Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಬ್ರಿ ವರ್ತಕರ ಸಂಘದಿಂದ ಬಡವರಿಗೆ ಅಕ್ಕಿ...

ಹೆಬ್ರಿ ವರ್ತಕರ ಸಂಘದಿಂದ ಬಡವರಿಗೆ ಅಕ್ಕಿ ವಿತರಣೆ

ವಾರ್ತಾಭಾರತಿವಾರ್ತಾಭಾರತಿ7 April 2020 9:59 PM IST
share
ಹೆಬ್ರಿ ವರ್ತಕರ ಸಂಘದಿಂದ ಬಡವರಿಗೆ ಅಕ್ಕಿ ವಿತರಣೆ

ಹೆಬ್ರಿ, ಎ.7: ಹೆಬ್ರಿ ವರ್ತಕರ ಸಂಘದ ವತಿಯಿಂದ ಮಂಗಳವಾರ ತಾಲೂಕು ಆಡಳಿತದ ಮೂಲಕ ಬಡವರಿಗೆ ಅಕ್ಕಿ ಸಹಿತ ದಿಸಿ ಸಾಮಾಗ್ರಿಯನ್ನು ವಿತರಿಸಲಾಯಿತು.

ಹೆಬ್ರಿ ತಹಶೀಲ್ಧಾರ್ ಕೆ.ಮಹೇಶ್ಚಂದ್ರ, ವರ್ತಕರ ಸಂಘದ ಅಧ್ಯಕ್ಷ ಎಚ್. ಬಾಲಕೃಷ್ಣ ನಾಯಕ್, ಎಚ್.ವಾದಿರಾಜ ಶೆಟ್ಟಿ, ಕಂದಾಯ ನಿರೀಕ್ಷಕ ಮಂಜುನಾಥ ನಾಯಕ್, ಗ್ರಾಮ ಲೆಕ್ಕಾಧಿಕಾರಿ ಗಣೇಶ್ ಕುಲಾಲ್ ಸಹಿತ ವರ್ತಕರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪಡಿತರ ಸಾಮಗ್ರಿ ವಿತರಣೆಗೆ ಸೂಚನೆ: ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಬೇಳಂಜೆ ಶಾಖೆಯಲ್ಲಿ ಜನರನ್ನು ಕಾಯಿಸದೇ ಸಮರ್ಪಕವಾಗಿ ಪಡಿತರ ಸಾಮಗ್ರಿಯನ್ನು ವಿತರಿಸುವಂತೆ ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಸಹಕಾರಿ ಸಂಘದ ಸಿಬ್ಬಂದಿಗಳಿಗೆ ಹೆಬ್ರಿ ತಹಶೀಲ್ಧಾರ್ ಕೆ.ಮಹೇಶ್ಚಂದ್ರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮುನಿಯಾಲು: ಮುನಿಯಾಲಿನ ಸಿಂಡ್ ಕೆನರಾ ಬ್ಯಾಂಕ್ ಎಟಿಎಂ ಕಳೆದ 6 ದಿನಗಳಿಂದ ಹಾಳಾಗಿದ್ದು, ಲಾಕ್ ಡೌನ್ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶದ ಗ್ರಾಹಕರಿಗೆ ತೀವ್ರ ಸಮಸ್ಯೆಯಾಗಿದೆ. ಹಣಕ್ಕಾಗಿ ದೂರದ ಹೆಬ್ರಿ ಕಾರ್ಕಳಕ್ಕೆ ತೆರಳಬೇಕಾಗಿದ್ದು ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಹೆಬ್ರಿ ತಹಶೀಲ್ಧಾರ್ ಕೆ.ಮಹೇಶ್ಚಂದ್ರ ಮಂಗಳವಾರ ಬ್ಯಾಂಕ್ ಮ್ಯಾನೇಜರ್‌ಗೆ ಕರೆ ಪರಿಶೀಲನೆ ನಡೆಸಿ ತುರ್ತು ಎಟಿಎಂ ಸೇವೆಯನ್ನು ಜನತೆಗೆ ಒದಗಿಸುವಂತೆ ಸೂಚಿಸಿದ್ದಾರೆ.

ದಿನಸಿ ಸಾಮಗ್ರಿ ವಿತರಣೆ: ಶಿವಪುರ ಎಳಗೋಳಿ ಪರಿಸರದ ಮನೆಮಂದಿ ಮತ್ತು ಕೂಲಿ ಕಾರ್ಮಿಕರಿಗೆ ಗುಜರಾತ್ ಉದ್ಯಮಿ ಎಳಗೋಳಿ ಉದಯ ಸಿ.ಶೆಟ್ಟಿ ಸುಮಾರು 50 ಸಾವಿರ ರೂ. ವೌಲ್ಯದ ಅಕ್ಕಿ ಬೇಳೆ ಸಹಿತ ದಿನಸಿ ಸಾಮಾಗ್ರಿಗಳನ್ನು 50ಕ್ಕೂ ಅಧಿಕ ಮೆಗಳಿಗೆ ಮಂಗಳವಾರ ವಿತರಿಸಿದರು.

ಶಿವಪುರ ಎಳಗೋಳಿ ಪರಿಸರದ ಮನೆಮಂದಿ ಮತ್ತು ಕೂಲಿ ಕಾರ್ಮಿಕರಿಗೆ ಗುಜರಾತ್ ಉದ್ಯಮಿ ಎಳಗೋಳಿ ಉದಯ ಸಿ.ಶೆಟ್ಟಿ ಸುಮಾರು 50 ಸಾವಿರ ರೂ. ವೌಲ್ಯದ ಅಕ್ಕಿ ಬೇಳೆ ಸಹಿತ ದಿನಸಿ ಸಾಮಾಗ್ರಿಗಳನ್ನು 50ಕ್ಕೂ ಅಧಿಕ ಮನೆಗಳಿಗೆ ಮಂಗಳವಾರ ವಿತರಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X