ್ತಿರುವವರನ್ನು ಆಸ್ಪತ್ರೆಗಳಿಗೆ ತಲುಪಿಸಲು, ಔಷಧಿಗಳನ್ನು ತರಲು,  ಒಂದು ಕಡೆಗೆ  ಹೋಗಿ ತಿರುಗಿ ಬರಲಾಗದೆ  ಸಮಸ್ಯೆಗೆ ಒಳಗಾದವರಿಗೆ  ಡಿವಿಷನ್ ಹಾಗೂ ಸೆಕ್ಟರ್ ವ್ಯಾಪ್ತಿಯಲ್ಲಿ ತುರ್ತು ವಾಹನ ವ್ಯವಸ್ಥೆಯನ್ನು ಮಾಡಲಾಗಿದ್ದು, ತುರ್ತು ಸೇವೆಯನ್ನು ಮಾಡಲಾಗುತ್ತಿದೆ.

ಎಸ್ಸೆಸ್ಸೆಫ್  ದ.ಕ.ಜಿಲ್ಲಾ ವೆಸ್ಟ್ ಝೋನ್ ಭಾಗದ  ಹಲವಾರು ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಆಸ್ಪತ್ರೆಗಳಿಗೆ ತೆರಳಿ ರಕ್ತದಾನ  ಮಾಡಿರುತ್ತಾರೆ. ಉಳ್ಳಾಲ, ಸುರತ್ಕಲ್, ಮಂಗಳೂರು, ಬಂಟ್ವಾಳ, ಮೂಡಬಿದ್ರೆ ಹಾಗೂ ಮುಡಿಪು ಭಾಗದಲ್ಲಿ ಸಮಸ್ಯೆಗೆ ಒಳಗಾದ ಆಫ್ರಿಕನ್ ಪ್ರಜೆ,  ಗಂಗಾವತಿ ಸಿದ್ದು, ನೂರಾರು  ಜನರು ಸಮಸ್ಯೆಗೆ ಒಳಗಾದ ಸಂದರ್ಭದಲ್ಲಿ,  ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಝೋನ್ ಅಧಿನದಲ್ಲಿರುವ ಕಾರ್ಯಕರ್ತರು  ಅವರ ಬಳಿ ತೆರಲಿ ಅವರಿಗೆ ಸಹಾಯವನ್ನು ಮಾಡಿದ್ದಾರೆ.  ಈ ಎಲ್ಲಾ ಸೇವೆಗಳು ಪ್ರಸ್ತುತವಾಗಿಯೂ ಚಾಲ್ತಿಯಲ್ಲಿದೆವೆಂದು ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್ ಅಧ್ಯಕ್ಷರು ಮುನೀರ್ ಸಖಾಫಿ, ಉಳ್ಳಾಲ ಹಾಗೂ ಪ್ರಧಾನ ಕಾರ್ಯದರ್ಶಿ ಹೈದರ್ 4ನೇ ಬ್ಲಾಕ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X