Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಟಿಪಿ, ಪಿನ್ ಯಾರಿಗೂ ನೀಡದಿರಿ:...

ಒಟಿಪಿ, ಪಿನ್ ಯಾರಿಗೂ ನೀಡದಿರಿ: ಗ್ರಾಹಕರಿಗೆ ಬ್ಯಾಂಕ್‌ಗಳ ಎಚ್ಚರಿಕೆ

ಇಎಂಐ ಪಾವತಿ ಮುಂದೂಡಿಕೆ ಯೋಜನೆ ದುರ್ಬಳಕೆಗೆ ವಂಚಕರ ಯತ್ನ

ವಾರ್ತಾಭಾರತಿವಾರ್ತಾಭಾರತಿ9 April 2020 10:54 PM IST
share
ಒಟಿಪಿ, ಪಿನ್ ಯಾರಿಗೂ ನೀಡದಿರಿ: ಗ್ರಾಹಕರಿಗೆ ಬ್ಯಾಂಕ್‌ಗಳ ಎಚ್ಚರಿಕೆ

ಹೊಸದಿಲ್ಲಿ, ಎ.9: ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಘೋಷಿಸಿರುವ ‘ಇಎಂಐ ಪಾವತಿ ಮುಂದೂಡಿಕೆ’ ಯೋಜನೆಯನ್ನು ವಂಚಕರು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆಯಿದೆಯೆಂದು ಬ್ಯಾಂಕುಗಳು ಗ್ರಾಹಕ ರಿಗೆ ಎಚ್ಚರಿಕೆ ನೀಡಿವೆ ಹಾಗೂ ಓಟಿಪಿ ಹಾಗೂ ಪಿನ್ ಸಂಖ್ಯೆಯಂತಹ ಸೂಕ್ಮ ಮಾಹಿತಿಗಳನ್ನು ಅಪರಿಚಿತರ ಜೊತೆ ಹಂಚಿಕೊಳ್ಳದಂತೆ ಸೂಚಿಸಿದ್ದಾರೆ.

ಜನಸಾಮಾನ್ಯರ ಬ್ಯಾಂಕಿಂಗ್ ವಿವರಗಳನ್ನು ಪಡೆಯಲು ವಂಚಕರು ಹಾಗೂ ಸೈಬರ್ ಕ್ರಿಮಿನಲ್‌ಗಳು ಅನುಸರಿಸುತ್ತಿರುವ ಹೊಸ ಕಾರ್ಯವಿಧಾನಗಳ ಕುರಿತು ಗ್ರಾಹಕರನ್ನು ಎಚ್ಚರಿಸಲು ಕಳೆ ಆಕ್ಸಿಸ್ ಬ್ಯಾಂಕ್ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಸೇರಿದಂತೆ ಪ್ರಮುಖ ಬ್ಯಾಂಕ್‌ಗಳು ಗ್ರಾಹಕರಿಗೆ ಎಸ್‌ಎಂಎಸ್‌ಗಳನ್ನು ಹಾಗೂ ಇಮೇಲ್‌ಗಳ್ನು ಕಳುಹಿಸುತ್ತಿವೆ.

ಬ್ಯಾಂಕ್ ಸಿಬ್ಬಂದಿಯ ಸೋಗಿನಲ್ಲಿ ವಂಚಕರು, ಬ್ಯಾಂಕ್‌ಗ್ರಾಹಕರನ್ನು ಸಂಪರ್ಕಿಸಿ ಅವರ ಇಎಂಐ ಪಾವತಿಗಳನ್ನು ಮುಂದೂಡಲು ನೆರವಾಗುವುದಾಗಿ ಅಮಿಷವೊಡ್ಡುತ್ತಾರೆ ಹಾಗೂ ಗ್ರಾಹಕರ ಬ್ಯಾಂಕ್‌ಖಾತೆಗಳಿಗೆ ಸಂಬಂಧಿಸಿದ ಓಟಿಪಿ,ಸಿವಿವಿ, ಪಾಸ್‌ವಡ್ ಹಾಗೂ ಪಿನ್ ಸಂಖ್ಯೆಯನ್ನು ಕೇಳುತ್ತಾರೆ ಎಂದು ಬ್ಯಾಂಕುಗಳು ಎಚ್ಚರಿಕೆ ನೀಡಿವೆ.

ಒಂದು ವೇಳೆ ಗ್ರಾಹಕರು ಇಂತಹ ಮಾಹಿತಿಗಳನ್ನು ಹಂಚಿಕೊಂಡಲ್ಲಿ, ಅವರ ಬ್ಯಾಂಕಿಂಗ್ ಮಾಹಿತಿಯನ್ನು ವಂಚಕರುಪಡೆದು ಹಣವನ್ನು ದೋಚುತ್ತಾರೆ ಎಂದು ಆ್ಯಕ್ಸಿಸ್ ಬ್ಯಾಂಕ್‌ತಿಳಿಸಿದೆ.

ಲಾಕ್‌ಡೌನ್ ಹೇರಿಕೆಯಿಂದ ಜನಸಾಮಾನ್ಯರ ಮೇಲೆ ಉಂಟಾಗಿರುವ ಅರ್ಥಿಕ ಹೊರೆ ಕಡಿಮೆಗೊಳಿಸಲು ಕೇಂದ್ರ ಸರಕಾರ ಬ್ಯಾಂಕ್ ಗ್ರಾಹಕರಿಗೆ ಮೂರು ತಿಂಗಳ ಅವಧಿಗೆ ಇಎಂಐ ಪಾವತಿ ಮುಂದೂಡಿಕೆಯನ್ನು ಘೋಷಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X