Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಚಿಕಿತ್ಸಕರಿಗೆ ಪಿಪಿಇಗಳ ಕೊರತೆ...

ಕೋವಿಡ್ ಚಿಕಿತ್ಸಕರಿಗೆ ಪಿಪಿಇಗಳ ಕೊರತೆ ಇಲ್ಲ: ಕೇಂದ್ರ ಆರೋಗ್ಯ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ9 April 2020 11:10 PM IST
share
ಕೋವಿಡ್ ಚಿಕಿತ್ಸಕರಿಗೆ ಪಿಪಿಇಗಳ ಕೊರತೆ ಇಲ್ಲ: ಕೇಂದ್ರ ಆರೋಗ್ಯ ಸಚಿವಾಲಯ

ಹೊಸದಿಲ್ಲಿ, ಎ.9: ಕೋವಿಡ್-19 ರೋಗಿಗಳ ಶುಶ್ರೂಷೆ ಮಾಡುವವರಿಗೆ ವೈಯಕ್ತಿಕ ಸಂರಕ್ಷಣಾ ಸಲಕರಣೆ (ಪಿಪಿಇ)ಗಳ ಲಭ್ಯತೆಯ ಬಗ್ಗೆ ಭೀತಿಪಡುವ ಅಗತ್ಯವಿಲ್ಲವೆಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಆದರೆ ಅವುಗಳನ್ನು ತಾರ್ಕಿಕವಾಗಿ ಬಳಸುವ ಅಗತ್ಯವಿದೆಯೆಂದು ಅದು ಒತ್ತಿಹೇಳಿದೆ.

ಇಂದು ಹೊಸದಿಲ್ಲಿಯಲ್ಲಿ ದೈನಂದಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ 20 ಕಂಪೆನಿಗಳು, ಪಿಪಿಇಗಳನ್ನು ತಯಾರಿಸುತ್ತಿವೆ. ಅವುಗಳಿಗೆ ಈಗಾಗಲೇ 1.7 ಕೋಟಿ ಪಿಪಿಇಗಳ ತಯಾರಿಕೆಗಾಗಿ ಆರ್ಡರ್ ನೀಡಲಾಗಿದೆ ಎಂದರು.

‘‘ಪಿಪಿಇಗಳನ್ನು ಅಗತ್ಯಕ್ಕನುಸಾರವಾಗಿ ಬಳಸಬೇಕಾಗಿದೆ. ನಾನು ಈ ಮೊದಲೇ ಹೇಳಿರುವಂತೆ, ದಿನಕ್ಕೆ ಓರ್ವ ನಾಲ್ಕು ಎನನ್95 ಮಾಸ್ಕ್‌ಗಳನ್ನು ಬಳಸಬಹುದಾದರೂ, ಒಂದೇ ಒಂದು ಮಾಸ್ಕ್‌ನಲ್ಲಿಯೂ ಹೊಂದಿಸಿಕೊಳ್ಳಬಹುದಾಗಿದೆ. ಕೇಂದ್ರ ಸರಕಾರವು ರಾಜ್ಯಗಳಿಗೆ ಪಿಪಿಇಗಳ ಪೂರೈಕೆಯನ್ನು ಹೆಚ್ಚಿಸಿದೆ. ಇದೇ ವೇಳೆ ಅವುಗಳನ್ನು ತಾರ್ಕಿಕವಾಗಿ ಬಳಸು ವಂತೆಯೂ ನಾವು ಅವರಿಗೆ ವಿನಂತಿಸುತ್ತೇವೆ’’ ಎಂದು ಅಗರ್ವಾಲ್ ಹೇಳಿದ್ದಾರೆ.

ಈಗಾಗಲೇ 49 ಸಾವಿರ ವೆಂಟಿಲೇಟರ್‌ಗಳ ತಯಾರಿಕೆಗೂ ಆರ್ಡರ್ ಸಲ್ಲಿಸಲಾಗಿದ್ದೆ ಎಂದ ಅವರು ದೇಶಾದ್ಯಂತ 9 ರಾಜ್ಯಗಳಿಗೆ ಕೋವಿಡ್-19 ತಜ್ಞ ವೈದ್ಯರ ತಂಡಗಳನ್ನು ರವಾನಿಸಲಾಗಿದೆಯೆಂದು ತಿಳಿಸಿದರು.

ಬುಧವಾರದಿಂದೀಚೆಗೆ ದೇಶಾದ್ಯಂತ ಕರೋನ ವೈರಸ್ ಸೋಂಕಿನ 540 ಪ್ರಕರಣಳು ವರದಿಯಾಗಿವೆ ಹಾಗೂ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಭಾರತೀಯ ರೈಲ್ವೆಯು 6 ಲಕ್ಷಕ್ಕೂ ಅಧಿಕ ಮರುಬಳಕೆಗೆ ಯೋಗ್ಯವಾದ ಮಾಸ್ಕ್‌ಗಳು ಹಾಗೂ 4 ಸಾವಿರ ಲೀಟರ್‌ಗಳಷ್ಟು ಸ್ಯಾನಿಟೈಸರ್‌ಗಳನ್ನು ಉತ್ಪಾದಿಸಿದೆ ಎಂದರು. ರೈಲ್ವೆಯು ತನ್ನ 3250 ಕೋಚ್‌ಗಳನ್ನು ಕೋವಿಡ್-19 ಐಸೋಲೇಶನ್ ಘಟಕಗಳಾಗಿ ಮಾರ್ಪಡಿಸಿವೆ ಎಂದು ಅವರು ಹೇಳಿದರು.

ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ 5734ಕ್ಕೇರಿದೆ ಹಾಗೂ 166 ಮಂದಿ ಕೊನೆಯುಸಿರೆಳೆದಿದ್ದಾರೆಂದು ಲವ ಅಗರ್ವಾಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X