Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೋವಿಡ್ -19 : ಪರಿಹಾರ ನಿಧಿಗೆ ಗವಾಸ್ಕರ್...

ಕೋವಿಡ್ -19 : ಪರಿಹಾರ ನಿಧಿಗೆ ಗವಾಸ್ಕರ್ 59 ಲಕ್ಷ ರೂ. ದೇಣಿಗೆ

ದಾನಿಗಳ ಪಟ್ಟಿಗೆ ಪೂಜಾರ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ8 April 2020 3:51 PM IST
share
ಕೋವಿಡ್ -19 : ಪರಿಹಾರ ನಿಧಿಗೆ ಗವಾಸ್ಕರ್ 59 ಲಕ್ಷ ರೂ. ದೇಣಿಗೆ

ಹೊಸದಿಲ್ಲಿ, ಎ.7: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸುನೀಲ್ ಗವಾಸ್ಕರ್ ಅವರು ಮಂಗಳವಾರ ಕೋವಿಡ್ -19 ಪರಿಹಾರ ನಿಧಿಗೆ 59 ಲಕ್ಷ ರೂ. ದೇಣಿಗೆ ನೀಡಿದರೆ, ಟೆಸ್ಟ್ ಆಟಗಾರ ಚೇತೇಶ್ವರ ಪೂಜಾರ ಅವರು ಪಿಎಂ-ಕೇರ್ಸ್ ನಿಧಿಗೆ ಕೊಡುಗೆಯನ್ನು ನೀಡಿದ್ದು, ಆದರೆ ದೇಣಿಗೆಯ ಮೊತ್ತವನ್ನು ಬಹಿರಂಗಪಡಿಸಿಲ್ಲ.

 ಕೋವಿಡ್-19 ವಿರುದ್ಧ ಹೋರಾಟದಲ್ಲಿ ಪೂಜಾರ ಅವರು ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಅಜಿಂಕ್ಯ ರಹಾನೆ ಮತ್ತು ಕೇದಾರ್ ಜಾಧವ್ ಅವರ ಜೊತೆ ಸೇರಿಕೊಂಡಿದ್ದಾರೆ. ಇವರು ಕ್ರಿಕೆಟಿಗರ ಪೈಕಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಮಾಜಿ ಆಟಗಾರರಲ್ಲಿ, ಸಚಿನ್ ತೆಂಡುಲ್ಕರ್ ಅತ್ಯಂತ ಗಮನಾರ್ಹ ಕೊಡುಗೆ ನೀಡಿದ್ದಾರೆ.

ಈಗ ಆಟದ ನಿರೂಪಕ ಮತ್ತು ವಿಶ್ಲೇಷಕನಾಗಿರುವ ಗವಾಸ್ಕರ್ ಅವರು ಈ ಕೊಡುಗೆಯನ್ನು ಸ್ವತಃ ಬರಂಗಪಡಿಸಲಿಲ್ಲ. ಆದರೆ ಮುಂಬೈನ ಮಾಜಿ ನಾಯಕ ಅಮೋಲ್ ಮುಜುಂದಾರ್ ಇದೇ ರೀತಿ ಟ್ವೀಟ್ ಮಾಡಿದ ನಂತರ ಅವರ ನಿಕಟವರ್ತಿಯೊಬ್ಬರು ಗವಾಸ್ಕರ್ ನೀಡಿರುವ ಕೊಡುಗೆಯನ್ನು ದೃಢಪಡಿಸಿದ್ದಾರೆ.

   ಗವಾಸ್ಕರ್ ಕೋವಿಡ್-19 ಪರಿಹಾರ ನಿಧಿಗೆ 59 ಲಕ್ಷ ರೂ. ದೇಣಿಗೆ ನೀಡಿದ್ದಾರೆ ಎನ್ನುವುದು ಗೊತ್ತಾಗಿದೆ. ಇದರಲ್ಲಿ 35 ಲಕ್ಷ ರೂ. ಪ್ರಧಾನ ಮಂತ್ರಿ ಪರಿಹರ ನಿಧಿಗೆ ಮತ್ತು 24 ಲಕ್ಷ ರೂ. ಮಹಾರಾಷ್ಟ್ರ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಗಿದೆ ಎಂದು ಮುಜುಂದಾರ್ ಹೇಳಿದರು.

ಈ ನಿರ್ಣಾಯಕ ಹಂತದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೈದ್ಯರು, ಪ್ಯಾರಾ ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರು ಸೇರಿದಂತೆ ಎಲ್ಲಾ ಮುಂಚೂಣಿಯ ಯೋಧರಿಗೆ ಪೂಜಾರ ಧನ್ಯವಾದಗಳನ್ನು ಅರ್ಪಿಸಿದರು.

   

‘‘ನನ್ನ ಕುಟುಂಬ ಮತ್ತು ನಾನು ಪಿಎಂ-ಕೇರ್ಸ್ ಫಂಡ್ ಮತ್ತು ಗುಜರಾತ್ ಸಿಎಂ ರಿಲೀಫ್ ಫಂಡ್‌ಗೆ ನಮ್ಮ ಕೊಡುಗೆಗಳನ್ನು ನೀಡಿದ್ದೇನೆ ಮತ್ತು ನೀವು ನೀಡುತ್ತೀರಿ ಎಂದು ಭಾವಿಸುತ್ತೇವೆ. ‘‘ಪ್ರತಿಯೊಂದು ಕೊಡುಗೆಗಳು ಲೆಕ್ಕಕ್ಕೆ ಸೇರುತ್ತದೆ. ಆದ್ದರಿಂದ ನಾವೆಲ್ಲರೂ ನಮ್ಮ ಕೆಲಸವನ್ನು ಮಾಡೋಣ ಮತ್ತು ಒಟ್ಟಿಗೆ ಹೋರಾಟದಲ್ಲಿ ನಾವು ಖಂಡಿತವಾಗಿಯೂ ಜಯಿಸುತ್ತೇವೆ’’ ಎಂದು ಪೂಜಾರ ಹೇಳಿದ್ದಾರೆ. ‘‘ಮಾನವೀಯ ಸೇವೆ ಸಲ್ಲಿಸುವಲ್ಲಿ ಅವರ ಸಮರ್ಪಣೆ, ಧೈರ್ಯ ಮತ್ತು ತ್ಯಾಗಕ್ಕಾಗಿ ವೈದ್ಯಕೀಯ ವೃತ್ತಿಪರರು, ಪೊಲೀಸರು, ದಿನಸಿ ಸಿಬ್ಬಂದಿ ಮತ್ತು ಇತರ ಅನೇಕ ಮುಂಚೂಣಿಯ ಯೋಧರಿಗೆ ನಮ್ಮ ಹೃತ್ಪೂರ್ವಕ ಕೃತಜ್ಞತೆ ಯನ್ನು ತಿಳಿಸಲು ನಾವು ಬಯಸುತ್ತೇವೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X