Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾಕ್‌ಡೌನ್ ಉಲ್ಲಂಘನೆ: ಮಂಜೇಶ್ವರದಿಂದ...

ಲಾಕ್‌ಡೌನ್ ಉಲ್ಲಂಘನೆ: ಮಂಜೇಶ್ವರದಿಂದ ಅಡ್ಡೂರಿಗೆ ಬಂದ ಕುಟುಂಬ ಪೊಲೀಸ್ ವಶಕ್ಕೆ

► ಕಡಲು-ನದಿ ಕಿನಾರೆ ಮೂಲಕ ಅಕ್ರಮವಾಗಿ ಮಂಗಳೂರು ಪ್ರವೇಶ ಆರೋಪ ► ಇಎಸ್‌ಐ ಆಸ್ಪತ್ರೆಯಲ್ಲಿ ಕ್ವಾರೆಂಟೈನ್

ವಾರ್ತಾಭಾರತಿವಾರ್ತಾಭಾರತಿ10 April 2020 6:26 PM IST
share
ಲಾಕ್‌ಡೌನ್ ಉಲ್ಲಂಘನೆ: ಮಂಜೇಶ್ವರದಿಂದ ಅಡ್ಡೂರಿಗೆ ಬಂದ ಕುಟುಂಬ ಪೊಲೀಸ್ ವಶಕ್ಕೆ

​ಮಂಗಳೂರು, ಎ.10: ಲಾಕ್‌ಡೌನ್ ಉಲ್ಲಂಘಿಸಿ ನದಿಯ ಮೂಲಕ ಅಕ್ರಮವಾಗಿ ಮಂಜೇಶ್ವರದಿಂದ ಮಂಗಳೂರಿಗೆ ಪ್ರವೇಶಿಸಿದ ಕುಟುಂಬವೊಂದರ 7 ಮಂದಿಯನ್ನು ಬಜ್ಪೆ ಪೊಲೀಸರು ಗುರುವಾರ ಅಡ್ಡೂರಿಲ್ಲಿ ವಶಕ್ಕೆ ಪಡೆದಿದ್ದಾರೆ.

ಅಲ್ಲದೆ ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ಸಲಹೆಯ ಮೇರೆಗೆ ಈ ಕುಟುಂಬದ ಸದಸ್ಯರನ್ನು ನಗರದ ಇಎಸ್‌ಐ ಆಸ್ಪತ್ರೆಯಲ್ಲಿ ಕ್ವಾರೆಂಟೈನ್‌ಗೊಳಪಡಿಸಲಾಗಿದೆ.

ಕಾಸರಗೋಡಿನಲ್ಲಿ ಕೊರೋನ ಸೋಂಕು ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ತಲಪಾಡಿ ಗಡಿಯನ್ನು ಆರಂಭದಲ್ಲೇ ಸಂಪೂರ್ಣ ಬಂದ್ ಮಾಡಲಾಗಿತ್ತು. ಈ ಮಧ್ಯೆ ಎರಡು ದಿನದ ಹಿಂದೆ ಕೆಲವು ಷರತ್ತುಗಳ ಮೇಲೆ ತುರ್ತು ಚಿಕಿತ್ಸೆಗಾಗಿ ಕೇರಳದ ರೋಗಿಗಳನ್ನು ಆ್ಯಂಬುಲೆನ್ಸ್‌ನಲ್ಲಿ ಕರೆತರಲು ತಲಪಾಡಿ ಗಡಿಯಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಈ ಮಧ್ಯೆ ಅಡ್ಡೂರಿನ ಯಾಕೂಬ್ ಮತ್ತವರ ಕುಟುಂಬದ 6 ಮಂದಿಯು ದೋಣಿ ಮೂಲಕ ಮಂಗಳೂರು ಪ್ರವೇಶಿಸಿದ್ದರು ಎನ್ನಲಾಗಿದೆ.

ಮೂಲತಃ ಅಡ್ಡೂರಿನ ಕಾಂಜಿಲಕೋಡಿ ನಿವಾಸಿಗಳಾಗಿದ್ದ ಯಾಕೂಬ್ ತನ್ನ ಪತ್ನಿಯ ತವರೂರಾದ ಮಂಜೇಶ್ವರಕ್ಕೆ ಈ ಹಿಂದೆ ಮಕ್ಕಳ ಸಮೇತ ತೆರಳಿದ್ದರು. ಲಾಕ್‌ಡೌನ್ ಆದ ಹಿನ್ನೆಲೆಯಲ್ಲಿ ಈ ಕುಟುಂಬ ಅಲ್ಲೇ ಬಾಕಿಯಾಗಿತ್ತು. ಈ ಮಧ್ಯೆ ತವರೂರಿನ ಸೆಳೆತದಿಂದಾಗಿ ಯಾಕೂಬ್ ತನ್ನ ಪತ್ನಿ ಮಕ್ಕಳನ್ನು ದೋಣಿಯ ಮೂಲಕ ಕರೆತರುವ ಸಾಹಸಕ್ಕಿಳಿದಿದ್ದರು. ಅದರಂತೆ ಶಾಕಿರ್ ಎಂಬವರ ಸಹಾಯ ಪಡೆದು ಮಂಜೇಶ್ವರದಿಂದ ಹೊರಟ ಈ ಕುಟುಂಬ ಗುರುವಾರ ಸಂಜೆ ಅಡ್ಡೂರಿಗೆ ಆಗಮಿಸಿತ್ತು. ಹಾಗೇ ಶುಕ್ರವಾರ ಕಾಂಜಿಲಕೋಡಿಯಲ್ಲಿ ಪಡಿತರ ಪಡೆಯಲೆಂದು ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಸ್ಥಳೀಯರು ಇವರನ್ನು ಗಮನಿಸಿ ಪೊಲೀಸರ ಗಮನಕ್ಕೆ ತಂದಿದ್ದರು.

ಬಜ್ಪೆಠಾಣೆಯ ಪೊಲೀಸರು ಈ ಕುಟುಂಬವನ್ನು ವಿಚಾರಣೆಗೆ ಒಳಪಡಿಸಿ ಮಂಜೇಶ್ವರದಿಂದ ದೋಣಿಯ ಮೂಲಕ ಅಡ್ಡೂರಿಗ ಪ್ರವೇಶಿಸಿರುವುದನ್ನು ಖಚಿತಪಡಿಸಿ ‘ಸಾಮಾಜಿಕ ಅಂತರ’ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆಶಾಕಾರ್ಯಕರ್ತೆಯರ ಮೂಲಕ ಎಲ್ಲರನ್ನೂ ವೆನ್ಲಾಕ್‌ಗೆ ಕರೆದೊಯ್ದರು. ಬಳಿಕ ಈ ಕುಟುಂಬದ 7 ಮಂದಿಯನ್ನೂ ಇಎಸ್‌ಐ ಆಸ್ಪತ್ತೆಯಲ್ಲಿ ಕ್ವಾರೆಂಟೈನ್‌ಗೊಳಪಡಿಸಲಾಗಿದೆ.

ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X