Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಐಟಿ, ಬೀಡ್ಸ್ ವತಿಯಿಂದ ಹ್ಯಾಂಡ್...

ಬಿಐಟಿ, ಬೀಡ್ಸ್ ವತಿಯಿಂದ ಹ್ಯಾಂಡ್ ಸ್ಯಾನಿಟೈಸರ್ ತಯಾರಿ

ವಾರ್ತಾಭಾರತಿವಾರ್ತಾಭಾರತಿ7 April 2020 10:54 PM IST
share
ಬಿಐಟಿ, ಬೀಡ್ಸ್ ವತಿಯಿಂದ ಹ್ಯಾಂಡ್ ಸ್ಯಾನಿಟೈಸರ್ ತಯಾರಿ

ವಿಟ್ಲ : ದೇಶದಾದ್ಯಂತ ಕೊರೋನ ಭೀತಿ ಎದುರಾಗಿದ್ದು, ರೋಗ ಹರಡದಂತೆ ಇನೋಳಿಯ ಬಿಐಟಿಯ ರಸಾಯನ ಶಾಸ್ತ್ರ ವಿಭಾಗವು ಸ್ಯಾನಿಟೈಸರ್ ತಯಾರಿಸಿ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ವಿತರಿಸಿದರು.

ಕೋವಿಡ್-19 ಎಂಬ ಸಾಂಕ್ರಾಮಿಕ ರೋಗವು ಇಡೀ ಜಗತ್ತನ್ನು ಆವರಿಸಿ ಹಲವರನ್ನು ಬಲಿ ಪಡೆದು ಇಡೀ ಮನುಕುಲವನ್ನೇ ಆತಂಕಕ್ಕೀಡು ಮಾಡಿದೆ. ಈ ಸಂದರ್ಭದಲ್ಲಿ ವಿಜ್ಞಾನಿಗಳು ಹೇಳುವಂತೆ ರೋಗ ಹರಡುವಂತ ಮುಖ್ಯ ಅಂಗ ಮನುಷ್ಯನ ಕೈಗಳು. ಆದ್ದರಿಂದ ಕೈಗಳನ್ನು ಶುಚಿಯಾಗಿಡಲು ಹ್ಯಾಂಡ್ ಸ್ಯಾನಿಟೈಸರ್ ಪರಿಣಾಮಕಾರಿ. ಮಾರುಕಟ್ಟೆಯಲ್ಲಿ ಇದರ ಅಭಾವವನ್ನು ಅರಿತ ಬಿಐಟಿಯ ರಸಾಯನ ಶಾಸ್ತ್ರ ವಿಭಾಗವು ತನ್ನ ಪ್ರಯೋಗಾಲಯದಲ್ಲಿ ಡಬ್ಲ್ಯುಎಚ್‍ಓ  ಸೂಚಿಸಿದ ಮಾದರಿಯಲ್ಲಿ ಉತ್ತಮ ಪರಿಣಾಮಕಾರಿ ಸ್ಯಾನಿಟೈಸರ್‍ಗಳನ್ನು ತಯಾರಿಸಿ ಕಾಲೇಜಿನ ಅಧ್ಯಾಪಕ, ಸಿಬ್ಬಂದಿ ವರ್ಗದವರಿಗೆ, ವಸತಿ ಸಮುಚ್ಚಯದಲ್ಲಿರುವ ಕೆಲವು ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜಿನ ಹತ್ತಿರದ ಊರಿನ ಹಲವು ಜನರಿಗೆ ಹಂಚಲಾಯಿತು ಎಂದು ಬಿಐಟಿಯ ಮುಖ್ಯಸ್ಥರು ತಿಳಿಸಿದ್ದಾರೆ.

ಸದ್ಯದ ಮಾರುಕಟ್ಟೆಯಲ್ಲಿ ಸಿಗುವ ಹಲವು ಸ್ಯಾನಿಟೈಸರ್‍ಗಿಂತಲು ಇದರ ಗುಣಮಟ್ಟ ಉತ್ತಮವಾಗಿದೆ. ಈ ಸ್ಯಾನಿಟೈಸರಿಗೆ ಬಿಐಟಿ ಸ್ಯಾನಿಟೈಸರ್ ಎಂಬ ಹೆಸರಿಡಲಾಗಿದೆ. ಈ ಸ್ಯಾನಿಟೈಸರ್ನಲ್ಲಿ ಪ್ರಮುಖವಾಗಿ ಐಸೊ ಪ್ರೊಪೈಲ್ ಅಲ್ಕಾಹಾಲ್, ಜಲಜನಕದ  ಪೆರೋಕ್ಸೈಡ್ ಹಾಗೂ ಸುಗಂಧಕ್ಕಾಗಿ ಸರಭೂತ ತೈಲವನ್ನು ಉಪಯೋಗಿಸಲಾಗಿದೆ ಎಂದು ತಿಳಿಸಿದ್ದಾರೆ.

ರಸಾಯನಿಕ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಪ್ರೊ. ಮುಸ್ತಫಾ ಖಲೀಲ್ ವಿಟ್ಲ  ಹಾಗೂ ಪ್ರೊ. ಇಮ್ರಾನ್ ಯು ಅಹ್ಮದ್ ರವರ ಮಾರ್ಗದರ್ಶನದಲ್ಲಿ ತಯಾರಿ ಕಾರ್ಯ ನಡೆಯಿತು. ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಯನ್ನು ಸಂಪರ್ಕಿಸಿ. 9620157885 ಎಂದು ಮುಖ್ಯಸ್ಥರು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X