Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಬ್ಲೀಗಿ ಜಮಾಅತ್ ಬಗ್ಗೆ ಸುಳ್ಳು ಸುದ್ದಿ...

ತಬ್ಲೀಗಿ ಜಮಾಅತ್ ಬಗ್ಗೆ ಸುಳ್ಳು ಸುದ್ದಿ ಹರಡಿದ ಎ ಎನ್ ಐ ಸುದ್ದಿ ಸಂಸ್ಥೆಗೆ ಡಿಸಿಪಿಯಿಂದ ಮಂಗಳಾರತಿ

ಟ್ವಿಟ್ಟರ್ ನಲ್ಲಿ ಛೀಮಾರಿ ಹಾಕಿದ ಜನರು

ವಾರ್ತಾಭಾರತಿವಾರ್ತಾಭಾರತಿ8 April 2020 11:12 AM IST
share
ತಬ್ಲೀಗಿ ಜಮಾಅತ್ ಬಗ್ಗೆ ಸುಳ್ಳು ಸುದ್ದಿ ಹರಡಿದ ಎ ಎನ್ ಐ ಸುದ್ದಿ ಸಂಸ್ಥೆಗೆ ಡಿಸಿಪಿಯಿಂದ ಮಂಗಳಾರತಿ

ಹೊಸದಿಲ್ಲಿ : ತಬ್ಲೀಗಿ ಜಮಾಅತ್ ಜತೆ ಸಂಪರ್ಕ ಹೊಂದಿದವರೆಂದು ಸೆಕ್ಟರ್ 5 ಹರೋಲಾ ಎಂಬಲ್ಲಿನ  ಜನರ ಒಂದು ಗುಂಪನ್ನು ನೊಯ್ಡಾದ ಪೊಲೀಸರು ಕ್ವಾರೆಂಟೈನ್‍ ನಲ್ಲಿರಿಸಿದ್ದಾರೆ ಎಂಬ ನಕಲಿ ಸುದ್ದಿಯನ್ನು ಮಂಗಳವಾರ ರಾತ್ರಿ  ಟ್ವಿಟ್ಟರ್ ನಲ್ಲಿ ಪ್ರಕಟಿಸಿದ ಸುದ್ದಿ ಸಂಸ್ಥೆ ಎಎನ್‍ಐ ಸಾಮಾಜಿಕ ಜಾಲತಾಣಿಗರ ಆಕ್ರೋಶಕ್ಕೆ ಗುರಿಯಾಗಿದೆ. ಎಎನ್‍ಐ ಪ್ರಕಟಿಸಿದ ಈ ಸುದ್ದಿಯ ಬೆನ್ನಿಗೇ ಸ್ಪಷ್ಟೀಕರಣ ನೀಡಿದ ನೊಯ್ಡಾ ಡಿಸಿಪಿ, ಈ ನಿರ್ದಿಷ್ಟ ಎಎನ್‍ಐ ಸುದ್ದಿ ನಕಲಿ, ತಬ್ಲೀಗಿ ಜಮಾಅತ್ ಸಂಘಟನೆಯ ಉಲ್ಲೇಖವೇ ಇಲ್ಲ ಎಂದು ಟ್ವೀಟ್ ಮಾಡಿದ್ದರು.

ಮಂಗಳವಾರ ರಾತ್ರಿ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‍ನಲ್ಲಿ ಎಎನ್‍ಐ ಹೀಗೆಂದು ಬರೆದಿತ್ತು- ''ತಬ್ಲೀಗಿ ಜಮಾಅತ್ ಸದಸ್ಯರ ಜತೆ ಸಂಪರ್ಕಕ್ಕೆ ಬಂದಿದ್ದ ನೊಯ್ಡಾದ ಸೆಕ್ಟರ್ 5 ಹರೋಲ ಇಲ್ಲಿಯವರನ್ನು ಕ್ವಾರೆಂಟೈನ್ ನಲ್ಲಿರಿಸಲಾಗಿದೆ : ಸಂಕಲ್ಪ್ ಶರ್ಮ, ಗೌತಮ್ ಬುದ್ಧ್ ನಗರ್ (ಡಿಸಿಪಿ) #ಕೋವಿಡ್19.''

ಇದರ ಬೆನ್ನಿಗೇ ಎಎನ್‍ಐ ಮುಖ್ಯಸ್ಥೆ ಸ್ಮಿತಾ ಪ್ರಕಾಶ್ ''ಬೀ ಸೇಫ್ ನೊಯ್ಡಾ...'' ಎಂದು ಟ್ವೀಟ್ ಮಾಡಿದ್ದರು.

ನಂತರ ಟ್ವೀಟ್ ಮಾಡಿದ ನೊಯ್ಡಾದ ಡಿಸಿಪಿ  ''ಕೊರೋನ ಪಾಸಿಟಿವ್ ವ್ಯಕ್ತಿಯ ಜತೆ ಸಂಪರ್ಕ ಹೊಂದಿದ್ದ ಉ.ಪ್ರ. ಜನರನ್ನು ಕ್ವಾರೆಂಟೈನ್ ನಲ್ಲಿರಿಸಲಾಗಿದೆ. ತಬ್ಲೀಗಿ ಜಮಾಅತ್ ಉಲ್ಲೇಖವಿಲ್ಲ. ನೀವು ತಪ್ಪಾಗಿ ವರದಿ ಮಾಡಿದ್ದೀರಿ ಹಾಗು ನಕಲಿ ಸುದ್ದಿ ಹರಡುತ್ತಿದ್ದೀರಿ,'' ಎಂದು ಬರೆದಿದ್ದರು. ಈ ನಿರ್ದಿಷ್ಟ ಟ್ವೀಟನ್ನು ನೊಯ್ಡಾ ಪೊಲೀಸ್ ಆಯುಕ್ತರ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಕೂಡ ರಿಟ್ವೀಟ್ ಮಾಡಿತ್ತು.

ಇದರ ಬೆನ್ನಿಗೇ ಹಲವರು ಎಎನ್‍ಐ ವಿರುದ್ಧ ಆಕ್ರೋಶಭರಿತ ಟ್ವೀಟ್ ಮಾಡಲಾರಂಭಿಸಿದಂತೆಯೇ ಆ ನಿರ್ದಿಷ್ಟ ಟ್ವೀಟ್ ಅನ್ನು ಎಎನ್‍ಐ ಡಿಲೀಟ್ ಮಾಡಿದೆ.

@ANINewsUP people who had come in contact with the positive case were quarantined as per laid procedure.
There was no mention of Tabligh Jamat. You are misquoting and spreading fake news@noidapolice @Uppolicehttps://t.co/HwIM5Cr7K3

— DCP_Noida (@DCP_Noida) April 7, 2020

Have some shame.. Apologize

— Yashovardhan Ojha (@ya5ho_) April 7, 2020

@Reuters Your Indian affiliate spreading fake news to communalise a pandemic.

cc: @sjhasker @stephenjadler @ReutersPR@USCIRF @hrw @HouseForeignhttps://t.co/7iOu29dwtQ

— Sidrah (@SidrahDP) April 7, 2020

Thanks for calling out @ANI's propaganda. But @ANI is so used to adding 'Tabligh Jamath' in their tweets from a few days. https://t.co/1LRJt71JSc

— Mohammed Zubair (@zoo_bear) April 7, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X