Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಪೂರ್ಣ ಸುರಕ್ಷತಾ ವಸ್ತ್ರದಲ್ಲಿ ಐಎಎಸ್...

ಸಂಪೂರ್ಣ ಸುರಕ್ಷತಾ ವಸ್ತ್ರದಲ್ಲಿ ಐಎಎಸ್ ಅಧಿಕಾರಿ , ವೈದ್ಯರಿಗೆ ಕೇವಲ ಮಾಸ್ಕ್ !

ಫೋಟೋ ವೈರಲ್

ವಾರ್ತಾಭಾರತಿವಾರ್ತಾಭಾರತಿ8 April 2020 6:13 PM IST
share
ಸಂಪೂರ್ಣ ಸುರಕ್ಷತಾ ವಸ್ತ್ರದಲ್ಲಿ ಐಎಎಸ್ ಅಧಿಕಾರಿ , ವೈದ್ಯರಿಗೆ ಕೇವಲ ಮಾಸ್ಕ್ !

ಹೊಸದಿಲ್ಲಿ: ಕೊರೋನ ವೈರಸ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ದೇಶದ ವೈದ್ಯಕೀಯ ಸಮುದಾಯ ಸುರಕ್ಷಾ ಸಾಧನಗಳ ಕೊರತೆಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ, ರಾಜಸ್ಥಾನದಲ್ಲಿ ನಡೆದ ಸಭೆಯೊಂದರಲ್ಲಿ  ಭಾಗವಹಿಸಿದ್ದ  ಜಿಲ್ಲಾ ಕಲೆಕ್ಟರ್ ಒಬ್ಬರು ಪರ್ಸನಲ್ ಪ್ರೊಟೆಕ್ಟಿವ್ ಇಕ್ವಿಪ್ಮೆಂಟ್ (ಪಿಪಿಇ) ಧರಿಸಿದ್ದರೆ ಸಭೆಯಲ್ಲಿದ್ದ ಇತರ ವೈದ್ಯಕೀಯ ಸಿಬ್ಬಂದಿ ಕೇವಲ ಮಾಸ್ಕ್ ಧರಿಸಿದ ಚಿತ್ರವೊಂದು ವೈರಲ್ ಆಗಿದೆ.

ರಾಜಸ್ಥಾನ ಮೂಲದ ವೈದ್ಯ ಪಂಕಜ್ ಮೀನಾ ಖೋಕರ್ ಫೋಟೊ ಟ್ವೀಟ್ ಮಾಡಿದ್ದು ಅದೀಗ ವೈರಲ್ ಆಗಿದೆ. ಜತೆಗೆ ಅವರು ಮಾಡಿರುವ ಪೋಸ್ಟ್ ಹೀಗಿದೆ -"ಐಎಎಸ್ ಅಧಿಕಾರಿಯೊಬ್ಬರು ಸಂಪೂರ್ಣ ಪಿಪಿಇ ಕಿಟ್ ಧರಿಸಿ ವೈದ್ಯರು ಸಾಮಾನ್ಯ ಬಟ್ಟೆ ಮತ್ತು ಮಾಸ್ಕ್ ಧರಿಸಿರುವುದನ್ನು ನೋಡಿದಾಗ, ಮೋದಿಯ ಭರವಸೆ ಇಲ್ಲಿ ಕೆಲಸ ಮಾಡಿಲ್ಲ ಎಂದು ನನಗನಿಸುತ್ತದೆ''

ಚಿತ್ರದಲ್ಲಿನ ಗೋಡೆಯಲ್ಲಿನ ಬರಹವನ್ನು ಗಮನಿಸಿದಾಗ ಈ ಸಭೆ ಇಂದೋರ್ ನಗರದಲ್ಲಿ ನಡೆದಿದೆ ಎಂಬುದು ತಿಳಿದು ಬರುತ್ತದೆ. ದೇಶದಲ್ಲಿ 50ಕ್ಕೂ ಅಧಿಕ ವೈದ್ಯರು, ನರ್ಸ್ ಸಹಿತ ಇತರ ಸಿಬ್ಬಂದಿ ಕೊರೋನ ಸೋಂಕಿಗೆ ತುತ್ತಾಗಿರುವಂತಹ ಸಂದರ್ಭದಲ್ಲಿ ಈ ಒಂದು ಚಿತ್ರ ಹಾಗೂ ಪೋಸ್ಟ್ ಸಾಕಷ್ಟು ಚರ್ಚೆಯ ವಸ್ತುವಾಗಿದೆ.

ಐಎಎಸ್ ಅಧಿಕಾರಿಗಳ ಸೇವೆಯನ್ನು `ಅಗತ್ಯ ಸೇವೆ' ಎಂದು ಪರಿಗಣಿಸಬೇಕೇ, ಅವರಿಗೆ ಪಿಪಿಇ ಅಗತ್ಯವಿದೆಯೇ? ವೈದ್ಯರುಗಳಿಗೆ ಅವುಗಳನ್ನು ಆದ್ಯತೆಯ ಮೇಲೆ ನೀಡಬೇಕಲ್ಲವೇ ಎಂಬುದರ ಕುರಿತೂ ಚರ್ಚೆಗಳು ಗರಿಗೆದರಿವೆ.

When an IAS officer wears a full PPE kit and doctors wear normal clothes and mask......I don't think Modi's promise is working here #uglyindianbureaucracy@PMOIndia @narendramodi @drharshvardhan @DrHarjitBhatti @drpankajsolanki @UnitedRda @FordaIndia @RajCMO @CMODelhi pic.twitter.com/UqojffI5oF

— Pankaj Meena Khoker (@dr_pankajmeena) April 3, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X