Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಜ್ವಲ ಗ್ರಾಹಕರಿಗೆ ಗರೀಬ್ ಕಲ್ಯಾಣ...

ಉಜ್ವಲ ಗ್ರಾಹಕರಿಗೆ ಗರೀಬ್ ಕಲ್ಯಾಣ ಯೋಜನೆಯ ಪ್ರಕ್ರಿಯೆ ಸರಳೀಕರಣ: ನೂರಾನ

ವಾರ್ತಾಭಾರತಿವಾರ್ತಾಭಾರತಿ8 April 2020 11:31 PM IST
share

ಬೆಂಗಳೂರು, ಎ.8: ಭಾರತ ಸರಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ಎಲ್ಲ ಉಜ್ವಲ ಯೋಜನೆಯ ಗ್ರಾಹಕರಿಗೆ ಮುಂದಿನ ಮೂರು ತಿಂಗಳುಗಳ ಕಾಲ ಎಪ್ರಿಲ್‍ನಿಂದ ಜೂನ್‍ವರೆಗೆ 14.2 ಕೆಜಿಯ 3 ಅಥವಾ 5 ಕೆಜಿಯ ಎಂಟು ಸಿಲಿಂಡರ್‍ಗಳನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಕೋವಿಡ್-19ರಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇದರ ಪ್ರಕ್ರಿಯೆ ಸರಳ ಮತ್ತು ಸುಲಭಗೊಳಿಸಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್‍ನ ಉಪ ಮಹಾ ಪ್ರಬಂಧಕ ನೂರಾನ ತಿಳಿಸಿದ್ದಾರೆ.

ಈ ಯೋಜನೆಯಲ್ಲಿ ಎಲ್ಲ ಗ್ರಾಹಕರು ಎಲ್‍ಪಿಜಿ ಮರು ಪೂರಣದ ಸಿಲಿಂಡರ್‍ನ ಪೂರ್ಣ ಚಿಲ್ಲರೆ ಮಾರಾಟ ದರವನ್ನು ತಮ್ಮ ಬ್ಯಾಂಕ್ ಖಾತೆಯ ಮೂಲಕ ಪಡೆಯಲಿದ್ದಾರೆ. ಹಣ ಬ್ಯಾಂಕ್ ಖಾತೆಗೆ ಜಮಾ ಆಗಿರುವ ಬಗ್ಗೆ ಗ್ರಾಹಕರು ದೃಢೀಕರಣದ ಎಸ್‍ಎಂಎಸ್ ಸ್ವೀಕರಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಮರುಪೂರಣದ ಸಿಲಿಂಡರ್‍ಗಳನ್ನು ಗ್ರಾಹಕರ ಮನೆಗೆ ಮಾತ್ರವೆ ವಿತರಿಸಲಾಗುತ್ತದೆ. ಯಾರೊಬ್ಬರೂ ವಿತರಕರ ಬಳಿಗೆ ಬರುವ ಅಗತ್ಯವಿರುವುದಿಲ್ಲ. ಸಿಲಿಂಡರ್ ಸ್ವೀಕರಿಸಿದ ಬಳಿಕ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗೆ ಆಗಲೆ ಜಮಾ ಅಗಿರುವ ಆರ್‍ಎಸ್‍ಪಿ ಮೊತ್ತವನ್ನು ಪಾವತಿಸಬೇಕು ಎಂದು ನೂರಾನ ತಿಳಿಸಿದ್ದಾರೆ.

