Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೂಕ್ತ ಚಿಕಿತ್ಸೆ ಲಭಿಸದೆ ಮೂವರು ಭೋಪಾಲ್...

ಸೂಕ್ತ ಚಿಕಿತ್ಸೆ ಲಭಿಸದೆ ಮೂವರು ಭೋಪಾಲ್ ಅನಿಲ ದುರಂತ ಸಂತ್ರಸ್ತರ ಸಾವು

ಬೇರೆಡೆಗೆ ಹೋಗುವಂತೆ ಹೇಳಿದ್ದ ಆಸ್ಪತ್ರೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ10 April 2020 5:08 PM IST
share
ಸೂಕ್ತ ಚಿಕಿತ್ಸೆ ಲಭಿಸದೆ ಮೂವರು ಭೋಪಾಲ್ ಅನಿಲ ದುರಂತ ಸಂತ್ರಸ್ತರ ಸಾವು

ಭೋಪಾಲ್: ಭೋಪಾಲ್ ಅನಿಲ ದುರಂತ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ಒದಗಿಸಲೆಂದು 1998ರಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸ್ಥಾಪಿಸಲಾಗಿದ್ದ 350 ಹಾಸಿಗೆ ಸಾಮರ್ಥ್ಯದ ಭೋಪಾಲ್ ಮೆಮೋರಿಯಲ್ ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರ್(ಬಿಎಂಎಚ್‍ಆರ್‍ಸಿ) ಅನ್ನು ಮಧ್ಯ ಪ್ರದೇಶ ಸರಕಾರ ಕೋವಿಡ್-19 ಚಿಕಿತ್ಸೆಗೆ ಮೀಸಲಾದ ಆಸ್ಪತ್ರೆಯಾಗಿ ಪರಿವರ್ತಿಸಿದ್ದರಿಂದ ಸೂಕ್ತ ಚಿಕಿತ್ಸೆ ದೊರೆಯದೆ ಇಲ್ಲಿಯ ತನಕ ಕನಿಷ್ಠ ಮೂವರು ಅನಿಲ ದುರಂತ ಸಂತ್ರಸ್ತರು ಮೃತಪಟ್ಟಿದ್ದಾರೆ ಎಂದು thequint.com ವರದಿ ಮಾಡಿದೆ.

ಸರಕಾರ ಬಿಎಂಎಚ್‍ಆರ್‍ ಸಿಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿಸಿದ ನಂತರ ಅಲ್ಲಿದ್ದ ರೋಗಿಗಳಿಗೆ ಬೇರೆ ಕಡೆ ಚಿಕಿತ್ಸೆ ಪಡೆಯುವಂತೆ ಆಸ್ಪತ್ರೆಯ ಆಡಳಿತ ಹೇಳಿದ್ದರಿಂದ ಅವರು ಅನಿವಾರ್ಯವಾಗಿ ಅಲ್ಲಿಂದ ತೆರಳಬೇಕಾಗಿತ್ತು.

ಹೀಗೆ ಈ ಆಸ್ಪತ್ರೆಯಿಂದ  ಮಾರ್ಚ್ 24ರಂದು ಹಮೀದಿಯಾ ಆಸ್ಪತ್ರೆಗೆ ದಾಖಲಾದ 55 ವರ್ಷದ ಶಹಜಾನಬಾದ್ ನಿವಾಸಿ ಕಾಲುರಾಂ ಮಾರ್ಚ್ 28ರಂದು ಮೃತಪಟ್ಟಿದ್ದರು. ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು.

ಎಪ್ರಿಲ್ 2ರಂದು ಆಸ್ಪತ್ರೆಯಿಂದ ತೆರಳಬೇಕಾಗಿ ಬಂದ 70 ವರ್ಷದ ಮಹಿಳೆಯ ಕುಟುಂಬಕ್ಕೆ ಏನು ಮಾಡುವುದೆಂದು ತಿಳಿಯದೆ ಆಕೆಯನ್ನು ಮನೆಗೆ ಕರೆತಂದಿದ್ದರಿಂದ ಆಕೆ ಅಲ್ಲಿ ಕಳೆದ ಗುರುವಾರ ಮೃತಪಟ್ಟಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಇನ್ನೋರ್ವ 55 ವರ್ಷದ ವ್ಯಕ್ತಿಯನ್ನು  ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿತ್ತು,. ಆದರೆ ಆತನನ್ನು ನಂತರ ತಪಾಸಣೆಗೊಳಪಡಿಸಿದಾಗ ಕೊರೋನ ಸೋಂಕು ಉಂಟಾಗಿರುವುದು ದೃಢವಾಗಿತ್ತಲ್ಲದೆ ಆತನೇ ಭೋಪಾಲ್‍ ನಲ್ಲಿ ಮೃತಪಟ್ಟ  ಮೊದಲ ಕೊರೋನ ರೋಗಿಯಾಗಿದ್ದ.

ಆದರೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 68 ವರ್ಷದ ಮುನ್ನಿ ಬೀ ಎಂಬವರನ್ನೂ ಹೊರನಡೆಯುವಂತೆ ಹೇಳಿದ್ದ ಸಂದರ್ಭ ಆಕೆ ಸುಪ್ರೀಂ ಕೋರ್ಟಿನ ಕದ ತಟ್ಟಿದ್ದರು. ಆದರೆ ಅಪೀಲನ್ನು ಮಧ್ಯ ಪ್ರದೇಶ ಹೈಕೋರ್ಟಿನಲ್ಲಿ ಸಲ್ಲಿಸುವಂತೆ ಹೇಳಲಾಯಿತು. ಹೈಕೋರ್ಟ್ ಕೊರೋನ ಸಮಸ್ಯೆಯಿಂದ ಇನ್ನೂ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸುವ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಂಡಿಲ್ಲ. ಆದರೆ ಈ ನಡುವೆ ಅರ್ಜಿದಾರೆ ಮುನ್ನಿ ಬೀ  ಮೃತಪಟ್ಟಿದ್ದಾರೆ ಎಂದು thequint.com ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X