Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಯನಾಡಿನಲ್ಲಿದ್ದ ಅಮೇಠಿಯ ಕಾರ್ಮಿಕರಿಗೆ...

ವಯನಾಡಿನಲ್ಲಿದ್ದ ಅಮೇಠಿಯ ಕಾರ್ಮಿಕರಿಗೆ ಸ್ಮೃತಿ ಇರಾನಿ ಸಹಾಯ ಮಾಡಿದ್ದಾರೆಂಬ ವರದಿಗಳು ಸುಳ್ಳು

ಕೇರಳ ಸಿಎಂ ಪಿಣರಾಯಿ ವಿಜಯನ್

ವಾರ್ತಾಭಾರತಿವಾರ್ತಾಭಾರತಿ9 April 2020 4:46 PM IST
share
ವಯನಾಡಿನಲ್ಲಿದ್ದ ಅಮೇಠಿಯ ಕಾರ್ಮಿಕರಿಗೆ ಸ್ಮೃತಿ ಇರಾನಿ ಸಹಾಯ ಮಾಡಿದ್ದಾರೆಂಬ ವರದಿಗಳು ಸುಳ್ಳು

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಕ್ಷೇತ್ರವಾಗಿರುವ ವಯನಾಡಿನಲ್ಲಿ ಸಿಲುಕಿದ್ದ ತಮ್ಮ ಅಮೇಠಿ ಕ್ಷೇತ್ರದ ಕೆಲ ವಲಸಿಗ ಕಾರ್ಮಿಕರಿಗೆ ಕೇಂದ್ರ ಜವುಳಿ ಸಚಿವೆ ಸ್ಮೃತಿ ಇರಾನಿ ಸಹಾಯಹಸ್ತ ಚಾಚಿದ್ದಾರೆಂದು ಕೆಲ ಮಾಧ್ಯಮಗಳು ಮಾಡಿರುವ ವರದಿಗಳು `ನಕಲಿ' ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಆರೆಸ್ಸೆಸ್ ಮುಖವಾಣಿ `ಆರ್ಗನೈಸರ್'ನಲ್ಲಿ ಎಪ್ರಿಲ್ 6ರಂದು ಪ್ರಕಟವಾದ ವರದಿಯಲ್ಲಿ ``ವಯನಾಡಿನಲ್ಲಿ ಸಿಲುಕಿದ್ದ ವಲಸಿಗ ಕಾರ್ಮಿಕರ ಪೈಕಿ ಇಬ್ಬರು ತಮ್ಮ ಸಮಸ್ಯೆಯನ್ನು ಅಮೇಠಿಯಲ್ಲಿರುವ ತಮ್ಮ  ಸ್ನೇಹಿತರ ಬಳಿ ಹೇಳಿಕೊಂಡಾಗ ಈ ವಿಚಾರ ಬೆಳಕಿಗೆ ಬಂತು. ಈ ವಿಚಾರ ತಿಳಿದುಕೊಂಡ ಸ್ಮೃತಿ ಇರಾನಿಯವರ ಕಚೇರಿ ಕೇಂದ್ರ ಸಚಿವ ಮುರಳೀಧರನ್ ಅವರ ಕಚೇರಿ ಹಾಗೂ ಸೇವಾ ಭಾರತಿ (ಆರೆಸ್ಸೆಸ್ ಅಂಗ ಸಂಸ್ಥೆ) ಇದರ ಕೇರಳ ಘಟಕದ ಜತೆ ಸಮನ್ವಯ ಸಾಧಿಸಿ ಮಾರ್ಚ್ 30ರಂದು ಕಾರ್ಮಿಕರನ್ನು ಸಂಪರ್ಕಿಸಿ ಅವರಿಗೆ ನಿರಂತರ ಆಹಾರ ಪೂರೈಕೆಯಾಗುಂತೆ ನೋಡಿಕೊಳ್ಳಲಾಯಿತು'' ಎಂದು ಬರೆಯಲಾಗಿತ್ತು.

ಈ ಕುರಿತಂತೆ ಸ್ಪಷ್ಟೀಕರಣ ನೀಡಿರುವ ಪಿಣರಾಯಿ ವಿಜಯನ್, ವಯನಾಡ್ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ  ಮಲಪ್ಪುರಂ ಜಿಲ್ಲೆಯ ಕರುವರಕುಂಡು ಎಂಬಲ್ಲಿ ವ್ಯಕ್ತಿಯೊಬ್ಬರ  ಕಟ್ಟಡದಲ್ಲಿ 41 ವಲಸಿಗ ಕಾರ್ಮಿಕರು ತಂಗಿದ್ದರು. ಅವರಿಗೆ ಹತ್ತಿರದ ಸಮುದಾಯ ಪಾಕಶಾಲೆಯಿಂದ ಆಹಾರ ಒದಗಿಸುವುದಾಗಿ ಹೇಳಲಾಗಿತ್ತಾದರೂ  ಅವರು ಹಾಗೂ ಅವರ ಮಾಲಿಕ ತಾವೇ ಆಹಾರದ ಏರ್ಪಾಟು ಮಾಡುವುದಾಗಿ ತಿಳಿಸಿದ್ದರು. ಆದುದರಿಂದ ಅಗತ್ಯ ವಸ್ತುಗಳಿರುವ 25 ಕಿಟ್‍ಗಳನ್ನು ಸರಕಾರ ಅಲ್ಲಿಗೆ ಕಳುಹಿಸಿತ್ತು'' ಎಂದು ಹೇಳಿದ್ದಾರೆ.

ವಲಸಿಗ ಕಾರ್ಮಿಕರಿಗೆ ಸಚಿವೆ ಸ್ಮೃತಿ ಇರಾನಿ ಕಚೇರಿ ಸಹಾಯ ಮಾಡಿದೆ ಎಂಬುದರ ಕುರಿತು ಸಚಿವೆ ಯಾ ಅವರ ಕಚೇರಿ ಏನನ್ನೂ ಹೇಳಿಲ್ಲವಾದರೂ ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಹರಿದಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X