Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕೊರೋನ ಪರೀಕ್ಷೆಗೆ ತೆರಳಿದ್ದ ವೇಳೆ...

ಕೊರೋನ ಪರೀಕ್ಷೆಗೆ ತೆರಳಿದ್ದ ವೇಳೆ ಮಾರಣಾಂತಿಕ ಹಲ್ಲೆಯಿಂದ ವೈದ್ಯೆ ಸಾವು ಎನ್ನುವ ಸುದ್ದಿ ಸುಳ್ಳು

ವೈರಲ್ ಫೋಟೊ ಹಿಂದಿನ ಸತ್ಯಾಂಶ ಇಲ್ಲಿದೆ

ವಾರ್ತಾಭಾರತಿವಾರ್ತಾಭಾರತಿ10 April 2020 4:48 PM IST
share
ಕೊರೋನ ಪರೀಕ್ಷೆಗೆ ತೆರಳಿದ್ದ ವೇಳೆ ಮಾರಣಾಂತಿಕ ಹಲ್ಲೆಯಿಂದ ವೈದ್ಯೆ ಸಾವು ಎನ್ನುವ ಸುದ್ದಿ ಸುಳ್ಳು

ಹೊಸದಿಲ್ಲಿ: "ಉತ್ತರ ಪ್ರದೇಶದಲ್ಲಿ ಕಳೆದ ವಾರ ಕೊರೋನವೈರಸ್ ಪರೀಕ್ಷೆಗಳನ್ನು ನಡೆಸಲೆಂದು ತೆರಳಿದ್ದ ವೈದ್ಯೆಯೊಬ್ಬರ ಮೇಲೆ 'ಇಸ್ಲಾಮಿಕ್ ಜಿಹಾದಿಗಳು' ದಾಳಿ ನಡೆಸಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಆಕೆ ಇಂದು ಮೃತಪಟ್ಟಿದ್ದಾರೆ'' ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹಲವರು ಈ ಬಗ್ಗೆ ಟ್ವೀಟ್ ಗಳನ್ನು ಮಾಡಿದ್ದು, ಇದು ಸಾವಿರಕ್ಕೂ ಅಧಿಕ ಬಾರಿ ರಿಟ್ವೀಟ್‍ ಆಗಿದ್ದವು. ಟ್ವಿಟರ್ ಹಾಗೂ ಫೇಸ್ ಬುಕ್‍ ನಲ್ಲಿ ಇದೇ ಚಿತ್ರ ಹಾಗೂ ಬರಹದೊಂದಿಗೆ ಹಲವಾರು ಮಂದಿ ಇದನ್ನು ಪೋಸ್ಟ್ ಮಾಡಿದ್ದಾರೆ. ಅರ್ನಬ್ ಗೋಸ್ವಾಮಿ ಹೆಸರಿನ ನಕಲಿ ಟ್ವಿಟರ್ ಖಾತೆಯೊಂದು ಈ ಟ್ವೀಟ್ ಮಾಡಿದ್ದು, ಅದರ ಫೋಟೊ ವೈರಲ್ ಆಗಿತ್ತು.

altnews.in ಈ ಚಿತ್ರದ ರಿವರ್ಸ್ ಸರ್ಚ್ ಮಾಡಿದಾಗ ಭೋಪಾಲ್ ಸಮಾಚಾರ್ ಎಪ್ರಿಲ್ 7ರಂದು ಪ್ರಕಟಿಸಿದ ವರದಿಯೊಂದು ಕಂಡು ಬಂದಿತ್ತು. ವರದಿಯ ಪ್ರಕಾರ ಮಧ್ಯ ಪ್ರದೇಶದ ಶಿವಪುರಿ ಮೆಡಿಕಲ್ ಕಾಲೇಜಿನಲ್ಲಿ ಫಾರ್ಮಸಿಸ್ಟ್ ಆಗಿದ್ದ ವಂದನಾ ತಿವಾರಿ ಕರ್ತವ್ಯದಲ್ಲಿದ್ದ ವೇಳೆ ಮಾರ್ಚ್ 31ರಂದು ಅಸೌಖ್ಯಕ್ಕೀಡಾಗಿದ್ದರು. ಆಕೆಯನ್ನು ಜಿಲ್ಲಾಸ್ಪತ್ರೆಗೆ ತಕ್ಷಣ ದಾಖಲಿಸಲಾಗಿತ್ತು. ನಂತರ ಎಪ್ರಿಲ್ 1ರಂದು ಬಿರ್ಲಾ ಆಸ್ಪತ್ರೆಗೆ ಆಕೆಯನ್ನು ದಾಖಲಿಸಲಾಗಿತ್ತು.  ಮೆದುಳಿನ ರಕ್ತಸ್ರಾವಕ್ಕೊಳಗಾಗಿದ್ದರಿಂದ ಶಸ್ತ್ರಕ್ರಿಯೆ ನಡೆಲಾಯಿತಾದರೂ ನಂತರ ಕೋಮಾ ಸ್ಥಿತಿ ತಲುಪಿ ಎಪ್ರಿಲ್ 7ರಂದು ವಂದನಾ ಮೃತಪಟ್ಟಿದ್ದರು.

ಮಧ್ಯಪ್ರದೇಶದ ಘಟನೆಯ ಈ ಚಿತ್ರವನ್ನು ಬಳಸಿಕೊಂಡು ಉತ್ತರ ಪ್ರದೇಶದಲ್ಲಿ 'ಇಸ್ಲಾಮಿಕ್ ಜಿಹಾದಿಗಳು ಕೊರೋನ ಕರ್ತವ್ಯದಲ್ಲಿದ್ದ ವೈದ್ಯೆಯ ಮೇಲೆ ಹಲ್ಲೆ ನಡೆಸಿ ಆಕೆಯನ್ನು ಸಾಯಿಸಿದ್ದಾರೆ' ಎಂಬ ಸುಳ್ಳು ಸುದ್ದಿಯನ್ನು ಹರಡಲಾಗುತ್ತಿದೆ.

ಫಾರ್ಮಸಿಸ್ಟ್  ಮಧ್ಯ ಪ್ರದೇಶದಲ್ಲಿ ಮೃತಪಟ್ಟಿದ್ದರು. ಉತ್ತರ ಪ್ರದೇಶದಲ್ಲಿ ವೈದ್ಯೆಯ ಮೇಲೆ ಹಲ್ಲೆಯಂತಹ ಘಟನೆ ನಡೆದಿಲ್ಲ ಎಂದು ಉತ್ತರ ಪ್ರದೇಶ ಪೊಲೀಸರೂ ಸ್ಪಷ್ಟಪಡಿಸಿದ್ದಾರೆ.

भ्रामक सूचना न फैलाएं !
समाचार स्रोतों (https://t.co/CdbZw7936n …) से विदित है कि वंदना तिवारी जी की घटना का सम्बन्ध मध्य प्रदेश से है , उत्तर प्रदेश में इनसे जुडी ऐसी कोई घटना नहीं हुई है|@agrapolice : सूचनार्थ एवं आवश्यक कार्यवाही हेतु|#UPPAgainstFakeNews pic.twitter.com/uFE0TBpy3n

— UP POLICE (@Uppolice) April 9, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X