ಸಿಲಿಂಡರ್ ನ ನಗದು ಮೆಮೋದಲ್ಲಿಯೆ ಮರುಪೂರಣ ಸಿಲಿಂಡರ್ ಸ್ವೀಕೃತಿಯನ್ನು ಸೇರಿಸಲಾಗಿದೆ. ಗ್ರಾಹಕರು ಐವಿಆರ್‍ಎಸ್, ಎಸ್‍ಎಂಎಸ್ ಮೂಲಕ ಸಿಲಿಂಡರ್‍ಗಳನ್ನು ಬುಕ್ ಮಾಡಬಹುದು. ಅವರು ಯಾವುದೆ ದೂರವಾಣಿ ಸಂಖ್ಯೆಯಿಂದಲಾದರೂ ಐವಿಆರ್‍ಎಸ್ ಮೂಲಕ ಮತ್ತು ವಾಟ್ಸಪ್, ಪೇಟಿಎಂ, ಆನ್‍ಲೈನ್ ಇತ್ಯಾದಿಗಳ ಮೂಲಕವು ಸಿಲಿಂಡರ್ ಬುಕ್ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಉಜ್ವಲ ಉಚಿತ ಮರುಪೂರಣ ಸಿಲಿಂಡರ್ ಯೋಜನೆ ಅಡಿಯಲ್ಲಿ ಪ್ರಯೋಜನ ಪಡೆಯಲು ನಿಯಮಿತವಾದ ಗ್ರಾಹಕರಿಗೆ ಯಾವುದೆ ಹೆಚ್ಚುವರಿ ದಾಖಲೆ ಅಥವಾ ಪ್ರತಿಗಳನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ. ಒಂದೊಮ್ಮೆ ಬ್ಯಾಂಕ್ ಖಾತೆ ಬದಲಾವಣೆ ಇತ್ಯಾದಿ ಇದ್ದಲ್ಲಿ, ಗ್ರಾಹಕರು ವಿತರಕರನ್ನು ಸಂಪರ್ಕಿಸಬೇಕು. ಅವರು ಗ್ರಾಹಕರಿಗೆ ಮಾರ್ಗದರ್ಶನ ಮಾಡುವುದಲ್ಲದೆ, ಅಗತ್ಯ ದಾಖಲೀಕರಣಕ್ಕೂ ಸಹಾಯ ಮಾಡಲಿದ್ದಾರೆ ಎಂದು ನೂರಾನ ತಿಳಿಸಿದ್ದಾರೆ.

ನಕಲಿ ಪ್ರತಿ ಯಂತ್ರಗಳ ಸಮಸ್ಯೆ ಇದ್ದಲ್ಲಿ ವಿತರಕರು ಡಿಜಿಟಲ್ ಅಥವಾ ತಮ್ಮ ಸ್ವಂತ ಕಾಪಿಯರ್ ಎಂಸಿ ಮೂಲಕ ನೆರವಾಗುತ್ತಾರೆ. ಯಾವುದೆ ಸ್ಪಷ್ಟೀಕರಣ, ನೆರವಿಗೆ, ನಿಮ್ಮ ವಿತರಕರನ್ನು ಸಂಪರ್ಕಿಸಿ. ಕಾಪಿಯರ್ ಎಂಸಿ ಮೂಲಕ ನೆರವಾಗುತ್ತಾರೆ. ಯಾವುದೆ ಸ್ಪಷ್ಟೀಕರಣ, ನೆರವಿಗೆ, ನಿಮ್ಮ ವಿತರಕರನ್ನು ಸಂಪರ್ಕಿಸಿ ಎಂದು ಅವರು ಹೇಳಿದ್ದಾರೆ.

ಕೋವಿಡ್ ನಿರ್ಬಂಧಗಳ ಹಿನ್ನೆಲೆಯಲ್ಲಿ ಗ್ರಾಹಕರು ವಿತರಕರ ಬಳಿಗೆ ಖುದ್ದು ಹೋಗುವುದನ್ನು ತಪ್ಪಿಸಿ, ಫೋನ್ ಮೂಲಕ ಸಂಪರ್ಕಿಸಬೇಕು. ಯಾವುದೆ ವಿಶೇಷ ಸಂದರ್ಭಗಳಲ್ಲಿ ವಿತರಕರ ಶೋರೂಂಗೆ ಭೇಟಿ ನೀಡಬೇಕಾಗಿ ಬಂದಲ್ಲಿ, ಸಾಮಾಜಿಕ ಅಂತರದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ನಿರ್ವಹಿಸಬೇಕು ಎಂದು ನೂರಾನ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X